ಬ್ರೇಕಿಂಗ್ ನ್ಯೂಸ್
11-09-23 11:39 am HK News Desk ದೇಶ - ವಿದೇಶ
ಚೆನ್ನೈ, ಸೆ. 11: ಧರ್ಮಸ್ಥಳದಲ್ಲಿ ದರ್ಶನ ಪಡೆದು ವಾಪಸ್ ತೆರಳುವಾಗ ಅಪಘಾತ ಸಂಭವಿಸಿ ತಮಿಳುನಾಡಿನ ಏಳು ಮಹಿಳೆಯರು ಮೃತಪಟ್ಟಿರುವ ಘಟನೆ ಇಂದು ಬೆಳಗ್ಗೆ ತಮಿಳುನಾಡಿನ ತಿರುಪತ್ತೂರು ಜಿಲ್ಲೆಯ ನಟ್ರಂಪಳ್ಳಿ ಸಮೀಪದ ಚಂಡಿಯೂರಿಯ ಬೆಂಗಳೂರು-ಚೆನ್ನೈ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಅರ್ಧ ಗಂಟೆ ಪ್ರಯಾಣಿಸಿದ್ರೆ ಊರು ಸೇರುತ್ತಿದ್ದ ಯಾತ್ರಿಕರ ಮೇಲೆ ಜವರಾಯ ಅಟ್ಟಹಾಸ ಮೆರೆದಿದ್ದಾನೆ.
ಯಾತ್ರಿಕರ ವ್ಯಾನ್ ಪಂಕ್ಚರ್ ಆಗಿದ್ದರಿಂದ ಚಾಲಕ ರಸ್ತೆ ಬದಿ ವಾಹನ ನಿಲ್ಲಿಸಿ ರಿಪೇರಿ ಮಾಡುತ್ತಿದ್ದ. ಈ ವೇಳೆ ಮಹಿಳೆಯರು ವಾಹನದಿಂದ ಇಳಿದು ಕೆಳಗೆ ನಿಂತಿದ್ದರು. ಆಗ ವೇಗವಾಗಿ ಬಂದ ಮಿನಿ ಲಾರಿ ವ್ಯಾನ್ಗೆ ಡಿಕ್ಕಿ ಹೊಡೆದು, ಮಹಿಳೆಯರ ಮೇಲೆ ಪಲ್ಟಿಯಾದ ಪರಿಣಾಮ ದುರಂತ ಸಂಭವಿಸಿದೆ.
Seven women, who were sitting on the low-level concrete median, were killed when a tourist van fell on them after it was hit by a goods-laden lorry on the Chennai-Bengaluru Highway (NH 44) at Sandaipalli village near Natrampalli town in Tirupattur district in the early hours on September 11.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 02:00 pm
HK News Staffer
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am
'ಸನಾತನಿ ಸಿಂಹ' ಹೆಸರಲ್ಲಿ ಜಾಲತಾಣದಲ್ಲಿ ಅಕ್ಷೇಪಾರ್ಹ...
28-06-26 09:38 pm
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm