ಬ್ರೇಕಿಂಗ್ ನ್ಯೂಸ್
13-09-23 10:04 pm HK News Desk ದೇಶ - ವಿದೇಶ
ಕಾಸರಗೋಡು, ಸೆ.13: ಕೇಂದ್ರ ಗೃಹ ಸಚಿವಾಲಯದ ಸೂಚನೆಯಂತೆ ಜಿಲ್ಲೆಯ ಸೂಕ್ಷ್ಮ ಪ್ರದೇಶಗಳಾದ ಕಾಸರಗೋಡು ನಗರ, ಕುಂಬಳೆ, ಉಪ್ಪಳ ಪೇಟೆಯಲ್ಲಿ ಕೇಂದ್ರೀಯ ಕ್ಷಿಪ್ರ ಕಾರ್ಯಾಚರಣೆ ಪಡೆಯಿಂದ ಪಥಸಂಚಲನ ನಡೆಸಲಾಗಿದೆ.
ಆರ್ ಎಎಫ್ ಪಡೆಯ ಅಸಿಸ್ಟೆಂಟ್ ಕಮಾಂಡೆಂಟ್ ಎಂ. ಭಾರತಿ ನೇತೃತ್ವದಲ್ಲಿ 68 ಮಂದಿ ಸದಸ್ಯರ ಕ್ಷಿಪ್ರ ಕಾರ್ಯಾಚರಣೆ ಪಡೆ ಕಾಸರಗೋಡು ಹೊಸ ಬಸ್ ನಿಲ್ದಾಣ, ವಿದ್ಯಾನಗರ, ಕುಂಬಳೆ ಮತ್ತಿತರ ಕಡೆಗಳಲ್ಲಿ ಬುಧವಾರ ಪಥಸಂಚಲನ ನಡೆಸಿದೆ.
ಕೇಂದ್ರ ಕ್ಷಿಪ್ರ ಕಾರ್ಯಾಚರಣೆ ಪಡೆಯ ಚೆನ್ನೈ ವಿಭಾಗದ 97 ಸದಸ್ಯರು ಕಾಸರಗೋಡಿಗೆ ಬಂದಿದ್ದಾರೆ. ದೇಶದಲ್ಲಿ ತಲೆಯೆತ್ತುತ್ತಿರುವ ಸನಾತನ ಧರ್ಮ ವಿವಾದ, ಸಮುದಾಯ ಸ್ಪರ್ಧೆ, ಇದರಿಂದ ಉಂಟಾಗಬಹುದಾದ ರಾಜಕೀಯ ಘರ್ಷಣೆ, ಕಾನೂನು ಪಾಲನೆ, ಸಾರ್ವಜನಿಕರ ಭೀತಿ ನಿವಾರಣೆ ಮೊದಲಾದ ಗುರಿಯೊಂದಿಗೆ ಕ್ಷಿಪ್ರ ಕಾರ್ಯಾಚರಣೆ ಪಡೆಯಿಂದ ಪಥ ಸಂಚಲನ ನಡೆಸಲಾಗಿದೆ. ಕಾಸರಗೋಡು ಪೊಲೀಸರು ಜತೆಗೆ ಸಾಥ್ ನೀಡಿದ್ದರು.
A squad of the Rapid Action Force staged a march past in Kasargod, Kumble and Uppala market as per the directions of the union home ministry. A 68-member team led by assistant commandant M Bharathi staged a march past at the new bus station and Vidyanagar among a few other locations.
19-08-25 11:13 am
Bangalore Correspondent
Dharmasthala Case on Social Media: ಧರ್ಮಸ್ಥಳ ವ...
19-08-25 10:39 am
ಧರ್ಮಸ್ಥಳ ಪ್ರಕರಣ ; ಅಧಿವೇಶನದಲ್ಲಿ ಗೃಹ ಸಚಿವರ ಸ್ಪಷ...
18-08-25 10:47 pm
ನಿಮ್ಮ ಮನೆ ಹುಡುಗಿನ ನಮ್ಮ ಸಮುದಾಯದ ಯುವಕನಿಗೆ ಮದುವೆ...
18-08-25 10:35 pm
Dk Shivakumar, Dharmasthala Case: ಧರ್ಮಸ್ಥಳ ವಿ...
18-08-25 08:45 pm
19-08-25 06:59 pm
HK News Desk
ಇಂಡಿಯಾ ಬಣದಿಂದ ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ.ಸುದರ್...
19-08-25 06:41 pm
ಎನ್ ಡಿಎ ಒಕ್ಕೂಟಕ್ಕೆ ಇಂಡಿಯಾ ಕೂಟದ ಠಕ್ಕರ್ ; ಉಪ ರಾ...
18-08-25 09:19 pm
ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಇಂಡಿಯಾ ಒಕ್ಕೂಟದಿ...
18-08-25 01:28 pm
ಉಪ ರಾಷ್ಟ್ರಪತಿ ಸ್ಥಾನಕ್ಕೆ ಎನ್.ಡಿ.ಎ ಕೂಟದಿಂದ ಅಚ್ಚ...
17-08-25 09:09 pm
19-08-25 11:07 pm
Mangalore Correspondent
Mangalore Thokottu Sports Winner: ಕಂಪನಿ ಬ್ರಾಂ...
19-08-25 08:54 pm
Ullal Municipal Commissioner: ಉಳ್ಳಾಲ ನಗರಸಭೆಯಲ...
19-08-25 08:28 pm
Puttur, Baby, Sreekrishna J. Rao: ಬಿಜೆಪಿ ಮುಖಂ...
19-08-25 07:04 pm
Activists Mahesh Shetty Thimarodi, Harish Poo...
18-08-25 06:14 pm
19-08-25 10:52 pm
Mangalore Correspondent
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm
Ullal Police Raid, Sports Winners, Mangalore:...
19-08-25 12:41 pm