ಬ್ರೇಕಿಂಗ್ ನ್ಯೂಸ್
06-09-23 05:56 pm HK News Desk ದೇಶ - ವಿದೇಶ
ನವದೆಹಲಿ, ಸೆ.6: ಮೊನ್ನೆಯಷ್ಟೇ ಗ್ಯಾಸ್ ಸಿಲಿಂಡರ್ ದರವನ್ನು ಇಳಿಸಿದ್ದ ಕೇಂದ್ರ ಸರಕಾರ ದೀಪಾವಳಿ ಹೊತ್ತಿಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನೂ 3ರಿಂದ 5 ರೂ. ವರೆಗೆ ಇಳಿಸಲು ಮುಂದಾಗಿದೆ.
ನವೆಂಬರ್- ಡಿಸೆಂಬರ್ ವೇಳೆಗೆ ನಾಲ್ಕು ರಾಜ್ಯಗಳ ಚುನಾವಣೆ ಇರುವ ಹಿನ್ನೆಲೆಯಲ್ಲಿ ಪೆಟ್ರೋಲ್ ಹೊರೆಯನ್ನು ಇಳಿಸಲು ಕೇಂದ್ರ ಸರಕಾರ ಚಿಂತನೆ ನಡೆಸಿದೆ ಎನ್ನುವ ಮಾಹಿತಿಯನ್ನು ಜೆಎಂ ಫೈನಾನ್ಶಿಯಲ್ ಇನ್ಸ್ ಟಿಟ್ಯೂಶನಲ್ ಸೆಕ್ಯುರಿಟೀಸ್ ಸಂಸ್ಥೆ ತನ್ನ ವರದಿಯಲ್ಲಿ ಹೇಳಿದೆ.
ಆಗಸ್ಟ್ 30ರಿಂದಲೇ ಜಾರಿಗೆ ಬರುವಂತೆ ಗ್ಯಾಸ್ ಸಿಲಿಂಡರ್ ದರಗಳನ್ನು ಇಳಿಸಲಾಗಿತ್ತು. 14 ಕೇಜಿ ಭಾರದ ಅಡುಗೆ ಅನಿಲದ ಸಿಲಿಂಡರ್ ದರ 200 ರೂ.ನಷ್ಟು ಇಳಿಕೆ ಮಾಡಲಾಗಿತ್ತು. ಆಮೂಲಕ ಜನಸಾಮಾನ್ಯರ ಹೊರೆಯನ್ನು ಇಳಿಸುವ ಕೆಲಸಕ್ಕೆ ಸರಕಾರ ಮುಂದಾಗಿತ್ತು. ಇದೀಗ ಬಡ ಮತ್ತು ಮಧ್ಯಮ ವರ್ಗಕ್ಕೆ ತೀವ್ರ ಭಾರ ಎನಿಸಿರುವ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಸ್ವಲ್ಪ ತಗ್ಗಿಸಲು ಸರಕಾರ ಚಿಂತನೆ ನಡೆಸಿದೆ ಎನ್ನಲಾಗುತ್ತಿದೆ.
ಸದ್ಯಕ್ಕೆ 101 ರೂಪಾಯಿ ಆಸುಪಾಸಿನಲ್ಲಿ ಪೆಟ್ರೋಲ್ ದರ ಇದ್ದರೆ, ಡೀಸೆಲ್ ದರವು 84 ರೂ. ಆಸುಪಾಸಿನಲ್ಲಿದೆ. ದೇಶದ ವಿವಿಧೆಡೆಗಳಲ್ಲಿ ಆಯಾ ರಾಜ್ಯಗಳ ತೆರಿಗೆ ಅನುಸರಿಸಿ ತೈಲ ಬೆಲೆಗಳು ಏರಿಳಿತ ಇವೆ.
Following the recent cut in domestic LPG prices, the Central government may cut petrol, diesel price by Rs 3-5 a litre around Diwali given that key state elections start from November-December, JM Financial Institutional Securities said in a report. Last week, the government cut the price of the domestic 14.2kg LPG cylinder by Rs 200/LPG cylinder for all 330 million consumers w.e.f. August 30.
19-08-25 11:13 am
Bangalore Correspondent
Dharmasthala Case on Social Media: ಧರ್ಮಸ್ಥಳ ವ...
19-08-25 10:39 am
ಧರ್ಮಸ್ಥಳ ಪ್ರಕರಣ ; ಅಧಿವೇಶನದಲ್ಲಿ ಗೃಹ ಸಚಿವರ ಸ್ಪಷ...
18-08-25 10:47 pm
ನಿಮ್ಮ ಮನೆ ಹುಡುಗಿನ ನಮ್ಮ ಸಮುದಾಯದ ಯುವಕನಿಗೆ ಮದುವೆ...
18-08-25 10:35 pm
Dk Shivakumar, Dharmasthala Case: ಧರ್ಮಸ್ಥಳ ವಿ...
18-08-25 08:45 pm
19-08-25 06:59 pm
HK News Desk
ಇಂಡಿಯಾ ಬಣದಿಂದ ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ.ಸುದರ್...
19-08-25 06:41 pm
ಎನ್ ಡಿಎ ಒಕ್ಕೂಟಕ್ಕೆ ಇಂಡಿಯಾ ಕೂಟದ ಠಕ್ಕರ್ ; ಉಪ ರಾ...
18-08-25 09:19 pm
ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಇಂಡಿಯಾ ಒಕ್ಕೂಟದಿ...
18-08-25 01:28 pm
ಉಪ ರಾಷ್ಟ್ರಪತಿ ಸ್ಥಾನಕ್ಕೆ ಎನ್.ಡಿ.ಎ ಕೂಟದಿಂದ ಅಚ್ಚ...
17-08-25 09:09 pm
19-08-25 11:07 pm
Mangalore Correspondent
Mangalore Thokottu Sports Winner: ಕಂಪನಿ ಬ್ರಾಂ...
19-08-25 08:54 pm
Ullal Municipal Commissioner: ಉಳ್ಳಾಲ ನಗರಸಭೆಯಲ...
19-08-25 08:28 pm
Puttur, Baby, Sreekrishna J. Rao: ಬಿಜೆಪಿ ಮುಖಂ...
19-08-25 07:04 pm
Activists Mahesh Shetty Thimarodi, Harish Poo...
18-08-25 06:14 pm
19-08-25 10:52 pm
Mangalore Correspondent
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm
Ullal Police Raid, Sports Winners, Mangalore:...
19-08-25 12:41 pm