ಬ್ರೇಕಿಂಗ್ ನ್ಯೂಸ್
03-09-23 10:56 pm HK News Desk ದೇಶ - ವಿದೇಶ
ಚೆನ್ನೈ, ಸೆ.3: ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ಪುತ್ರ ಹಾಗೂ ಸಚಿವ ಉದಯನಿಧಿ ಸ್ಟಾಲಿನ್ ‘ಸನಾತನ ಧರ್ಮ’ದ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ.
ಸನಾತನ ಧರ್ಮವು ಸಾಮಾಜಿಕ ನ್ಯಾಯದ ಪರಿಕಲ್ಪನೆಗೆ ಹೊಂದಿಕೆಯಾಗುವುದಿಲ್ಲ. ಅದನ್ನು ತೊಡೆದು ಹಾಕಬೇಕು ಎಂದು ಹೇಳಿದ್ದಾರೆ. ಸನಾತನ ಧರ್ಮ ಡೆಂಗ್ಯೂ ಮತ್ತು ಮಲೇರಿಯಾ ಕಾಯಿಲೆ ಇದ್ದಂತೆ. ಅದನ್ನು ಈ ಸಮಾಜದಿಂದಲೇ ತೊಲಗಿಸಬೇಕು ಎಂದು ಹೇಳಿಕೆ ನೀಡಿದ್ದು ಬಿಜೆಪಿ ನಾಯಕರು ಸೇರಿದಂತೆ ಸಮಾಜದ ಒಂದು ವರ್ಗದ ಜನರಿಂದ ತೀವ್ರ ಟೀಕೆಗೆ ಗುರಿಯಾಗಿದ್ದಾರೆ.
"ಸನಾತನ ಧರ್ಮವು ಮಲೇರಿಯಾ ಮತ್ತು ಡೆಂಗ್ಯೂ ಇದ್ದಂತೆ. ಅದನ್ನು ವಿರೋಧಿಸುವುದು ಮಾತ್ರವಲ್ಲದೆ ನಿರ್ಮೂಲನೆ ಮಾಡಬೇಕು'' ಎಂದು ಉದಯನಿಧಿ ಸ್ಟಾಲಿನ್, ಪ್ರಗತಿಪರರು ಏರ್ಪಡಿಸಿದ್ದ ಸನಾತನ ಧರ್ಮ ವಿರೋಧಿ ಕಾರ್ಯಕ್ರಮದಲ್ಲಿ ಹೇಳಿಕೆ ನೀಡಿದ್ದಾರೆ. ಹೇಳಿಕೆಯ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಸಾಕಷ್ಟು ಟೀಕೆಗೆ ಗುರಿಯಾಗಿದೆ. ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.
ಬಿಜೆಪಿಯ ಅಮಿತ್ ಮಾಳವೀಯ ಅವರು ಟ್ವಿಟ್ಟರ್ ನಲ್ಲಿ, ರಾಹುಲ್ ಗಾಂಧಿ 'ಮೊಹಬ್ಬತ್ ಕಿ ದುಕಾನ್' ಬಗ್ಗೆ ಮಾತನಾಡುತ್ತಾರೆ. ಆದರೆ ಕಾಂಗ್ರೆಸ್ ಮಿತ್ರ ಡಿಎಂಕೆಯ ಕುಡಿ ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಮಾತನಾಡುತ್ತಾರೆ. ಕಾಂಗ್ರೆಸ್ನ ಮೌನವೇ ಈ ನರಮೇಧದ ಕರೆಗೆ ಬೆಂಬಲವಾಗಿದೆ. ಇಂಡಿಯಾ ಮೈತ್ರಿಕೂಟ ಅದರ ಹೆಸರಿಗೆ ಸರಿಯಾಗಿ, ಅವಕಾಶವನ್ನು ನೀಡಿದರೆ, ಭಾರತವೆಂಬ ಸಹಸ್ರಮಾನದ ನಾಗರಿಕತೆಯನ್ನು ನಾಶಪಡಿಸುತ್ತದೆ ಎಂದಿದ್ದಾರೆ.
A Supreme Court lawyer on Sunday filed a complaint with Delhi Police against Udhayanidhi Stalin, Sports Minister of the Government of Tamil Nadu and son of the Chief Minister of Tamil Nadu over a controversial statement on Saturday on 'Santana Dharma'.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm