ಬ್ರೇಕಿಂಗ್ ನ್ಯೂಸ್
11-09-23 11:39 am HK News Desk ದೇಶ - ವಿದೇಶ
ಚೆನ್ನೈ, ಸೆ. 11: ಧರ್ಮಸ್ಥಳದಲ್ಲಿ ದರ್ಶನ ಪಡೆದು ವಾಪಸ್ ತೆರಳುವಾಗ ಅಪಘಾತ ಸಂಭವಿಸಿ ತಮಿಳುನಾಡಿನ ಏಳು ಮಹಿಳೆಯರು ಮೃತಪಟ್ಟಿರುವ ಘಟನೆ ಇಂದು ಬೆಳಗ್ಗೆ ತಮಿಳುನಾಡಿನ ತಿರುಪತ್ತೂರು ಜಿಲ್ಲೆಯ ನಟ್ರಂಪಳ್ಳಿ ಸಮೀಪದ ಚಂಡಿಯೂರಿಯ ಬೆಂಗಳೂರು-ಚೆನ್ನೈ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಅರ್ಧ ಗಂಟೆ ಪ್ರಯಾಣಿಸಿದ್ರೆ ಊರು ಸೇರುತ್ತಿದ್ದ ಯಾತ್ರಿಕರ ಮೇಲೆ ಜವರಾಯ ಅಟ್ಟಹಾಸ ಮೆರೆದಿದ್ದಾನೆ.
ಯಾತ್ರಿಕರ ವ್ಯಾನ್ ಪಂಕ್ಚರ್ ಆಗಿದ್ದರಿಂದ ಚಾಲಕ ರಸ್ತೆ ಬದಿ ವಾಹನ ನಿಲ್ಲಿಸಿ ರಿಪೇರಿ ಮಾಡುತ್ತಿದ್ದ. ಈ ವೇಳೆ ಮಹಿಳೆಯರು ವಾಹನದಿಂದ ಇಳಿದು ಕೆಳಗೆ ನಿಂತಿದ್ದರು. ಆಗ ವೇಗವಾಗಿ ಬಂದ ಮಿನಿ ಲಾರಿ ವ್ಯಾನ್ಗೆ ಡಿಕ್ಕಿ ಹೊಡೆದು, ಮಹಿಳೆಯರ ಮೇಲೆ ಪಲ್ಟಿಯಾದ ಪರಿಣಾಮ ದುರಂತ ಸಂಭವಿಸಿದೆ.
Seven women, who were sitting on the low-level concrete median, were killed when a tourist van fell on them after it was hit by a goods-laden lorry on the Chennai-Bengaluru Highway (NH 44) at Sandaipalli village near Natrampalli town in Tirupattur district in the early hours on September 11.
08-10-25 11:04 pm
Bangalore Correspondent
ಕಳ್ಳತನ ಪ್ರಕರಣದಲ್ಲಿ ರಿಕವರಿ ಮಾಡಿದ್ದ 2 ಕಿಲೋ ಚಿನ್...
08-10-25 09:21 am
ಪರಿಶಿಷ್ಟ ಜಾತಿಗೆ ಸೇರಿದವರು ಬೌದ್ಧ ಧರ್ಮಕ್ಕೆ ಮತಾಂತ...
07-10-25 11:20 pm
Big Boss, Prashanth Sambargi, Dk Shivakumar,...
07-10-25 10:49 pm
Big Boss Kannada, Close, Update: ಬಿಗ್ ಬಾಸ್ ಮನ...
07-10-25 10:18 pm
08-10-25 08:57 pm
HK News Desk
Nirmala Sitharaman, Cybersecurity: ನನ್ನ ಹೆಸರಿ...
08-10-25 08:40 pm
ಕೆಮ್ಮಿನ ಸಿರಪ್ ಸೇವಿಸಿ ಮಧ್ಯಪ್ರದೇಶದಲ್ಲಿ ಮತ್ತೆ ಆರ...
08-10-25 05:49 pm
ಹಿಮಾಚಲ ಪ್ರದೇಶದಲ್ಲಿ ಭಾರೀ ಭೂಕುಸಿತ ; ಅವಶೇಷಗಳಡಿ ಸ...
08-10-25 09:24 am
ಚಿನ್ನ ಅಡವಿಟ್ಟು ಸಾಲ ; ಕಳೆನಾಶಕ ಕೆಮಿಕಲ್ ಸೇವಿಸಿ ದ...
07-10-25 11:16 pm
08-10-25 10:09 pm
Mangalore Correspondent
ಸಮೀಕ್ಷೆ ನಡೆಸಲು ರಾಜ್ಯ ಸರ್ಕಾರಕ್ಕೆ ಹಕ್ಕಿದೆ, ಸಹಕಾ...
08-10-25 06:07 pm
ತಲಪಾಡಿಯಲ್ಲಿ ಮಾನವ ಅಸ್ಥಿಪಂಜರ ಪತ್ತೆ ಪ್ರಕರಣ ; ಬಿಹ...
07-10-25 11:14 pm
Mangaluru, Sudheer Reddy: ಶಾರದೋತ್ಸವ ಗೊಂದಲ ಇತ್...
07-10-25 10:54 pm
Ullal News, Mangalore, BJP, Police: ಉಳ್ಳಾಲ ಶಾ...
07-10-25 05:17 pm
08-10-25 08:47 pm
HK News Desk
ಸುರತ್ಕಲ್, ಮೂಡುಬಿದ್ರೆಯಲ್ಲಿ ಅಕ್ರಮ ಕಸಾಯಿಖಾನೆಗೆ ಪ...
08-10-25 12:23 pm
ಉಡುಪಿಯಲ್ಲಿ ಶಾಲಾ, ಕಾಲೇಜು ಬಸ್ಗಳ ನಕಲಿ ವಿಮಾ ಜಾಲ...
08-10-25 09:17 am
ಸುರತ್ಕಲ್ ನಲ್ಲಿ ಪಿಕಪ್ ಕಳವು ; ಅಂತರಾಜ್ಯ ಕುಖ್ಯಾತ...
07-10-25 10:13 pm
Kasaragod Gang War, Crime: ಕುಂಬಳೆ ಸೀತಾಂಗೋಳಿಯಲ...
07-10-25 10:31 am