ಬ್ರೇಕಿಂಗ್ ನ್ಯೂಸ್
23-09-23 12:54 pm HK News Desk ದೇಶ - ವಿದೇಶ
ನವದೆಹಲಿ, ಸೆ.23: ಸನಾತನ ಧರ್ಮದ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಗೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಸನಾತನ ಧರ್ಮವನ್ನು ನಿರ್ಮೂಲನೆ ಮಾಡಿ ಎಂದು ವಿವಾದಾತ್ಮಕವಾಗಿ ಹೇಳಿಕೆ ನೀಡಿರುವ ಉದಯನಿಧಿ ಸ್ಟಾಲಿನ್ ಹಾಗೂ ಡಿಎಂಕೆ ಮಾಜಿ ಸಂಸದ ಎ ರಾಜಾ ವಿರುದ್ಧ ಎಫ್ಐಆರ್ ದಾಖಲಿಸಲು ಕೋರಿ ಸುಪ್ರೀಂ ಕೋರ್ಟಿಗೆ ಅರ್ಜಿ ಸಲ್ಲಿಸಲಾಗಿದ್ದು ಈ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಆರೋಪ ಹೊತ್ತಿರುವ ಇಬ್ಬರಿಗೂ ನೋಟೀಸ್ ನೀಡಿದೆ.
ಸೆಪ್ಟೆಂಬರ್ 2 ರಂದು ಸನಾತನ ನಿರ್ಮೂಲನಾ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ್ದ ಸಚಿವ ಸ್ಟಾಲಿನ್ ಸನಾತನ ಧರ್ಮವು ಸಾಮಾಜಿಕ ನ್ಯಾಯ ಮತ್ತು ಸಮಾನತೆಗೆ ವಿರುದ್ಧವಾಗಿದೆ. ಕೆಲವೊಂದು ವಿಚಾರಗಳನ್ನು ನಾವು ವಿರೋಧಿಸುವ ಬದಲು ಸನಾತನ ಧರ್ಮವನ್ನೇ ನಿರ್ಮೂಲನೆ ಮಾಡಿದರೆ ಒಳಿತು, ಹೇಗೆ ನಾವು ಕರೋನಾ, ಮಲೇರಿಯಾ, ಡೆಂಗ್ಯೂ ನಂತಹ ಸೋಂಕುಗಳನ್ನು ನಿರ್ಮೂಲನೆ ಮಾಡುತ್ತೇವೆಯೋ ಅದೇ ರೀತಿ ಸನಾತನ ಧರ್ಮವನ್ನೂ ನಿರ್ಮೂಲನೆ ಮಾಡುವ ಅಗತ್ಯ ಇದೆ ಎಂದು ಹೇಳಿಕೆ ನೀಡಿದ್ದರು. ಈ ವಿಚಾರವಾಗಿ ದೇಶಾದ್ಯಂತ ವ್ಯಾಪಕ ಆಕ್ರೋಶ ಕೇಳಿಬಂದಿತ್ತು. ಅದರಂತೆ ಚೆನ್ನೈನ ವಕೀಲರೊಬ್ಬರು ಉದಯನಿಧಿ ಮತ್ತು ರಾಜಾ ವಿರುದ್ಧ ಎಫ್ಐಆರ್ ದಾಖಲಿಸಬೇಕು ಎಂದು ಒತ್ತಾಯಿಸಿ ಅರ್ಜಿ ಸಲ್ಲಿಸಿದ್ದರು.
The Supreme Court on Friday issued notices to the Tamil Nadu Government and its minister Udhayanidhi Stalin on a petition seeking registration of an FIR against him for his “eradicate Sanatan Dharma” remark.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm