ಬ್ರೇಕಿಂಗ್ ನ್ಯೂಸ್
03-09-23 10:56 pm HK News Desk ದೇಶ - ವಿದೇಶ
ಚೆನ್ನೈ, ಸೆ.3: ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ಪುತ್ರ ಹಾಗೂ ಸಚಿವ ಉದಯನಿಧಿ ಸ್ಟಾಲಿನ್ ‘ಸನಾತನ ಧರ್ಮ’ದ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ.
ಸನಾತನ ಧರ್ಮವು ಸಾಮಾಜಿಕ ನ್ಯಾಯದ ಪರಿಕಲ್ಪನೆಗೆ ಹೊಂದಿಕೆಯಾಗುವುದಿಲ್ಲ. ಅದನ್ನು ತೊಡೆದು ಹಾಕಬೇಕು ಎಂದು ಹೇಳಿದ್ದಾರೆ. ಸನಾತನ ಧರ್ಮ ಡೆಂಗ್ಯೂ ಮತ್ತು ಮಲೇರಿಯಾ ಕಾಯಿಲೆ ಇದ್ದಂತೆ. ಅದನ್ನು ಈ ಸಮಾಜದಿಂದಲೇ ತೊಲಗಿಸಬೇಕು ಎಂದು ಹೇಳಿಕೆ ನೀಡಿದ್ದು ಬಿಜೆಪಿ ನಾಯಕರು ಸೇರಿದಂತೆ ಸಮಾಜದ ಒಂದು ವರ್ಗದ ಜನರಿಂದ ತೀವ್ರ ಟೀಕೆಗೆ ಗುರಿಯಾಗಿದ್ದಾರೆ.
"ಸನಾತನ ಧರ್ಮವು ಮಲೇರಿಯಾ ಮತ್ತು ಡೆಂಗ್ಯೂ ಇದ್ದಂತೆ. ಅದನ್ನು ವಿರೋಧಿಸುವುದು ಮಾತ್ರವಲ್ಲದೆ ನಿರ್ಮೂಲನೆ ಮಾಡಬೇಕು'' ಎಂದು ಉದಯನಿಧಿ ಸ್ಟಾಲಿನ್, ಪ್ರಗತಿಪರರು ಏರ್ಪಡಿಸಿದ್ದ ಸನಾತನ ಧರ್ಮ ವಿರೋಧಿ ಕಾರ್ಯಕ್ರಮದಲ್ಲಿ ಹೇಳಿಕೆ ನೀಡಿದ್ದಾರೆ. ಹೇಳಿಕೆಯ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಸಾಕಷ್ಟು ಟೀಕೆಗೆ ಗುರಿಯಾಗಿದೆ. ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.
ಬಿಜೆಪಿಯ ಅಮಿತ್ ಮಾಳವೀಯ ಅವರು ಟ್ವಿಟ್ಟರ್ ನಲ್ಲಿ, ರಾಹುಲ್ ಗಾಂಧಿ 'ಮೊಹಬ್ಬತ್ ಕಿ ದುಕಾನ್' ಬಗ್ಗೆ ಮಾತನಾಡುತ್ತಾರೆ. ಆದರೆ ಕಾಂಗ್ರೆಸ್ ಮಿತ್ರ ಡಿಎಂಕೆಯ ಕುಡಿ ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಮಾತನಾಡುತ್ತಾರೆ. ಕಾಂಗ್ರೆಸ್ನ ಮೌನವೇ ಈ ನರಮೇಧದ ಕರೆಗೆ ಬೆಂಬಲವಾಗಿದೆ. ಇಂಡಿಯಾ ಮೈತ್ರಿಕೂಟ ಅದರ ಹೆಸರಿಗೆ ಸರಿಯಾಗಿ, ಅವಕಾಶವನ್ನು ನೀಡಿದರೆ, ಭಾರತವೆಂಬ ಸಹಸ್ರಮಾನದ ನಾಗರಿಕತೆಯನ್ನು ನಾಶಪಡಿಸುತ್ತದೆ ಎಂದಿದ್ದಾರೆ.
A Supreme Court lawyer on Sunday filed a complaint with Delhi Police against Udhayanidhi Stalin, Sports Minister of the Government of Tamil Nadu and son of the Chief Minister of Tamil Nadu over a controversial statement on Saturday on 'Santana Dharma'.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 09:04 pm
Mangalore Correspondent
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
ದೇವಸ್ಥಾನಕ್ಕೆ ಹೊರಟಿದ್ದ ಬಾಲಕನ ಶವ ಬಾವಿಯಲ್ಲಿ ಪತ್ತ...
14-01-26 03:15 pm
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
15-01-26 03:01 pm
Mangalore Correspondent
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm