ಬ್ರೇಕಿಂಗ್ ನ್ಯೂಸ್
08-11-20 06:07 pm Headline Karnataka News Network ದೇಶ - ವಿದೇಶ
ಶ್ರೀನಗರ: ಗಡಿ ನಿಯಂತ್ರಣ ರೇಖೆಯ ಬಳಿ ಭಯೋತ್ಪಾದಕರು ಮತ್ತು ಭಾರತೀಯ ಯೋಧರ ನಡುವೆ ಎರಡು ಬಾರಿ ಗುಂಡಿನ ಚಕಮಕಿ ನಡೆದಿದ್ದು, ಈ ಘಟನೆಗಳಲ್ಲಿ ಮೂವರು ಯೋಧರು ಹುತಾತ್ಮರಾಗಿದ್ದಾರೆ. ಜೊತೆಗೆ ಯೋಧರ ಗುಂಡಿಗೆ ಮೂವರು ಉಗ್ರರು ಬಲಿಯಾಗಿದ್ದಾರೆ.
ಕುಪ್ವಾರಾ ಜಿಲ್ಲೆಯ ಎಲ್ಓಸಿ ಬಳಿ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದು, ಈ ದಾಳಿಯಲ್ಲಿ ಓರ್ವ ಆರ್ಮಿ ಆಫೀಸರ್ ಮತ್ತು ಒಬ್ಬರು ಬಿಎಸ್ಎಫ್ ಪೇದೆ ಸೇರಿದಂತೆ ಮೂವರು ಭಾರತೀಯ ಯೋಧರು ಸಾವನ್ನಪ್ಪಿದ್ದಾರೆ. ಜೊತೆಗೆ ಎರಡು ದಾಳಿಯಲ್ಲಿ ಮೂವರು ಉಗ್ರರನ್ನು ಯೋಧರು ಗುಂಡಿಕ್ಕಿ ಕೊಂದಿದ್ದಾರೆ.
ಉತ್ತರ ಕಾಶ್ಮೀರದ ಮಚಿಲ್ ಸೆಕ್ಟರ್ ಬಳಿ ರಾತ್ರಿ ಒಂದು ಗಂಟೆಗೆ ಎಲ್ಓಸಿ ಬಳಿ ಯಾರೋ ಅನುಮಾನಾಸ್ಪದವಾಗಿ ಓಡಾಡುತ್ತಿರುವುದು ಕಂಡು ಬಂದಿದೆ. ಈ ವೇಳೆ ಗಸ್ತು ತಿರುಗುತ್ತಿದ್ದ ಯೋಧರು ಸ್ಥಳಕ್ಕೆ ಹೋದಾಗ ಗುಂಡಿನ ದಾಳಿ ಆರಂಭವಾಗಿದೆ. ಎರಡು ಗಂಟೆಗಳ ಕಾಲ ಗುಂಡಿನ ದಾಳಿ ನಡೆದಿದ್ದು, ಬಿಎಸ್ಎಫ್ ಪೇದೆ ಸುದೀಪ್ ಸರ್ಕಾರ್ ಹುತಾತ್ಮರಾಗಿದ್ದಾರೆ. ಜೊತೆಗೆ ಓರ್ವ ಉಗ್ರ ಸಾವನ್ನಪ್ಪಿದ್ದಾನೆ.
ಈ ವೇಳೆ ಸ್ಥಳಕ್ಕೆ ಹೆಚ್ಚುವರಿ ಯೋಧರು ಬಂದಿದ್ದು, ಕಾರ್ಯಚರಣೆ ಮಾಡಿದ್ದಾರೆ. ಆದರೆ ಬೆಳಗ್ಗೆ 10 ಗಂಟೆಗೆ ಮತ್ತೆ ಭಯೋತ್ಪಾದಕರು ಗುಂಡಿನ ದಾಳಿ ಮಾಡಿದ್ದಾರೆ. ಈ ವೇಳೆ ಓರ್ವ ಆರ್ಮಿ ಆಫೀಸರ್ ಸೇರಿ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ. ಈ ಗುಂಡಿನ ದಾಳಿಯಲ್ಲಿ ಇಬ್ಬರು ಉಗ್ರರು ಸಾವನ್ನಪ್ಪಿದ್ದಾರೆ. ಏಪ್ರಿಲ್ನಿಂದ ಇತ್ತೀಚೆಗೆ ನಡೆದ ಎನ್ಕೌಂಟರಿನಲ್ಲಿ ಇದು ಬಹುದೊಡ್ಡ ಕಾರ್ಯಚರಣೆ ಎಂದು ಆರ್ಮಿ ಅಧಿಕಾರಿಗಳು ತಿಳಿಸಿದ್ದಾರೆ.
Three terrorists were also gunned down in the anti-terror operation, which took place in north Kashmir's Machil sector, they said. This is one of the biggest encounters in the Union Territory since April.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm