ಬ್ರೇಕಿಂಗ್ ನ್ಯೂಸ್
19-09-23 07:07 pm HK News Desk ದೇಶ - ವಿದೇಶ
ಲಕ್ನೋ, ಸೆ.19: ಆಟವಾಡುವ ವೇಳೆ ತಮಾಷೆ ಮಾಡಲು ಹೋಗಿ ಬಾಲಕನೊಬ್ಬ ಮೃತಪಟ್ಟಿರುವ ದಾರುಣ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.
ಜಲೌನ್ ನ ಕಾನ್ಶಿರಾಮ್ ಕಾಲೋನಿ ಈ ಘಟನೆ ನಡೆದಿದ್ದು, ಜಯೇಶ್ (13) ಎನ್ನುವ ಬಾಲಕ ಮೃತಪಟ್ಟಿದ್ದಾನೆ.
ಜಯೇಶ್ ಮನೆಯಲ್ಲಿ ತಂಗಿಯರಾದ ಮಹಾಕ್ ಮತ್ತು ಆಸ್ತಾ ಅವರೊಂದಿಗೆ ಆಟ ಆಡುತ್ತಿದ್ದರು. ಈ ವೇಳೆ ತಮಾಷೆಗೆಂದು ಕಣ್ಣಿಗೆ ಬಟ್ಟೆಯ ತುಂಡನ್ನು ಕಟ್ಟಿಕೊಂಡು, ಕುತ್ತಿಗೆಗೆ ಹಗ್ಗವನ್ನು ಹಾಕಿ ಸ್ಟೂಲ್ ವೊಂದರ ಮೇಲೆ ನಿಂತುಕೊಂಡಿದ್ದಾರೆ. ಹಗ್ಗವನ್ನು ಕಿಟಕಿಗೆ ಕಟ್ಟಲಾಗಿತ್ತು. ಆದರೆ ಈ ವೇಳೆ ಆಕಸ್ಮಿಕವಾಗಿ ಸ್ಟೂಲ್ ತಳ್ಳಿದ ಪರಿಣಾಮ ಹಗ್ಗ ಜಯೇಶ್ ಅವರ ಕುತ್ತಿಗೆಗೆ ಬಿಗಿಯಾಗಿದೆ. ಮೊದಲು ತಂಗಿಯರು ನೋಡಿ ಅಣ್ಣ ತಮಾಷೆ ಮಾಡಲು ಒದ್ದಾಡುತ್ತಿದ್ದಾನೆ ಅಂದುಕೊಂಡಿದ್ದಾರೆ. ಆದರೆ ಕೆಲವೇ ನಿಮಿಷಗಳಲ್ಲಿ ಆತನ ಬಾಯಿಯಿಂದ ರಕ್ತ ಬಂದಿದೆ. ಈ ವೇಳೆ ಸಹೋದರಿಯರು ಜೋರಾಗಿ ಕಿರುಚಾಡಿ ತಾಯಿಗೆ ವಿಚಾರ ಮುಟ್ಟಿಸಿದ್ದಾರೆ.
ಕಣ್ಣು ಕಾಣದ ತಾಯಿ:
ಬಾಲಕ ಜಯೇಶ್ ಅವರ ತಾಯಿ ಸಂಗೀತ ಅವರು ಬಾಲ್ಯದಿಂದಲೇ ಅಂಧರಾಗಿದ್ದಾರೆ. ಘಟನೆ ನಡೆಯುವ ವೇಳೆ ಅವರು ಮಲಗಿದ್ದರು. ಜಯೇಶ್ ಅವರ ತಂದೆ ಕೆಲಸಕ್ಕೆ ಹೋಗಿದ್ದರು. ಮಗನ ಕುತ್ತಿಗೆಗೆ ಹಗ್ಗ ಸಿಕ್ಕಿ ಹಾಕಿಕೊಂಡಿದೆ. ಇದನ್ನು ಬಿಡಿಸಬೇಕೆಂದು ಕಣ್ಣು ಕಾಣದ ತಾಯಿ ಮನೆ ಎಲ್ಲೆಡೆ ಚೂರಿಯನ್ನು ಹುಡುಕಲು ನೋಡಿದ್ದಾರೆ. ಆದರೆ ಅವರು ಏನು ಮಾಡಲಾಗಿಲ್ಲ. ಮಗ ಜಯೇಶ್ ಉಸಿರುಗಟ್ಟಿ ಮೃತಪಟ್ಟಿದ್ದಾನೆ.
A suicide 'prank' by a 13-year-old boy in Uttar Pradesh's Jalaun turned real when he slipped and the noose tightened around his neck, causing death. His visually challenged mother and three younger siblings made futile attempts to rescue the victim.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm