ಬ್ರೇಕಿಂಗ್ ನ್ಯೂಸ್
10-09-23 12:12 pm HK News Desk ದೇಶ - ವಿದೇಶ
ನವದೆಹಲಿ, ಸೆ.10: ಬ್ರಿಟನ್ ಪ್ರಧಾನಿ ರಿಷಿ ಸುನಕ್ ಮತ್ತು ಅವರ ಪತ್ನಿ ಅಕ್ಷತಾ ಮೂರ್ತಿ ಭಾನುವಾರ ಬೆಳಗ್ಗೆ ದೆಹಲಿಯ ಅಕ್ಷರಧಾಮ ದೇವಸ್ಥಾನಕ್ಕೆ ತೆರಳಿ ಪ್ರಾರ್ಥನೆ ಸಲ್ಲಿಸಿದರು.
ಎರಡು ದಿನಗಳ ಜಿ20 ಶೃಂಗಸಭೆಯಲ್ಲಿ ಭಾಗವಹಿಸಲು ಸುನಕ್ ಅವರು ದೆಹಲಿಗೆ ಆಗಮಿಸಿದ್ದಾರೆ. ಬ್ರಿಟನ್ ಪ್ರಧಾನಿಯಾದ ನಂತರ ರಿಷಿ ಸುನಕ್ ಅವರ ಮೊದಲ ಅಧಿಕೃತ ಭಾರತ ಭೇಟಿ ಇದಾಗಿದೆ.



ಅಕ್ಷರಧಾಮ ದೇವಾಲಯಕ್ಕೆ ಭೇಟಿ ನೀಡಿದ ವೇಳೆ ಮಾತನಾಡಿದ ಅವರು, ಹಿಂದು ಎಂದು ಹೇಳಿಕೊಳ್ಳಲು ಹೆಮ್ಮೆಯಾಗುತ್ತಿದೆ ಎಂದಿದ್ದಾರೆ. ತನ್ನ ದೆಹಲಿ ಭೇಟಿ ಮಹತ್ವದ್ದಾಗಿದೆ. ಸಮಯಾವಕಾಶ ಹೊಂದಿಸಿಕೊಂಡು ಇಲ್ಲಿನ ದೇಗುಲಗಳಿಗೆ ಭೇಟಿ ನೀಡುವ ಇಂಗಿತ ಇದೆ ಎಂದು ಹೇಳಿಕೊಂಡಿದ್ದಾರೆ.
)

ದೇವಾಲಯದಲ್ಲಿ ಸುಮಾರು ಒಂದು ಗಂಟೆಗಳ ಕಾಲ ಇದ್ದ ಸುನಕ್ ದಂಪತಿಗೆ ದೇವಾಲಯದ ಸುತ್ತ ಹೆಚ್ಚಿನ ಭದ್ರತೆ ನೀಡಲಾಗಿತ್ತು. ಮೊನ್ನೆ ಶುಕ್ರವಾರ, ಸುನಕ್ ಅವರು ರಕ್ಷಾ ಬಂಧನ ಆಚರಿಸಿಕೊಂಡಿದ್ದರು. ಆದರೆ ಕೃಷ್ಣ ಜನ್ಮಾಷ್ಟಮಿಯನ್ನು ಆಚರಿಸಲು ಅವಕಾಶ ಸಿಗಲಿಲ್ಲ. ಆದ ಕಾರಣ ದೇವಸ್ಥಾನಕ್ಕೆ ಭೇಟಿ ನೀಡುವ ಮೂಲಕ 'ಅದನ್ನು ಸರಿದೂಗಿಸಲು' ಆಶಿಸಿದ್ದರು ಎಂದು ಹೇಳಲಾಗಿದೆ.
ರಿಷಿ ಸುನಕ್ ಭೇಟಿ ಬಗ್ಗೆ ಪ್ರತಿಕ್ರಿಯಿಸಿದ ಅಕ್ಷರಧಾಮ ದೇವಸ್ಥಾನದ ಪ್ರಮುಖರಾದ ಜ್ಯೋತೀಂದ್ರ ದವೆ, ಸುನಕ್ ಭೇಟಿ ವಿಶೇಷವಾಗಿತ್ತು. ತುಂಬ ಭಕ್ತಿಯಿಂದ ದೇವಸ್ಥಾನದಲ್ಲಿ ಆರತಿ, ಪೂಜೆ ನೆರವೇರಿಸಿದ್ದಾರೆ. ಅವರಿಗೆ ದೇವಸ್ಥಾನದ ಮಾದರಿಯನ್ನು ಗಿಫ್ಟ್ ನೀಡಿದ್ದೇವೆ, ಪ್ರತಿ ನಿಮಿಷವನ್ನೂ ಅವರಿಲ್ಲಿ ಆನಂದಿಸಿದ್ದಾರೆ ಎಂದರು..
Prime Minister of the United Kingdom (UK), Rishi Sunak, offered prayers at Akshardham Temple on Sunday morning. After offering prayers, Sunak left the Akshardham Temple premises to accompany world leaders at Rajghat.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 02:00 pm
HK News Staffer
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am
'ಸನಾತನಿ ಸಿಂಹ' ಹೆಸರಲ್ಲಿ ಜಾಲತಾಣದಲ್ಲಿ ಅಕ್ಷೇಪಾರ್ಹ...
28-06-26 09:38 pm
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm