ಬ್ರೇಕಿಂಗ್ ನ್ಯೂಸ್
19-09-23 07:07 pm HK News Desk ದೇಶ - ವಿದೇಶ
ಲಕ್ನೋ, ಸೆ.19: ಆಟವಾಡುವ ವೇಳೆ ತಮಾಷೆ ಮಾಡಲು ಹೋಗಿ ಬಾಲಕನೊಬ್ಬ ಮೃತಪಟ್ಟಿರುವ ದಾರುಣ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.
ಜಲೌನ್ ನ ಕಾನ್ಶಿರಾಮ್ ಕಾಲೋನಿ ಈ ಘಟನೆ ನಡೆದಿದ್ದು, ಜಯೇಶ್ (13) ಎನ್ನುವ ಬಾಲಕ ಮೃತಪಟ್ಟಿದ್ದಾನೆ.
ಜಯೇಶ್ ಮನೆಯಲ್ಲಿ ತಂಗಿಯರಾದ ಮಹಾಕ್ ಮತ್ತು ಆಸ್ತಾ ಅವರೊಂದಿಗೆ ಆಟ ಆಡುತ್ತಿದ್ದರು. ಈ ವೇಳೆ ತಮಾಷೆಗೆಂದು ಕಣ್ಣಿಗೆ ಬಟ್ಟೆಯ ತುಂಡನ್ನು ಕಟ್ಟಿಕೊಂಡು, ಕುತ್ತಿಗೆಗೆ ಹಗ್ಗವನ್ನು ಹಾಕಿ ಸ್ಟೂಲ್ ವೊಂದರ ಮೇಲೆ ನಿಂತುಕೊಂಡಿದ್ದಾರೆ. ಹಗ್ಗವನ್ನು ಕಿಟಕಿಗೆ ಕಟ್ಟಲಾಗಿತ್ತು. ಆದರೆ ಈ ವೇಳೆ ಆಕಸ್ಮಿಕವಾಗಿ ಸ್ಟೂಲ್ ತಳ್ಳಿದ ಪರಿಣಾಮ ಹಗ್ಗ ಜಯೇಶ್ ಅವರ ಕುತ್ತಿಗೆಗೆ ಬಿಗಿಯಾಗಿದೆ. ಮೊದಲು ತಂಗಿಯರು ನೋಡಿ ಅಣ್ಣ ತಮಾಷೆ ಮಾಡಲು ಒದ್ದಾಡುತ್ತಿದ್ದಾನೆ ಅಂದುಕೊಂಡಿದ್ದಾರೆ. ಆದರೆ ಕೆಲವೇ ನಿಮಿಷಗಳಲ್ಲಿ ಆತನ ಬಾಯಿಯಿಂದ ರಕ್ತ ಬಂದಿದೆ. ಈ ವೇಳೆ ಸಹೋದರಿಯರು ಜೋರಾಗಿ ಕಿರುಚಾಡಿ ತಾಯಿಗೆ ವಿಚಾರ ಮುಟ್ಟಿಸಿದ್ದಾರೆ.
ಕಣ್ಣು ಕಾಣದ ತಾಯಿ:
ಬಾಲಕ ಜಯೇಶ್ ಅವರ ತಾಯಿ ಸಂಗೀತ ಅವರು ಬಾಲ್ಯದಿಂದಲೇ ಅಂಧರಾಗಿದ್ದಾರೆ. ಘಟನೆ ನಡೆಯುವ ವೇಳೆ ಅವರು ಮಲಗಿದ್ದರು. ಜಯೇಶ್ ಅವರ ತಂದೆ ಕೆಲಸಕ್ಕೆ ಹೋಗಿದ್ದರು. ಮಗನ ಕುತ್ತಿಗೆಗೆ ಹಗ್ಗ ಸಿಕ್ಕಿ ಹಾಕಿಕೊಂಡಿದೆ. ಇದನ್ನು ಬಿಡಿಸಬೇಕೆಂದು ಕಣ್ಣು ಕಾಣದ ತಾಯಿ ಮನೆ ಎಲ್ಲೆಡೆ ಚೂರಿಯನ್ನು ಹುಡುಕಲು ನೋಡಿದ್ದಾರೆ. ಆದರೆ ಅವರು ಏನು ಮಾಡಲಾಗಿಲ್ಲ. ಮಗ ಜಯೇಶ್ ಉಸಿರುಗಟ್ಟಿ ಮೃತಪಟ್ಟಿದ್ದಾನೆ.
A suicide 'prank' by a 13-year-old boy in Uttar Pradesh's Jalaun turned real when he slipped and the noose tightened around his neck, causing death. His visually challenged mother and three younger siblings made futile attempts to rescue the victim.
09-03-26 09:51 pm
HK News Staffer
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
ಕ್ಷುಲ್ಲಕ ಕಾರಣಕ್ಕೆ ಪತಿ- ಪತ್ನಿ ಜಗಳ, ಎರಡು ವರ್ಷದ...
09-03-26 05:44 pm
ಅವಕಾಶ ಕೊಟ್ಟರೆ ಮತ್ತೆರಡು ವರ್ಷ ಬಜೆಟ್ ಮಂಡಿಸುತ್ತೇನ...
09-03-26 04:17 pm
ಬಳ್ಳಾರಿ ವಸತಿ ಶಾಲೆಯಲ್ಲೇ ವಿದ್ಯಾರ್ಥಿಗಳ ಸಂಘರ್ಷ ;...
09-03-26 03:24 pm
09-03-26 01:44 pm
HK News Staffer
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
09-03-26 09:52 pm
HK News Staffer
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
CM Siddaramaiah, Kambala Bantwal: ರಮಾನಾಥ ರೈ ಐ...
07-03-26 11:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm