ಬ್ರೇಕಿಂಗ್ ನ್ಯೂಸ್
19-09-23 02:19 pm HK News Desk ದೇಶ - ವಿದೇಶ
ರಾಜಸ್ಥಾನ, ಸೆ.19: ಕಮಾನ್ ಬ್ರಜ್ ನಗರದ ಅತಿದೊಡ್ಡ ಸರ್ಕಾರಿ ಆಸ್ಪತ್ರೆಯಲ್ಲಿ ಮಹಿಳೆಯೊಬ್ಬರು ವಿಶಿಷ್ಟ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಮಗುವನ್ನು ನೋಡಿದ ಆಸ್ಪತ್ರೆಯ ಸಿಬ್ಬಂದಿ ಅರೆಕ್ಷಣ ಅಚ್ಚರಿಗೊಂಡರು. ಈ ಮಗುವನ್ನು ನೋಡಲು ಆಸ್ಪತ್ರೆಯಲ್ಲಿ ಜನಜಂಗುಳಿ ನೆರೆದಿತ್ತು. ಏಕೆಂದರೆ, ಈ ಮಗುವಿನ ಕೈ, ಕಾಲುಗಳಲ್ಲಿ 20 ಬೆರಳುಗಳ ಬದಲು 26 ಬೆರಳುಗಳಿದ್ದವು!.
ಮಗುವಿನ ಕೈ ಮತ್ತು ಕಾಲ್ಬೆರಳುಗಳು ನೈಸರ್ಗಿಕವಾಗಿ ವಿಭಿನ್ನವಾಗಿವೆ. ಪ್ರತಿ ಕೈಯಲ್ಲಿ ಏಳೇಳು ಬೆರಳುಗಳಿವೆ. ಕಾಲಿನಲ್ಲಿ ಆರಾರು ಬೆರಳುಗಳಿವೆ. ಇದೀಗ ತಾಯಿ ಮತ್ತು ಮಗು ಆರೋಗ್ಯವಾಗಿದ್ದಾರೆ
ಕಮಾನ್ ಪಟ್ಟಣದ ಗೋಪಿನಾಥ ಮೊಹಲ್ಲಾದ ನಿವಾಸಿ ಹಾಗು ಸಿಆರ್ಪಿಎಫ್ ಹೆಡ್ ಕಾನ್ಸ್ಟೆಬಲ್ ಗೋಪಾಲ್ ಭಟ್ಟಾಚಾರ್ಯ ಅವರ ಪತ್ನಿ ಸರಜೂ ಭಟ್ಟಾಚಾರ್ಯ ಈ ವಿಶೇಷ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಇದೇ ಮೊದಲ ಬಾರಿಗೆ ಈ ಆಸ್ಪತ್ರೆಯಲ್ಲಿ 26 ಬೆರಳುಗಳುಳ್ಳ ಮಗು ಜನಿಸಿದ್ದು, ವೈದ್ಯರನ್ನು ಚಕಿತಗೊಳಿಸಿದೆ.
After a baby girl was born with as many as 26 fingers in Rajasthan's Bharatpur, her family termed her an "incarnation of goddess". She was born with seven fingers in each hand and six toes in each leg. The infant is being considered an incarnation of Dholagarh Devi, a goddess, by her family.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm