ಬ್ರೇಕಿಂಗ್ ನ್ಯೂಸ್
19-09-23 07:07 pm HK News Desk ದೇಶ - ವಿದೇಶ
ಲಕ್ನೋ, ಸೆ.19: ಆಟವಾಡುವ ವೇಳೆ ತಮಾಷೆ ಮಾಡಲು ಹೋಗಿ ಬಾಲಕನೊಬ್ಬ ಮೃತಪಟ್ಟಿರುವ ದಾರುಣ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.
ಜಲೌನ್ ನ ಕಾನ್ಶಿರಾಮ್ ಕಾಲೋನಿ ಈ ಘಟನೆ ನಡೆದಿದ್ದು, ಜಯೇಶ್ (13) ಎನ್ನುವ ಬಾಲಕ ಮೃತಪಟ್ಟಿದ್ದಾನೆ.
ಜಯೇಶ್ ಮನೆಯಲ್ಲಿ ತಂಗಿಯರಾದ ಮಹಾಕ್ ಮತ್ತು ಆಸ್ತಾ ಅವರೊಂದಿಗೆ ಆಟ ಆಡುತ್ತಿದ್ದರು. ಈ ವೇಳೆ ತಮಾಷೆಗೆಂದು ಕಣ್ಣಿಗೆ ಬಟ್ಟೆಯ ತುಂಡನ್ನು ಕಟ್ಟಿಕೊಂಡು, ಕುತ್ತಿಗೆಗೆ ಹಗ್ಗವನ್ನು ಹಾಕಿ ಸ್ಟೂಲ್ ವೊಂದರ ಮೇಲೆ ನಿಂತುಕೊಂಡಿದ್ದಾರೆ. ಹಗ್ಗವನ್ನು ಕಿಟಕಿಗೆ ಕಟ್ಟಲಾಗಿತ್ತು. ಆದರೆ ಈ ವೇಳೆ ಆಕಸ್ಮಿಕವಾಗಿ ಸ್ಟೂಲ್ ತಳ್ಳಿದ ಪರಿಣಾಮ ಹಗ್ಗ ಜಯೇಶ್ ಅವರ ಕುತ್ತಿಗೆಗೆ ಬಿಗಿಯಾಗಿದೆ. ಮೊದಲು ತಂಗಿಯರು ನೋಡಿ ಅಣ್ಣ ತಮಾಷೆ ಮಾಡಲು ಒದ್ದಾಡುತ್ತಿದ್ದಾನೆ ಅಂದುಕೊಂಡಿದ್ದಾರೆ. ಆದರೆ ಕೆಲವೇ ನಿಮಿಷಗಳಲ್ಲಿ ಆತನ ಬಾಯಿಯಿಂದ ರಕ್ತ ಬಂದಿದೆ. ಈ ವೇಳೆ ಸಹೋದರಿಯರು ಜೋರಾಗಿ ಕಿರುಚಾಡಿ ತಾಯಿಗೆ ವಿಚಾರ ಮುಟ್ಟಿಸಿದ್ದಾರೆ.
ಕಣ್ಣು ಕಾಣದ ತಾಯಿ:
ಬಾಲಕ ಜಯೇಶ್ ಅವರ ತಾಯಿ ಸಂಗೀತ ಅವರು ಬಾಲ್ಯದಿಂದಲೇ ಅಂಧರಾಗಿದ್ದಾರೆ. ಘಟನೆ ನಡೆಯುವ ವೇಳೆ ಅವರು ಮಲಗಿದ್ದರು. ಜಯೇಶ್ ಅವರ ತಂದೆ ಕೆಲಸಕ್ಕೆ ಹೋಗಿದ್ದರು. ಮಗನ ಕುತ್ತಿಗೆಗೆ ಹಗ್ಗ ಸಿಕ್ಕಿ ಹಾಕಿಕೊಂಡಿದೆ. ಇದನ್ನು ಬಿಡಿಸಬೇಕೆಂದು ಕಣ್ಣು ಕಾಣದ ತಾಯಿ ಮನೆ ಎಲ್ಲೆಡೆ ಚೂರಿಯನ್ನು ಹುಡುಕಲು ನೋಡಿದ್ದಾರೆ. ಆದರೆ ಅವರು ಏನು ಮಾಡಲಾಗಿಲ್ಲ. ಮಗ ಜಯೇಶ್ ಉಸಿರುಗಟ್ಟಿ ಮೃತಪಟ್ಟಿದ್ದಾನೆ.
A suicide 'prank' by a 13-year-old boy in Uttar Pradesh's Jalaun turned real when he slipped and the noose tightened around his neck, causing death. His visually challenged mother and three younger siblings made futile attempts to rescue the victim.
19-08-25 11:13 am
Bangalore Correspondent
Dharmasthala Case on Social Media: ಧರ್ಮಸ್ಥಳ ವ...
19-08-25 10:39 am
ಧರ್ಮಸ್ಥಳ ಪ್ರಕರಣ ; ಅಧಿವೇಶನದಲ್ಲಿ ಗೃಹ ಸಚಿವರ ಸ್ಪಷ...
18-08-25 10:47 pm
ನಿಮ್ಮ ಮನೆ ಹುಡುಗಿನ ನಮ್ಮ ಸಮುದಾಯದ ಯುವಕನಿಗೆ ಮದುವೆ...
18-08-25 10:35 pm
Dk Shivakumar, Dharmasthala Case: ಧರ್ಮಸ್ಥಳ ವಿ...
18-08-25 08:45 pm
19-08-25 06:59 pm
HK News Desk
ಇಂಡಿಯಾ ಬಣದಿಂದ ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ.ಸುದರ್...
19-08-25 06:41 pm
ಎನ್ ಡಿಎ ಒಕ್ಕೂಟಕ್ಕೆ ಇಂಡಿಯಾ ಕೂಟದ ಠಕ್ಕರ್ ; ಉಪ ರಾ...
18-08-25 09:19 pm
ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಇಂಡಿಯಾ ಒಕ್ಕೂಟದಿ...
18-08-25 01:28 pm
ಉಪ ರಾಷ್ಟ್ರಪತಿ ಸ್ಥಾನಕ್ಕೆ ಎನ್.ಡಿ.ಎ ಕೂಟದಿಂದ ಅಚ್ಚ...
17-08-25 09:09 pm
19-08-25 11:07 pm
Mangalore Correspondent
Mangalore Thokottu Sports Winner: ಕಂಪನಿ ಬ್ರಾಂ...
19-08-25 08:54 pm
Ullal Municipal Commissioner: ಉಳ್ಳಾಲ ನಗರಸಭೆಯಲ...
19-08-25 08:28 pm
Puttur, Baby, Sreekrishna J. Rao: ಬಿಜೆಪಿ ಮುಖಂ...
19-08-25 07:04 pm
Activists Mahesh Shetty Thimarodi, Harish Poo...
18-08-25 06:14 pm
19-08-25 10:52 pm
Mangalore Correspondent
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm
Ullal Police Raid, Sports Winners, Mangalore:...
19-08-25 12:41 pm