ಬ್ರೇಕಿಂಗ್ ನ್ಯೂಸ್
06-09-23 05:56 pm HK News Desk ದೇಶ - ವಿದೇಶ
ನವದೆಹಲಿ, ಸೆ.6: ಮೊನ್ನೆಯಷ್ಟೇ ಗ್ಯಾಸ್ ಸಿಲಿಂಡರ್ ದರವನ್ನು ಇಳಿಸಿದ್ದ ಕೇಂದ್ರ ಸರಕಾರ ದೀಪಾವಳಿ ಹೊತ್ತಿಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನೂ 3ರಿಂದ 5 ರೂ. ವರೆಗೆ ಇಳಿಸಲು ಮುಂದಾಗಿದೆ.
ನವೆಂಬರ್- ಡಿಸೆಂಬರ್ ವೇಳೆಗೆ ನಾಲ್ಕು ರಾಜ್ಯಗಳ ಚುನಾವಣೆ ಇರುವ ಹಿನ್ನೆಲೆಯಲ್ಲಿ ಪೆಟ್ರೋಲ್ ಹೊರೆಯನ್ನು ಇಳಿಸಲು ಕೇಂದ್ರ ಸರಕಾರ ಚಿಂತನೆ ನಡೆಸಿದೆ ಎನ್ನುವ ಮಾಹಿತಿಯನ್ನು ಜೆಎಂ ಫೈನಾನ್ಶಿಯಲ್ ಇನ್ಸ್ ಟಿಟ್ಯೂಶನಲ್ ಸೆಕ್ಯುರಿಟೀಸ್ ಸಂಸ್ಥೆ ತನ್ನ ವರದಿಯಲ್ಲಿ ಹೇಳಿದೆ.
ಆಗಸ್ಟ್ 30ರಿಂದಲೇ ಜಾರಿಗೆ ಬರುವಂತೆ ಗ್ಯಾಸ್ ಸಿಲಿಂಡರ್ ದರಗಳನ್ನು ಇಳಿಸಲಾಗಿತ್ತು. 14 ಕೇಜಿ ಭಾರದ ಅಡುಗೆ ಅನಿಲದ ಸಿಲಿಂಡರ್ ದರ 200 ರೂ.ನಷ್ಟು ಇಳಿಕೆ ಮಾಡಲಾಗಿತ್ತು. ಆಮೂಲಕ ಜನಸಾಮಾನ್ಯರ ಹೊರೆಯನ್ನು ಇಳಿಸುವ ಕೆಲಸಕ್ಕೆ ಸರಕಾರ ಮುಂದಾಗಿತ್ತು. ಇದೀಗ ಬಡ ಮತ್ತು ಮಧ್ಯಮ ವರ್ಗಕ್ಕೆ ತೀವ್ರ ಭಾರ ಎನಿಸಿರುವ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಸ್ವಲ್ಪ ತಗ್ಗಿಸಲು ಸರಕಾರ ಚಿಂತನೆ ನಡೆಸಿದೆ ಎನ್ನಲಾಗುತ್ತಿದೆ.
ಸದ್ಯಕ್ಕೆ 101 ರೂಪಾಯಿ ಆಸುಪಾಸಿನಲ್ಲಿ ಪೆಟ್ರೋಲ್ ದರ ಇದ್ದರೆ, ಡೀಸೆಲ್ ದರವು 84 ರೂ. ಆಸುಪಾಸಿನಲ್ಲಿದೆ. ದೇಶದ ವಿವಿಧೆಡೆಗಳಲ್ಲಿ ಆಯಾ ರಾಜ್ಯಗಳ ತೆರಿಗೆ ಅನುಸರಿಸಿ ತೈಲ ಬೆಲೆಗಳು ಏರಿಳಿತ ಇವೆ.
Following the recent cut in domestic LPG prices, the Central government may cut petrol, diesel price by Rs 3-5 a litre around Diwali given that key state elections start from November-December, JM Financial Institutional Securities said in a report. Last week, the government cut the price of the domestic 14.2kg LPG cylinder by Rs 200/LPG cylinder for all 330 million consumers w.e.f. August 30.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 04:45 pm
HK News Staffer
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am
'ಸನಾತನಿ ಸಿಂಹ' ಹೆಸರಲ್ಲಿ ಜಾಲತಾಣದಲ್ಲಿ ಅಕ್ಷೇಪಾರ್ಹ...
28-06-26 09:38 pm
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm