ಬ್ರೇಕಿಂಗ್ ನ್ಯೂಸ್
02-09-23 02:46 pm HK News Desk ದೇಶ - ವಿದೇಶ
ಜೈಪುರ, ಸೆ.2: ಹಿಟ್ಟಿನ ಗಿರಣಿಯಲ್ಲಿ ವಿದ್ಯುತ್ ಸ್ಪರ್ಶಗೊಂಡು ಒಂದೇ ಕುಟುಂಬದ ನಾಲ್ವರು ಮೃತಪಟ್ಟ ದಾರುಣ ಘಟನೆ ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆದಿದೆ.
ಗಂಡ ಅರ್ಜುನ ಸಿಂಗ್ ಅವರು ಘಟನೆ ನಡೆದ ದಿನ ಬೇರೆ ಕೆಲಸದ ಕಾರಣ ದೆಹಲಿಗೆ ಹೋಗಿದ್ದರು . ಈ ಕಾರಣದಿಂದ ಅರ್ಜುನ ಸಿಂಗ್ ಅವರ ಪತ್ನಿ ಹಿಟ್ಟಿನ ಗಿರಣಿಯನ್ನು ನೋಡಿಕೊಳ್ಳುತ್ತಿದ್ದರು. ವಿದ್ಯುತ್ ನಿಂದ ಚಲಿಸುವ ಹಿಟ್ಟಿನ ಗಿರಣಿಯನ್ನು ಬಳಸುವಾಗ ಅರ್ಜುನ ಸಿಂಗ್ ಅವರ ಪತ್ನಿಗೆ ವಿದ್ಯುತ್ ಶಾಕ್ ಹೊಡೆದಿದೆ. ಇದನ್ನು ನೋಡಿದ ಅವರ ಇಬ್ಬರು ಮಕ್ಕಳು ಕೂಡಲೇ ತಾಯಿಯನ್ನು ರಕ್ಷಿಸಲು ಹೋಗಿದ್ದಾರೆ. ಆದರೆ ಅವರ ಸಂಪರ್ಕಕ್ಕೆ ಬಂದ ಕಾರಣ ವಿದ್ಯುತ್ ಸ್ಪರ್ಶದಿಂದ ಮಕ್ಕಳು ಕೂಡ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅರ್ಜುನ ಅವರ ಮಾವ ಮೂವರನ್ನು ವಿದ್ಯುತ್ ಶಾಕ್ ನಲ್ಲಿ ನೋಡಿದಾಗ ಜೀವದ ಹಂಗು ತೊರೆದು ರಕ್ಷಣೆ ಮಾಡಲು ಹೋಗಿದ್ದಾರೆ. ಆದರೆ ಅವರು ಕೂಡ ವಿದ್ಯುತ್ ಸ್ಪರ್ಶಕ್ಕೆ ಒಳಗಾಗಿ ಮೃತಪಟ್ಟಿದ್ದಾರೆ.
ಪೊಲೀಸರು ಮೃತದೇಹವನ್ನು ವಶಕ್ಕೆ ಪಡೆದ್ದು, ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Four of a family including a woman and two kids were died by electrocution in Rajasthan’s Barmer district. Incident took place late on Friday night under Sheo police station area in the district. On getting informed police reached at the spot.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm