ಬ್ರೇಕಿಂಗ್ ನ್ಯೂಸ್
13-09-23 10:04 pm HK News Desk ದೇಶ - ವಿದೇಶ
ಕಾಸರಗೋಡು, ಸೆ.13: ಕೇಂದ್ರ ಗೃಹ ಸಚಿವಾಲಯದ ಸೂಚನೆಯಂತೆ ಜಿಲ್ಲೆಯ ಸೂಕ್ಷ್ಮ ಪ್ರದೇಶಗಳಾದ ಕಾಸರಗೋಡು ನಗರ, ಕುಂಬಳೆ, ಉಪ್ಪಳ ಪೇಟೆಯಲ್ಲಿ ಕೇಂದ್ರೀಯ ಕ್ಷಿಪ್ರ ಕಾರ್ಯಾಚರಣೆ ಪಡೆಯಿಂದ ಪಥಸಂಚಲನ ನಡೆಸಲಾಗಿದೆ.
ಆರ್ ಎಎಫ್ ಪಡೆಯ ಅಸಿಸ್ಟೆಂಟ್ ಕಮಾಂಡೆಂಟ್ ಎಂ. ಭಾರತಿ ನೇತೃತ್ವದಲ್ಲಿ 68 ಮಂದಿ ಸದಸ್ಯರ ಕ್ಷಿಪ್ರ ಕಾರ್ಯಾಚರಣೆ ಪಡೆ ಕಾಸರಗೋಡು ಹೊಸ ಬಸ್ ನಿಲ್ದಾಣ, ವಿದ್ಯಾನಗರ, ಕುಂಬಳೆ ಮತ್ತಿತರ ಕಡೆಗಳಲ್ಲಿ ಬುಧವಾರ ಪಥಸಂಚಲನ ನಡೆಸಿದೆ.
ಕೇಂದ್ರ ಕ್ಷಿಪ್ರ ಕಾರ್ಯಾಚರಣೆ ಪಡೆಯ ಚೆನ್ನೈ ವಿಭಾಗದ 97 ಸದಸ್ಯರು ಕಾಸರಗೋಡಿಗೆ ಬಂದಿದ್ದಾರೆ. ದೇಶದಲ್ಲಿ ತಲೆಯೆತ್ತುತ್ತಿರುವ ಸನಾತನ ಧರ್ಮ ವಿವಾದ, ಸಮುದಾಯ ಸ್ಪರ್ಧೆ, ಇದರಿಂದ ಉಂಟಾಗಬಹುದಾದ ರಾಜಕೀಯ ಘರ್ಷಣೆ, ಕಾನೂನು ಪಾಲನೆ, ಸಾರ್ವಜನಿಕರ ಭೀತಿ ನಿವಾರಣೆ ಮೊದಲಾದ ಗುರಿಯೊಂದಿಗೆ ಕ್ಷಿಪ್ರ ಕಾರ್ಯಾಚರಣೆ ಪಡೆಯಿಂದ ಪಥ ಸಂಚಲನ ನಡೆಸಲಾಗಿದೆ. ಕಾಸರಗೋಡು ಪೊಲೀಸರು ಜತೆಗೆ ಸಾಥ್ ನೀಡಿದ್ದರು.
A squad of the Rapid Action Force staged a march past in Kasargod, Kumble and Uppala market as per the directions of the union home ministry. A 68-member team led by assistant commandant M Bharathi staged a march past at the new bus station and Vidyanagar among a few other locations.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm