ಬ್ರೇಕಿಂಗ್ ನ್ಯೂಸ್
09-09-23 09:23 pm HK News Desk ದೇಶ - ವಿದೇಶ
ನವದೆಹಲಿ, ಸೆ.9: ಮೊರಕ್ಕೋ ದೇಶದಲ್ಲಿ ನಿನ್ನೆ ರಾತ್ರಿ ಭೀಕರ ಭೂಕಂಪ ಸಂಭವಿಸಿದ್ದು, 800ಕ್ಕೂ ಹೆಚ್ಚು ಜನ ಸಾವಿಗೀಡಾಗಿದ್ದಾರೆ. ಸ್ಥಳೀಯ ಮಾಧ್ಯಮಗಳು 820 ಜನ ಸತ್ತಿದ್ದು, 972 ಮಂದಿ ಗಾಯಗೊಂಡಿದ್ದಾರೆಂದು ಶನಿವಾರ ವರದಿ ಮಾಡಿವೆ.
ಉತ್ತರ ಆಫ್ರಿಕಾದ ಮೊರಕ್ಕೋದಲ್ಲಿ ಇದೇ ಮೊದಲ ಬಾರಿಗೆ ರಿಕ್ಟರ್ ಮಾಪಕದಲ್ಲಿ 6.8 ತೀವ್ರತೆಯ ಭೂಕಂಪ ಸಂಭವಿಸಿದೆ. ಮರಕ್ಕೇಶ್ ನಗರದ ದಕ್ಷಿಣ ಭಾಗದ 71 ಕಿಮೀ ದೂರದಲ್ಲಿ ಕೇಂದ್ರ ಬಿಂದು ಇದ್ದು ಕರಾವಳಿ ನಗರಗಳಾದ ರಬಾಟ್, ಕೆಸಬ್ಲಾಂಕ, ಅಸೌರಿಯಾದಲ್ಲಿ ಭಾರೀ ನಾಶ- ನಷ್ಟ ಸಂಭವಿಸಿದೆ.
ಮೊರಕ್ಕೋ ಭೂಕಂಪದ ಬಗ್ಗೆ ಭಾರತದ ಪ್ರಧಾನಿ ನರೇಂದ್ರ ಮೋದಿ ಕಂಬನಿ ಮಿಡಿದಿದ್ದು, ಎಲ್ಲ ರೀತಿಯ ಸಹಕಾರ ನೀಡಲು ಸಿದ್ಧ ಇರುವುದಾಗಿ ಹೇಳಿದ್ದಾರೆ. ಯುರೋಪ್ ಮತ್ತು ಆಫ್ರಿಕಾ ಖಂಡಗಳ ಮಧ್ಯೆ ಮೊರಕ್ಕೋ ದೇಶ ಇರುವುದರಿಂದ ಈ ಭಾಗದಲ್ಲಿ ಪದೇ ಪದೇ ಭೂಕಂಪಗಳಾಗುತ್ತಿವೆ. 1960ರಲ್ಲಿ 5.8 ತೀವ್ರತೆಯ ಕಂಪನ ಉಂಟಾಗಿದ್ದರಿಂದ ಸಾವಿರಾರು ಜನರು ಮೃತಪಟ್ಟಿದ್ದ ಘಟನೆ ನಡೆದಿತ್ತು. 2004ರಲ್ಲಿ 6.4ರ ತೀವ್ರತೆಯ ಭೂಕಂಪ ಉಂಟಾಗಿತ್ತು. ಆನಂತರ, ಈ ಭಾಗದಲ್ಲಿ ಮನೆ, ಕಟ್ಟಡಗಳ ನಿರ್ಮಾಣ ಸಂದರ್ಭದಲ್ಲಿ ಮುಂಜಾಗ್ರತೆ ಇರಿಸುವಂತೆ ಸೂಚಿಸಲಾಗಿತ್ತು.
At least 1,037 have been killed and 1,200 injured after a powerful earthquake of magnitude 6.8 struck Morocco, according to state media. The quake hit just after 11pm local time (22:00 GMT).
08-10-25 11:04 pm
Bangalore Correspondent
ಕಳ್ಳತನ ಪ್ರಕರಣದಲ್ಲಿ ರಿಕವರಿ ಮಾಡಿದ್ದ 2 ಕಿಲೋ ಚಿನ್...
08-10-25 09:21 am
ಪರಿಶಿಷ್ಟ ಜಾತಿಗೆ ಸೇರಿದವರು ಬೌದ್ಧ ಧರ್ಮಕ್ಕೆ ಮತಾಂತ...
07-10-25 11:20 pm
Big Boss, Prashanth Sambargi, Dk Shivakumar,...
07-10-25 10:49 pm
Big Boss Kannada, Close, Update: ಬಿಗ್ ಬಾಸ್ ಮನ...
07-10-25 10:18 pm
08-10-25 08:57 pm
HK News Desk
Nirmala Sitharaman, Cybersecurity: ನನ್ನ ಹೆಸರಿ...
08-10-25 08:40 pm
ಕೆಮ್ಮಿನ ಸಿರಪ್ ಸೇವಿಸಿ ಮಧ್ಯಪ್ರದೇಶದಲ್ಲಿ ಮತ್ತೆ ಆರ...
08-10-25 05:49 pm
ಹಿಮಾಚಲ ಪ್ರದೇಶದಲ್ಲಿ ಭಾರೀ ಭೂಕುಸಿತ ; ಅವಶೇಷಗಳಡಿ ಸ...
08-10-25 09:24 am
ಚಿನ್ನ ಅಡವಿಟ್ಟು ಸಾಲ ; ಕಳೆನಾಶಕ ಕೆಮಿಕಲ್ ಸೇವಿಸಿ ದ...
07-10-25 11:16 pm
08-10-25 10:09 pm
Mangalore Correspondent
ಸಮೀಕ್ಷೆ ನಡೆಸಲು ರಾಜ್ಯ ಸರ್ಕಾರಕ್ಕೆ ಹಕ್ಕಿದೆ, ಸಹಕಾ...
08-10-25 06:07 pm
ತಲಪಾಡಿಯಲ್ಲಿ ಮಾನವ ಅಸ್ಥಿಪಂಜರ ಪತ್ತೆ ಪ್ರಕರಣ ; ಬಿಹ...
07-10-25 11:14 pm
Mangaluru, Sudheer Reddy: ಶಾರದೋತ್ಸವ ಗೊಂದಲ ಇತ್...
07-10-25 10:54 pm
Ullal News, Mangalore, BJP, Police: ಉಳ್ಳಾಲ ಶಾ...
07-10-25 05:17 pm
08-10-25 08:47 pm
HK News Desk
ಸುರತ್ಕಲ್, ಮೂಡುಬಿದ್ರೆಯಲ್ಲಿ ಅಕ್ರಮ ಕಸಾಯಿಖಾನೆಗೆ ಪ...
08-10-25 12:23 pm
ಉಡುಪಿಯಲ್ಲಿ ಶಾಲಾ, ಕಾಲೇಜು ಬಸ್ಗಳ ನಕಲಿ ವಿಮಾ ಜಾಲ...
08-10-25 09:17 am
ಸುರತ್ಕಲ್ ನಲ್ಲಿ ಪಿಕಪ್ ಕಳವು ; ಅಂತರಾಜ್ಯ ಕುಖ್ಯಾತ...
07-10-25 10:13 pm
Kasaragod Gang War, Crime: ಕುಂಬಳೆ ಸೀತಾಂಗೋಳಿಯಲ...
07-10-25 10:31 am