ಬ್ರೇಕಿಂಗ್ ನ್ಯೂಸ್
13-09-23 10:04 pm HK News Desk ದೇಶ - ವಿದೇಶ
ಕಾಸರಗೋಡು, ಸೆ.13: ಕೇಂದ್ರ ಗೃಹ ಸಚಿವಾಲಯದ ಸೂಚನೆಯಂತೆ ಜಿಲ್ಲೆಯ ಸೂಕ್ಷ್ಮ ಪ್ರದೇಶಗಳಾದ ಕಾಸರಗೋಡು ನಗರ, ಕುಂಬಳೆ, ಉಪ್ಪಳ ಪೇಟೆಯಲ್ಲಿ ಕೇಂದ್ರೀಯ ಕ್ಷಿಪ್ರ ಕಾರ್ಯಾಚರಣೆ ಪಡೆಯಿಂದ ಪಥಸಂಚಲನ ನಡೆಸಲಾಗಿದೆ.
ಆರ್ ಎಎಫ್ ಪಡೆಯ ಅಸಿಸ್ಟೆಂಟ್ ಕಮಾಂಡೆಂಟ್ ಎಂ. ಭಾರತಿ ನೇತೃತ್ವದಲ್ಲಿ 68 ಮಂದಿ ಸದಸ್ಯರ ಕ್ಷಿಪ್ರ ಕಾರ್ಯಾಚರಣೆ ಪಡೆ ಕಾಸರಗೋಡು ಹೊಸ ಬಸ್ ನಿಲ್ದಾಣ, ವಿದ್ಯಾನಗರ, ಕುಂಬಳೆ ಮತ್ತಿತರ ಕಡೆಗಳಲ್ಲಿ ಬುಧವಾರ ಪಥಸಂಚಲನ ನಡೆಸಿದೆ.
ಕೇಂದ್ರ ಕ್ಷಿಪ್ರ ಕಾರ್ಯಾಚರಣೆ ಪಡೆಯ ಚೆನ್ನೈ ವಿಭಾಗದ 97 ಸದಸ್ಯರು ಕಾಸರಗೋಡಿಗೆ ಬಂದಿದ್ದಾರೆ. ದೇಶದಲ್ಲಿ ತಲೆಯೆತ್ತುತ್ತಿರುವ ಸನಾತನ ಧರ್ಮ ವಿವಾದ, ಸಮುದಾಯ ಸ್ಪರ್ಧೆ, ಇದರಿಂದ ಉಂಟಾಗಬಹುದಾದ ರಾಜಕೀಯ ಘರ್ಷಣೆ, ಕಾನೂನು ಪಾಲನೆ, ಸಾರ್ವಜನಿಕರ ಭೀತಿ ನಿವಾರಣೆ ಮೊದಲಾದ ಗುರಿಯೊಂದಿಗೆ ಕ್ಷಿಪ್ರ ಕಾರ್ಯಾಚರಣೆ ಪಡೆಯಿಂದ ಪಥ ಸಂಚಲನ ನಡೆಸಲಾಗಿದೆ. ಕಾಸರಗೋಡು ಪೊಲೀಸರು ಜತೆಗೆ ಸಾಥ್ ನೀಡಿದ್ದರು.
A squad of the Rapid Action Force staged a march past in Kasargod, Kumble and Uppala market as per the directions of the union home ministry. A 68-member team led by assistant commandant M Bharathi staged a march past at the new bus station and Vidyanagar among a few other locations.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 02:00 pm
HK News Staffer
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am
'ಸನಾತನಿ ಸಿಂಹ' ಹೆಸರಲ್ಲಿ ಜಾಲತಾಣದಲ್ಲಿ ಅಕ್ಷೇಪಾರ್ಹ...
28-06-26 09:38 pm
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm