ಬ್ರೇಕಿಂಗ್ ನ್ಯೂಸ್
10-09-23 12:12 pm HK News Desk ದೇಶ - ವಿದೇಶ
ನವದೆಹಲಿ, ಸೆ.10: ಬ್ರಿಟನ್ ಪ್ರಧಾನಿ ರಿಷಿ ಸುನಕ್ ಮತ್ತು ಅವರ ಪತ್ನಿ ಅಕ್ಷತಾ ಮೂರ್ತಿ ಭಾನುವಾರ ಬೆಳಗ್ಗೆ ದೆಹಲಿಯ ಅಕ್ಷರಧಾಮ ದೇವಸ್ಥಾನಕ್ಕೆ ತೆರಳಿ ಪ್ರಾರ್ಥನೆ ಸಲ್ಲಿಸಿದರು.
ಎರಡು ದಿನಗಳ ಜಿ20 ಶೃಂಗಸಭೆಯಲ್ಲಿ ಭಾಗವಹಿಸಲು ಸುನಕ್ ಅವರು ದೆಹಲಿಗೆ ಆಗಮಿಸಿದ್ದಾರೆ. ಬ್ರಿಟನ್ ಪ್ರಧಾನಿಯಾದ ನಂತರ ರಿಷಿ ಸುನಕ್ ಅವರ ಮೊದಲ ಅಧಿಕೃತ ಭಾರತ ಭೇಟಿ ಇದಾಗಿದೆ.
ಅಕ್ಷರಧಾಮ ದೇವಾಲಯಕ್ಕೆ ಭೇಟಿ ನೀಡಿದ ವೇಳೆ ಮಾತನಾಡಿದ ಅವರು, ಹಿಂದು ಎಂದು ಹೇಳಿಕೊಳ್ಳಲು ಹೆಮ್ಮೆಯಾಗುತ್ತಿದೆ ಎಂದಿದ್ದಾರೆ. ತನ್ನ ದೆಹಲಿ ಭೇಟಿ ಮಹತ್ವದ್ದಾಗಿದೆ. ಸಮಯಾವಕಾಶ ಹೊಂದಿಸಿಕೊಂಡು ಇಲ್ಲಿನ ದೇಗುಲಗಳಿಗೆ ಭೇಟಿ ನೀಡುವ ಇಂಗಿತ ಇದೆ ಎಂದು ಹೇಳಿಕೊಂಡಿದ್ದಾರೆ.
ದೇವಾಲಯದಲ್ಲಿ ಸುಮಾರು ಒಂದು ಗಂಟೆಗಳ ಕಾಲ ಇದ್ದ ಸುನಕ್ ದಂಪತಿಗೆ ದೇವಾಲಯದ ಸುತ್ತ ಹೆಚ್ಚಿನ ಭದ್ರತೆ ನೀಡಲಾಗಿತ್ತು. ಮೊನ್ನೆ ಶುಕ್ರವಾರ, ಸುನಕ್ ಅವರು ರಕ್ಷಾ ಬಂಧನ ಆಚರಿಸಿಕೊಂಡಿದ್ದರು. ಆದರೆ ಕೃಷ್ಣ ಜನ್ಮಾಷ್ಟಮಿಯನ್ನು ಆಚರಿಸಲು ಅವಕಾಶ ಸಿಗಲಿಲ್ಲ. ಆದ ಕಾರಣ ದೇವಸ್ಥಾನಕ್ಕೆ ಭೇಟಿ ನೀಡುವ ಮೂಲಕ 'ಅದನ್ನು ಸರಿದೂಗಿಸಲು' ಆಶಿಸಿದ್ದರು ಎಂದು ಹೇಳಲಾಗಿದೆ.
ರಿಷಿ ಸುನಕ್ ಭೇಟಿ ಬಗ್ಗೆ ಪ್ರತಿಕ್ರಿಯಿಸಿದ ಅಕ್ಷರಧಾಮ ದೇವಸ್ಥಾನದ ಪ್ರಮುಖರಾದ ಜ್ಯೋತೀಂದ್ರ ದವೆ, ಸುನಕ್ ಭೇಟಿ ವಿಶೇಷವಾಗಿತ್ತು. ತುಂಬ ಭಕ್ತಿಯಿಂದ ದೇವಸ್ಥಾನದಲ್ಲಿ ಆರತಿ, ಪೂಜೆ ನೆರವೇರಿಸಿದ್ದಾರೆ. ಅವರಿಗೆ ದೇವಸ್ಥಾನದ ಮಾದರಿಯನ್ನು ಗಿಫ್ಟ್ ನೀಡಿದ್ದೇವೆ, ಪ್ರತಿ ನಿಮಿಷವನ್ನೂ ಅವರಿಲ್ಲಿ ಆನಂದಿಸಿದ್ದಾರೆ ಎಂದರು..
Prime Minister of the United Kingdom (UK), Rishi Sunak, offered prayers at Akshardham Temple on Sunday morning. After offering prayers, Sunak left the Akshardham Temple premises to accompany world leaders at Rajghat.
08-10-25 11:04 pm
Bangalore Correspondent
ಕಳ್ಳತನ ಪ್ರಕರಣದಲ್ಲಿ ರಿಕವರಿ ಮಾಡಿದ್ದ 2 ಕಿಲೋ ಚಿನ್...
08-10-25 09:21 am
ಪರಿಶಿಷ್ಟ ಜಾತಿಗೆ ಸೇರಿದವರು ಬೌದ್ಧ ಧರ್ಮಕ್ಕೆ ಮತಾಂತ...
07-10-25 11:20 pm
Big Boss, Prashanth Sambargi, Dk Shivakumar,...
07-10-25 10:49 pm
Big Boss Kannada, Close, Update: ಬಿಗ್ ಬಾಸ್ ಮನ...
07-10-25 10:18 pm
08-10-25 08:57 pm
HK News Desk
Nirmala Sitharaman, Cybersecurity: ನನ್ನ ಹೆಸರಿ...
08-10-25 08:40 pm
ಕೆಮ್ಮಿನ ಸಿರಪ್ ಸೇವಿಸಿ ಮಧ್ಯಪ್ರದೇಶದಲ್ಲಿ ಮತ್ತೆ ಆರ...
08-10-25 05:49 pm
ಹಿಮಾಚಲ ಪ್ರದೇಶದಲ್ಲಿ ಭಾರೀ ಭೂಕುಸಿತ ; ಅವಶೇಷಗಳಡಿ ಸ...
08-10-25 09:24 am
ಚಿನ್ನ ಅಡವಿಟ್ಟು ಸಾಲ ; ಕಳೆನಾಶಕ ಕೆಮಿಕಲ್ ಸೇವಿಸಿ ದ...
07-10-25 11:16 pm
08-10-25 10:09 pm
Mangalore Correspondent
ಸಮೀಕ್ಷೆ ನಡೆಸಲು ರಾಜ್ಯ ಸರ್ಕಾರಕ್ಕೆ ಹಕ್ಕಿದೆ, ಸಹಕಾ...
08-10-25 06:07 pm
ತಲಪಾಡಿಯಲ್ಲಿ ಮಾನವ ಅಸ್ಥಿಪಂಜರ ಪತ್ತೆ ಪ್ರಕರಣ ; ಬಿಹ...
07-10-25 11:14 pm
Mangaluru, Sudheer Reddy: ಶಾರದೋತ್ಸವ ಗೊಂದಲ ಇತ್...
07-10-25 10:54 pm
Ullal News, Mangalore, BJP, Police: ಉಳ್ಳಾಲ ಶಾ...
07-10-25 05:17 pm
08-10-25 08:47 pm
HK News Desk
ಸುರತ್ಕಲ್, ಮೂಡುಬಿದ್ರೆಯಲ್ಲಿ ಅಕ್ರಮ ಕಸಾಯಿಖಾನೆಗೆ ಪ...
08-10-25 12:23 pm
ಉಡುಪಿಯಲ್ಲಿ ಶಾಲಾ, ಕಾಲೇಜು ಬಸ್ಗಳ ನಕಲಿ ವಿಮಾ ಜಾಲ...
08-10-25 09:17 am
ಸುರತ್ಕಲ್ ನಲ್ಲಿ ಪಿಕಪ್ ಕಳವು ; ಅಂತರಾಜ್ಯ ಕುಖ್ಯಾತ...
07-10-25 10:13 pm
Kasaragod Gang War, Crime: ಕುಂಬಳೆ ಸೀತಾಂಗೋಳಿಯಲ...
07-10-25 10:31 am