ಬ್ರೇಕಿಂಗ್ ನ್ಯೂಸ್
17-09-23 01:14 pm HK News Desk ದೇಶ - ವಿದೇಶ
ಬ್ರೆಜಿಲ್, ಸೆ.17: ವಿಮಾನ ಪತನವಾಗಿ ಇಬ್ಬರು ಸಿಬ್ಬಂದಿ ಸೇರಿದಂತೆ ಒಟ್ಟು 14 ಮಂದಿ ಸಾವನ್ನಪ್ಪಿರುವ ಘಟನೆ ಬ್ರೆಜಿಲ್ನ ಉತ್ತರ ಅಮೆಜಾನ್ ರಾಜ್ಯದಲ್ಲಿ ಶನಿವಾರ ನಡೆದಿದೆ.
ಉತ್ತರ ಅಮೆಜಾನ್ ರಾಜ್ಯದ ರಾಜಧಾನಿ ಮನೌಸ್ನಿಂದ ಸುಮಾರು 400 ಕಿಮೀ (248 ಮೈಲುಗಳು) ದೂರದಲ್ಲಿರುವ ಬಾರ್ಸೆಲೋಸ್ ಪ್ರಾಂತ್ಯದಲ್ಲಿ ಈ ವಿಮಾನ ಪತನ ಸಂಭವಿಸಿದೆ.
ರನ್ ವೇಯಿಂದ ಹೊರಟ ವಿಮಾನ ಮಳೆಯಾದ ಕಾರಣದಿಂದ ಮಾರ್ಗ ಕೂಡ ಸರಿಯಾಗಿ ಗೋಚರಿಸದೆ ಲ್ಯಾಂಡ್ ಆಗಲು ಯತ್ನಿಸಿದೆ. ಆದರೆ ಈ ವೇಳೆ ನಿಯಂತ್ರಣ ಕಳೆದುಕೊಂಡು ಬಾರ್ಸಿಲೋಸ್ ನ ಕಾಡಿನ ಪ್ರದೇಶದಲ್ಲಿ ವಿಮಾನ ಪತನಗೊಂಡಿದೆ.
ವರದಿಯ ಪ್ರಕಾರ ವಿಮಾನದಲ್ಲಿದ್ದವರು ಮೀನುಗಾರಿಕೆಯ ಪ್ರವಾಸಿ ತಾಣವೊಂದಕ್ಕೆ ತೆರಳುತ್ತಿದ್ದರು ಎನ್ನಲಾಗಿದೆ. ಬಾರ್ಸೆಲೋಸ್ ಒಂದು ಜನಪ್ರಿಯ ಪ್ರವಾಸಿ ತಾಣವಾಗಿದೆ. ಇಲ್ಲಿ ಹಲವಾರು ರಾಷ್ಟ್ರೀಯ ಉದ್ಯಾನವನಗಳಿವೆ. ಈ ಕಾರಣದಿಂದ ವಿಮಾನದಲ್ಲಿದ್ದ ಪ್ರಯಾಣಿಕರು ಅಲ್ಲಿಗೆ ತೆರಳುತ್ತಿದ್ದರು ಎಂದು ವರದಿ ತಿಳಿಸಿದೆ.

ಶನಿವಾರ ಬಾರ್ಸೆಲೋಸ್ನಲ್ಲಿ ನಡೆದ ವಿಮಾನ ಅಪಘಾತದಲ್ಲಿ 12 ಪ್ರಯಾಣಿಕರು ಮತ್ತು ಇಬ್ಬರು ಸಿಬ್ಬಂದಿಗಳ ಸಾವಿಗೆ ನಾನು ತೀವ್ರವಾಗಿ ದುಃಖ ವ್ಯಕ್ತಪಡಿಸುತ್ತೇನೆ” ಎಂದು ಉತ್ತರ ಅಮೆಜಾನ್ ರಾಜ್ಯದ ಗವರ್ನರ್ ವಿಲ್ಸನ್ ಲಿಮಾ ಟ್ವೀಟ್ ಮಾಡಿ ಹೇಳಿದ್ದಾರೆ.
ಸದ್ಯ ಮನೌಸ್ ಏರೋಟ್ಯಾಕ್ಸಿ ವಿಮಾನಯಾನ ಸಂಸ್ಥೆಯು ಅಪಘಾತ ಸಂಭವಿಸಿದೆ ಮತ್ತು ತನಿಖೆ ನಡೆಸುತ್ತಿದೆ ಎಂದು ಹೇಳಿದೆ. ಆದರೆ ಸಾವು ನೋವಿನ ಬಗ್ಗೆ ಹಾಗೂ ಗಾಯದ ಬಗ್ಗೆ ಹೆಚ್ಚಿನ ಮಾಹಿತಿಯನ್ನು ನೀಡಿಲ್ಲ.
A plane crash in Brazil's northern Amazon state on Saturday has left 14 dead, the state's governor said. The accident took place in the Barcelos province, some 400 km (248 miles) from the state capital, Manaus.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 04:01 pm
Mangalore Correspondent
ದೇವಸ್ಥಾನಕ್ಕೆ ಹೊರಟಿದ್ದ ಬಾಲಕನ ಶವ ಬಾವಿಯಲ್ಲಿ ಪತ್ತ...
14-01-26 03:15 pm
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
15-01-26 03:01 pm
Mangalore Correspondent
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm