ಬ್ರೇಕಿಂಗ್ ನ್ಯೂಸ್
08-09-23 10:13 pm HK News Desk ದೇಶ - ವಿದೇಶ
ನವಜೆಹಲಿ, ಸೆ.8: ಜಿ20 ಶೃಂಗಸಭೆಯಲ್ಲಿ ಪಾಲ್ಗೊಳ್ಳುವುದಕ್ಕಾಗಿ ಇಂಗ್ಲೆಂಡ್ ಪ್ರಧಾನಿ ಭಾರತ ಮೂಲದ ಋಷಿ ಸುನಕ್ ರಾಜಧಾನಿ ದೆಹಲಿಗೆ ಆಗಮಿಸಿದ್ದಾರೆ. ಈ ವೇಳೆ ಮಾತನಾಡಿದ ಅವರು, ಇಂಗ್ಲೆಂಡ್ ಯಾವುದೇ ರೀತಿಯ ಉಗ್ರವಾದವನ್ನು ಸಹಿಸುವುದಿಲ್ಲ. ಅದರಲ್ಲೂ ಪ್ರೋ ಖಲಿಸ್ತಾನಿ ಉಗ್ರರನ್ನು ಸದೆಬಡಿಯಲು ಭಾರತದ ಜೊತೆ ಸೇರಿ ಕ್ರಮಗಳನ್ನು ಕೈಗೊಂಡಿದೆ ಎಂದು ಹೇಳಿದ್ದಾರೆ.
ಖಲಿಸ್ತಾನಿ ಉಗ್ರರು ಇತ್ತೀಚೆಗೆ ಲಂಡನ್ನಲ್ಲಿ ಭಾರತದ ರಾಯಭಾರ ಕಚೇರಿ ಮೇಲೆ ದಾಳಿ ನಡೆಸಿದ ಘಟನೆ ನಡೆದಿತ್ತು. ಅಲ್ಲದೆ, ಭಾರತದ ತ್ರಿವರ್ಣ ಧ್ವಜಕ್ಕೂ ಅವಮಾನ ಮಾಡಲಾಗಿತ್ತು. ರಾಯಭಾರ ಕಚೇರಿಯ ಅಧಿಕಾರಿಗಳಿಗೆ ಉಗ್ರರು ಬೆದರಿಕೆ ಒಡ್ಡಿದ್ದರು. ಇದೇ ರೀತಿಯ ಘಟನೆಗಳು ಕೆನಡಾ, ಅಮೆರಿಕ, ಆಸ್ಟ್ರೇಲಿಯಾದಲ್ಲಿಯೂ ನಡೆದಿತ್ತು. ಈ ರೀತಿಯ ಘಟನೆಗಳನ್ನು ಸಹಿಸುವುದಿಲ್ಲ ಎಂದು ಋಷಿ ಸುನಕ್ ಹೇಳಿದ್ದಾರೆ.
ಜಿ20 ಶೃಂಗಸಭೆ ಯಶಸ್ಸು ಕಾಣಲಿದೆ. ಭಾರತವು ಸೂಕ್ತ ಸಮಯದಲ್ಲೇ ಈ ಸಭೆಯ ಆತಿಥ್ಯ ವಹಿಸಿಕೊಂಡಿದೆ. ನಾನು ಮೋದಿಜೀ ಅವರನ್ನು ಅಪಾರವಾಗಿ ಗೌರವಿಸುತ್ತೇನೆ. ಅವರ ಜೊತೆ ನಾವು ದ್ವಿಪಕ್ಷೀಯ ಸಭೆಗಳನ್ನು ನಡೆಸಲಿದ್ದೇವೆ. ಉಭಯ ರಾಷ್ಟ್ರಗಳ ಜನರ ಒಳಿತಿಗಾಗಿ ವ್ಯಾಪಾರ ಒಪ್ಪಂದಗಳನ್ನು ಮಾಡಲಿದ್ದೇವೆ ಎಂದು ಸುನಕ್ ಹೇಳಿದ್ದಾರೆ. ಋಷಿ ಸುನಕ್ ತನ್ನ ಪತ್ನಿ ಅಕ್ಷತಾ ಮೂರ್ತಿ ಜೊತೆಗೆ ದೆಹಲಿಗೆ ಆಗಮಿಸಿದ್ದಾರೆ.
UK Prime Minister Rishi Sunak will urge his Indian counterpart Narendra Modi at the upcoming G20 summit to "call out" Russia over its invasion of Ukraine and use its clout to help end the war, the Financial Times reported on Thursday. Mr Sunak will travel to New Delhi to attend the G20 summit this weekend, in his first official trip to India since taking office last October.
19-08-25 11:13 am
Bangalore Correspondent
Dharmasthala Case on Social Media: ಧರ್ಮಸ್ಥಳ ವ...
19-08-25 10:39 am
ಧರ್ಮಸ್ಥಳ ಪ್ರಕರಣ ; ಅಧಿವೇಶನದಲ್ಲಿ ಗೃಹ ಸಚಿವರ ಸ್ಪಷ...
18-08-25 10:47 pm
ನಿಮ್ಮ ಮನೆ ಹುಡುಗಿನ ನಮ್ಮ ಸಮುದಾಯದ ಯುವಕನಿಗೆ ಮದುವೆ...
18-08-25 10:35 pm
Dk Shivakumar, Dharmasthala Case: ಧರ್ಮಸ್ಥಳ ವಿ...
18-08-25 08:45 pm
19-08-25 06:59 pm
HK News Desk
ಇಂಡಿಯಾ ಬಣದಿಂದ ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ.ಸುದರ್...
19-08-25 06:41 pm
ಎನ್ ಡಿಎ ಒಕ್ಕೂಟಕ್ಕೆ ಇಂಡಿಯಾ ಕೂಟದ ಠಕ್ಕರ್ ; ಉಪ ರಾ...
18-08-25 09:19 pm
ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಇಂಡಿಯಾ ಒಕ್ಕೂಟದಿ...
18-08-25 01:28 pm
ಉಪ ರಾಷ್ಟ್ರಪತಿ ಸ್ಥಾನಕ್ಕೆ ಎನ್.ಡಿ.ಎ ಕೂಟದಿಂದ ಅಚ್ಚ...
17-08-25 09:09 pm
19-08-25 11:07 pm
Mangalore Correspondent
Mangalore Thokottu Sports Winner: ಕಂಪನಿ ಬ್ರಾಂ...
19-08-25 08:54 pm
Ullal Municipal Commissioner: ಉಳ್ಳಾಲ ನಗರಸಭೆಯಲ...
19-08-25 08:28 pm
Puttur, Baby, Sreekrishna J. Rao: ಬಿಜೆಪಿ ಮುಖಂ...
19-08-25 07:04 pm
Activists Mahesh Shetty Thimarodi, Harish Poo...
18-08-25 06:14 pm
19-08-25 10:52 pm
Mangalore Correspondent
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm
Ullal Police Raid, Sports Winners, Mangalore:...
19-08-25 12:41 pm