ಬ್ರೇಕಿಂಗ್ ನ್ಯೂಸ್
19-09-23 07:07 pm HK News Desk ದೇಶ - ವಿದೇಶ
ಲಕ್ನೋ, ಸೆ.19: ಆಟವಾಡುವ ವೇಳೆ ತಮಾಷೆ ಮಾಡಲು ಹೋಗಿ ಬಾಲಕನೊಬ್ಬ ಮೃತಪಟ್ಟಿರುವ ದಾರುಣ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.
ಜಲೌನ್ ನ ಕಾನ್ಶಿರಾಮ್ ಕಾಲೋನಿ ಈ ಘಟನೆ ನಡೆದಿದ್ದು, ಜಯೇಶ್ (13) ಎನ್ನುವ ಬಾಲಕ ಮೃತಪಟ್ಟಿದ್ದಾನೆ.
ಜಯೇಶ್ ಮನೆಯಲ್ಲಿ ತಂಗಿಯರಾದ ಮಹಾಕ್ ಮತ್ತು ಆಸ್ತಾ ಅವರೊಂದಿಗೆ ಆಟ ಆಡುತ್ತಿದ್ದರು. ಈ ವೇಳೆ ತಮಾಷೆಗೆಂದು ಕಣ್ಣಿಗೆ ಬಟ್ಟೆಯ ತುಂಡನ್ನು ಕಟ್ಟಿಕೊಂಡು, ಕುತ್ತಿಗೆಗೆ ಹಗ್ಗವನ್ನು ಹಾಕಿ ಸ್ಟೂಲ್ ವೊಂದರ ಮೇಲೆ ನಿಂತುಕೊಂಡಿದ್ದಾರೆ. ಹಗ್ಗವನ್ನು ಕಿಟಕಿಗೆ ಕಟ್ಟಲಾಗಿತ್ತು. ಆದರೆ ಈ ವೇಳೆ ಆಕಸ್ಮಿಕವಾಗಿ ಸ್ಟೂಲ್ ತಳ್ಳಿದ ಪರಿಣಾಮ ಹಗ್ಗ ಜಯೇಶ್ ಅವರ ಕುತ್ತಿಗೆಗೆ ಬಿಗಿಯಾಗಿದೆ. ಮೊದಲು ತಂಗಿಯರು ನೋಡಿ ಅಣ್ಣ ತಮಾಷೆ ಮಾಡಲು ಒದ್ದಾಡುತ್ತಿದ್ದಾನೆ ಅಂದುಕೊಂಡಿದ್ದಾರೆ. ಆದರೆ ಕೆಲವೇ ನಿಮಿಷಗಳಲ್ಲಿ ಆತನ ಬಾಯಿಯಿಂದ ರಕ್ತ ಬಂದಿದೆ. ಈ ವೇಳೆ ಸಹೋದರಿಯರು ಜೋರಾಗಿ ಕಿರುಚಾಡಿ ತಾಯಿಗೆ ವಿಚಾರ ಮುಟ್ಟಿಸಿದ್ದಾರೆ.
ಕಣ್ಣು ಕಾಣದ ತಾಯಿ:
ಬಾಲಕ ಜಯೇಶ್ ಅವರ ತಾಯಿ ಸಂಗೀತ ಅವರು ಬಾಲ್ಯದಿಂದಲೇ ಅಂಧರಾಗಿದ್ದಾರೆ. ಘಟನೆ ನಡೆಯುವ ವೇಳೆ ಅವರು ಮಲಗಿದ್ದರು. ಜಯೇಶ್ ಅವರ ತಂದೆ ಕೆಲಸಕ್ಕೆ ಹೋಗಿದ್ದರು. ಮಗನ ಕುತ್ತಿಗೆಗೆ ಹಗ್ಗ ಸಿಕ್ಕಿ ಹಾಕಿಕೊಂಡಿದೆ. ಇದನ್ನು ಬಿಡಿಸಬೇಕೆಂದು ಕಣ್ಣು ಕಾಣದ ತಾಯಿ ಮನೆ ಎಲ್ಲೆಡೆ ಚೂರಿಯನ್ನು ಹುಡುಕಲು ನೋಡಿದ್ದಾರೆ. ಆದರೆ ಅವರು ಏನು ಮಾಡಲಾಗಿಲ್ಲ. ಮಗ ಜಯೇಶ್ ಉಸಿರುಗಟ್ಟಿ ಮೃತಪಟ್ಟಿದ್ದಾನೆ.
A suicide 'prank' by a 13-year-old boy in Uttar Pradesh's Jalaun turned real when he slipped and the noose tightened around his neck, causing death. His visually challenged mother and three younger siblings made futile attempts to rescue the victim.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 02:00 pm
HK News Staffer
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am
'ಸನಾತನಿ ಸಿಂಹ' ಹೆಸರಲ್ಲಿ ಜಾಲತಾಣದಲ್ಲಿ ಅಕ್ಷೇಪಾರ್ಹ...
28-06-26 09:38 pm
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm