ಬ್ರೇಕಿಂಗ್ ನ್ಯೂಸ್
02-09-23 02:46 pm HK News Desk ದೇಶ - ವಿದೇಶ
ಜೈಪುರ, ಸೆ.2: ಹಿಟ್ಟಿನ ಗಿರಣಿಯಲ್ಲಿ ವಿದ್ಯುತ್ ಸ್ಪರ್ಶಗೊಂಡು ಒಂದೇ ಕುಟುಂಬದ ನಾಲ್ವರು ಮೃತಪಟ್ಟ ದಾರುಣ ಘಟನೆ ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆದಿದೆ.
ಗಂಡ ಅರ್ಜುನ ಸಿಂಗ್ ಅವರು ಘಟನೆ ನಡೆದ ದಿನ ಬೇರೆ ಕೆಲಸದ ಕಾರಣ ದೆಹಲಿಗೆ ಹೋಗಿದ್ದರು . ಈ ಕಾರಣದಿಂದ ಅರ್ಜುನ ಸಿಂಗ್ ಅವರ ಪತ್ನಿ ಹಿಟ್ಟಿನ ಗಿರಣಿಯನ್ನು ನೋಡಿಕೊಳ್ಳುತ್ತಿದ್ದರು. ವಿದ್ಯುತ್ ನಿಂದ ಚಲಿಸುವ ಹಿಟ್ಟಿನ ಗಿರಣಿಯನ್ನು ಬಳಸುವಾಗ ಅರ್ಜುನ ಸಿಂಗ್ ಅವರ ಪತ್ನಿಗೆ ವಿದ್ಯುತ್ ಶಾಕ್ ಹೊಡೆದಿದೆ. ಇದನ್ನು ನೋಡಿದ ಅವರ ಇಬ್ಬರು ಮಕ್ಕಳು ಕೂಡಲೇ ತಾಯಿಯನ್ನು ರಕ್ಷಿಸಲು ಹೋಗಿದ್ದಾರೆ. ಆದರೆ ಅವರ ಸಂಪರ್ಕಕ್ಕೆ ಬಂದ ಕಾರಣ ವಿದ್ಯುತ್ ಸ್ಪರ್ಶದಿಂದ ಮಕ್ಕಳು ಕೂಡ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅರ್ಜುನ ಅವರ ಮಾವ ಮೂವರನ್ನು ವಿದ್ಯುತ್ ಶಾಕ್ ನಲ್ಲಿ ನೋಡಿದಾಗ ಜೀವದ ಹಂಗು ತೊರೆದು ರಕ್ಷಣೆ ಮಾಡಲು ಹೋಗಿದ್ದಾರೆ. ಆದರೆ ಅವರು ಕೂಡ ವಿದ್ಯುತ್ ಸ್ಪರ್ಶಕ್ಕೆ ಒಳಗಾಗಿ ಮೃತಪಟ್ಟಿದ್ದಾರೆ.
ಪೊಲೀಸರು ಮೃತದೇಹವನ್ನು ವಶಕ್ಕೆ ಪಡೆದ್ದು, ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Four of a family including a woman and two kids were died by electrocution in Rajasthan’s Barmer district. Incident took place late on Friday night under Sheo police station area in the district. On getting informed police reached at the spot.
08-10-25 11:04 pm
Bangalore Correspondent
ಕಳ್ಳತನ ಪ್ರಕರಣದಲ್ಲಿ ರಿಕವರಿ ಮಾಡಿದ್ದ 2 ಕಿಲೋ ಚಿನ್...
08-10-25 09:21 am
ಪರಿಶಿಷ್ಟ ಜಾತಿಗೆ ಸೇರಿದವರು ಬೌದ್ಧ ಧರ್ಮಕ್ಕೆ ಮತಾಂತ...
07-10-25 11:20 pm
Big Boss, Prashanth Sambargi, Dk Shivakumar,...
07-10-25 10:49 pm
Big Boss Kannada, Close, Update: ಬಿಗ್ ಬಾಸ್ ಮನ...
07-10-25 10:18 pm
08-10-25 08:57 pm
HK News Desk
Nirmala Sitharaman, Cybersecurity: ನನ್ನ ಹೆಸರಿ...
08-10-25 08:40 pm
ಕೆಮ್ಮಿನ ಸಿರಪ್ ಸೇವಿಸಿ ಮಧ್ಯಪ್ರದೇಶದಲ್ಲಿ ಮತ್ತೆ ಆರ...
08-10-25 05:49 pm
ಹಿಮಾಚಲ ಪ್ರದೇಶದಲ್ಲಿ ಭಾರೀ ಭೂಕುಸಿತ ; ಅವಶೇಷಗಳಡಿ ಸ...
08-10-25 09:24 am
ಚಿನ್ನ ಅಡವಿಟ್ಟು ಸಾಲ ; ಕಳೆನಾಶಕ ಕೆಮಿಕಲ್ ಸೇವಿಸಿ ದ...
07-10-25 11:16 pm
08-10-25 10:09 pm
Mangalore Correspondent
ಸಮೀಕ್ಷೆ ನಡೆಸಲು ರಾಜ್ಯ ಸರ್ಕಾರಕ್ಕೆ ಹಕ್ಕಿದೆ, ಸಹಕಾ...
08-10-25 06:07 pm
ತಲಪಾಡಿಯಲ್ಲಿ ಮಾನವ ಅಸ್ಥಿಪಂಜರ ಪತ್ತೆ ಪ್ರಕರಣ ; ಬಿಹ...
07-10-25 11:14 pm
Mangaluru, Sudheer Reddy: ಶಾರದೋತ್ಸವ ಗೊಂದಲ ಇತ್...
07-10-25 10:54 pm
Ullal News, Mangalore, BJP, Police: ಉಳ್ಳಾಲ ಶಾ...
07-10-25 05:17 pm
08-10-25 08:47 pm
HK News Desk
ಸುರತ್ಕಲ್, ಮೂಡುಬಿದ್ರೆಯಲ್ಲಿ ಅಕ್ರಮ ಕಸಾಯಿಖಾನೆಗೆ ಪ...
08-10-25 12:23 pm
ಉಡುಪಿಯಲ್ಲಿ ಶಾಲಾ, ಕಾಲೇಜು ಬಸ್ಗಳ ನಕಲಿ ವಿಮಾ ಜಾಲ...
08-10-25 09:17 am
ಸುರತ್ಕಲ್ ನಲ್ಲಿ ಪಿಕಪ್ ಕಳವು ; ಅಂತರಾಜ್ಯ ಕುಖ್ಯಾತ...
07-10-25 10:13 pm
Kasaragod Gang War, Crime: ಕುಂಬಳೆ ಸೀತಾಂಗೋಳಿಯಲ...
07-10-25 10:31 am