ಬ್ರೇಕಿಂಗ್ ನ್ಯೂಸ್
06-09-23 05:56 pm HK News Desk ದೇಶ - ವಿದೇಶ
ನವದೆಹಲಿ, ಸೆ.6: ಮೊನ್ನೆಯಷ್ಟೇ ಗ್ಯಾಸ್ ಸಿಲಿಂಡರ್ ದರವನ್ನು ಇಳಿಸಿದ್ದ ಕೇಂದ್ರ ಸರಕಾರ ದೀಪಾವಳಿ ಹೊತ್ತಿಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನೂ 3ರಿಂದ 5 ರೂ. ವರೆಗೆ ಇಳಿಸಲು ಮುಂದಾಗಿದೆ.
ನವೆಂಬರ್- ಡಿಸೆಂಬರ್ ವೇಳೆಗೆ ನಾಲ್ಕು ರಾಜ್ಯಗಳ ಚುನಾವಣೆ ಇರುವ ಹಿನ್ನೆಲೆಯಲ್ಲಿ ಪೆಟ್ರೋಲ್ ಹೊರೆಯನ್ನು ಇಳಿಸಲು ಕೇಂದ್ರ ಸರಕಾರ ಚಿಂತನೆ ನಡೆಸಿದೆ ಎನ್ನುವ ಮಾಹಿತಿಯನ್ನು ಜೆಎಂ ಫೈನಾನ್ಶಿಯಲ್ ಇನ್ಸ್ ಟಿಟ್ಯೂಶನಲ್ ಸೆಕ್ಯುರಿಟೀಸ್ ಸಂಸ್ಥೆ ತನ್ನ ವರದಿಯಲ್ಲಿ ಹೇಳಿದೆ.
ಆಗಸ್ಟ್ 30ರಿಂದಲೇ ಜಾರಿಗೆ ಬರುವಂತೆ ಗ್ಯಾಸ್ ಸಿಲಿಂಡರ್ ದರಗಳನ್ನು ಇಳಿಸಲಾಗಿತ್ತು. 14 ಕೇಜಿ ಭಾರದ ಅಡುಗೆ ಅನಿಲದ ಸಿಲಿಂಡರ್ ದರ 200 ರೂ.ನಷ್ಟು ಇಳಿಕೆ ಮಾಡಲಾಗಿತ್ತು. ಆಮೂಲಕ ಜನಸಾಮಾನ್ಯರ ಹೊರೆಯನ್ನು ಇಳಿಸುವ ಕೆಲಸಕ್ಕೆ ಸರಕಾರ ಮುಂದಾಗಿತ್ತು. ಇದೀಗ ಬಡ ಮತ್ತು ಮಧ್ಯಮ ವರ್ಗಕ್ಕೆ ತೀವ್ರ ಭಾರ ಎನಿಸಿರುವ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಸ್ವಲ್ಪ ತಗ್ಗಿಸಲು ಸರಕಾರ ಚಿಂತನೆ ನಡೆಸಿದೆ ಎನ್ನಲಾಗುತ್ತಿದೆ.
ಸದ್ಯಕ್ಕೆ 101 ರೂಪಾಯಿ ಆಸುಪಾಸಿನಲ್ಲಿ ಪೆಟ್ರೋಲ್ ದರ ಇದ್ದರೆ, ಡೀಸೆಲ್ ದರವು 84 ರೂ. ಆಸುಪಾಸಿನಲ್ಲಿದೆ. ದೇಶದ ವಿವಿಧೆಡೆಗಳಲ್ಲಿ ಆಯಾ ರಾಜ್ಯಗಳ ತೆರಿಗೆ ಅನುಸರಿಸಿ ತೈಲ ಬೆಲೆಗಳು ಏರಿಳಿತ ಇವೆ.
Following the recent cut in domestic LPG prices, the Central government may cut petrol, diesel price by Rs 3-5 a litre around Diwali given that key state elections start from November-December, JM Financial Institutional Securities said in a report. Last week, the government cut the price of the domestic 14.2kg LPG cylinder by Rs 200/LPG cylinder for all 330 million consumers w.e.f. August 30.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm