ಬ್ರೇಕಿಂಗ್ ನ್ಯೂಸ್
09-09-23 09:23 pm HK News Desk ದೇಶ - ವಿದೇಶ
ನವದೆಹಲಿ, ಸೆ.9: ಮೊರಕ್ಕೋ ದೇಶದಲ್ಲಿ ನಿನ್ನೆ ರಾತ್ರಿ ಭೀಕರ ಭೂಕಂಪ ಸಂಭವಿಸಿದ್ದು, 800ಕ್ಕೂ ಹೆಚ್ಚು ಜನ ಸಾವಿಗೀಡಾಗಿದ್ದಾರೆ. ಸ್ಥಳೀಯ ಮಾಧ್ಯಮಗಳು 820 ಜನ ಸತ್ತಿದ್ದು, 972 ಮಂದಿ ಗಾಯಗೊಂಡಿದ್ದಾರೆಂದು ಶನಿವಾರ ವರದಿ ಮಾಡಿವೆ.
ಉತ್ತರ ಆಫ್ರಿಕಾದ ಮೊರಕ್ಕೋದಲ್ಲಿ ಇದೇ ಮೊದಲ ಬಾರಿಗೆ ರಿಕ್ಟರ್ ಮಾಪಕದಲ್ಲಿ 6.8 ತೀವ್ರತೆಯ ಭೂಕಂಪ ಸಂಭವಿಸಿದೆ. ಮರಕ್ಕೇಶ್ ನಗರದ ದಕ್ಷಿಣ ಭಾಗದ 71 ಕಿಮೀ ದೂರದಲ್ಲಿ ಕೇಂದ್ರ ಬಿಂದು ಇದ್ದು ಕರಾವಳಿ ನಗರಗಳಾದ ರಬಾಟ್, ಕೆಸಬ್ಲಾಂಕ, ಅಸೌರಿಯಾದಲ್ಲಿ ಭಾರೀ ನಾಶ- ನಷ್ಟ ಸಂಭವಿಸಿದೆ.




ಮೊರಕ್ಕೋ ಭೂಕಂಪದ ಬಗ್ಗೆ ಭಾರತದ ಪ್ರಧಾನಿ ನರೇಂದ್ರ ಮೋದಿ ಕಂಬನಿ ಮಿಡಿದಿದ್ದು, ಎಲ್ಲ ರೀತಿಯ ಸಹಕಾರ ನೀಡಲು ಸಿದ್ಧ ಇರುವುದಾಗಿ ಹೇಳಿದ್ದಾರೆ. ಯುರೋಪ್ ಮತ್ತು ಆಫ್ರಿಕಾ ಖಂಡಗಳ ಮಧ್ಯೆ ಮೊರಕ್ಕೋ ದೇಶ ಇರುವುದರಿಂದ ಈ ಭಾಗದಲ್ಲಿ ಪದೇ ಪದೇ ಭೂಕಂಪಗಳಾಗುತ್ತಿವೆ. 1960ರಲ್ಲಿ 5.8 ತೀವ್ರತೆಯ ಕಂಪನ ಉಂಟಾಗಿದ್ದರಿಂದ ಸಾವಿರಾರು ಜನರು ಮೃತಪಟ್ಟಿದ್ದ ಘಟನೆ ನಡೆದಿತ್ತು. 2004ರಲ್ಲಿ 6.4ರ ತೀವ್ರತೆಯ ಭೂಕಂಪ ಉಂಟಾಗಿತ್ತು. ಆನಂತರ, ಈ ಭಾಗದಲ್ಲಿ ಮನೆ, ಕಟ್ಟಡಗಳ ನಿರ್ಮಾಣ ಸಂದರ್ಭದಲ್ಲಿ ಮುಂಜಾಗ್ರತೆ ಇರಿಸುವಂತೆ ಸೂಚಿಸಲಾಗಿತ್ತು.
At least 1,037 have been killed and 1,200 injured after a powerful earthquake of magnitude 6.8 struck Morocco, according to state media. The quake hit just after 11pm local time (22:00 GMT).
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm