ಬ್ರೇಕಿಂಗ್ ನ್ಯೂಸ್
25-09-23 11:06 pm HK News Desk ದೇಶ - ವಿದೇಶ
ಕಾಸರಗೋಡು, ಸೆ.25: ಬದಿಯಡ್ಕ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಳ್ಳತ್ತಡ್ಕ ಎಂಬಲ್ಲಿ ಸೋಮವಾರ ಸಂಜೆ ಆಟೋರಿಕ್ಷಾ ಮತ್ತು ಶಾಲಾ ಬಸ್ ನಡುವೆ ಡಿಕ್ಕಿಯಾಗಿ ನಾಲ್ವರು ಮೃತಪಟ್ಟಿದ್ದಾರೆ.
ಪೆರ್ಲ ಭಾಗದಿಂದ ತೆರಳುತ್ತಿದ್ದ ಮಾನ್ಯದ ಆಂಗ್ಲ ಮಾಧ್ಯಮ ಶಾಲೆಯ ಬಸ್ ಮತ್ತು ಮೊಗ್ರಾಲ್ ಪುತ್ತೂರು ಕಡೆಯಿಂದ ಬರುತ್ತಿದ್ದ ಆಟೋ ರಿಕ್ಷಾ ಡಿಕ್ಕಿಯಾಗಿ ಅಪಘಾತ ನಡೆದಿದೆ. ಆಟೋ ರಿಕ್ಷಾದಲ್ಲಿದ್ದ ಚಾಲಕ ಸಹಿತ ಮೂವರು ಪ್ರಯಾಣಿಕ ಮಹಿಳೆಯರು ಸಾವನ್ನಪ್ಪಿದ್ದಾರೆ.
ಶಾಲಾ ಮಕ್ಕಳನ್ನು ಪೆರ್ಲದಲ್ಲಿ ಇಳಿಸಿದ ಶಾಲಾ ಬಸ್ ಖಾಲಿಯಾಗಿ ಸಂಚರಿಸುತ್ತಿದ್ದಾಗ ಪಳ್ಳತ್ತಡ್ಕ ಬಳಿಯ ತಿರುವಿನಲ್ಲಿ ಅಪಘಾತ ನಡೆದಿದೆ. ಮೊಗ್ರಾಲ್ ಪುತ್ತೂರಿನ ಒಂದೇ ಕುಟುಂಬದ ಮನೆಯವರು ಆಟೋದಲ್ಲಿ ಸಂಬಂಧಿಕರ ಮನೆಗೆಂದು ಪೆರ್ಲಕ್ಕೆ ಬರುತ್ತಿದ್ದರು. ಈ ಪೈಕಿ ಮೂವರು ಸೋದರಿಯರು ಎನ್ನುವ ಮಾಹಿತಿ ಸಿಕ್ಕಿದೆ. ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದು ಮೃತದೇಹಗಳನ್ನು ಕಾಸರಗೋಡು ಜನರಲ್ ಆಸ್ಪತ್ರೆಗೆ ಸಾಗಿಸಲಾಗಿದೆ. ಡಿಕ್ಕಿಯ ರಭಸಕ್ಕೆ ಆಟೋ ಸಂಪೂರ್ಣ ಜಖಂಗೊಂಡಿದೆ.
Kasaragod accident, Five dead in auto school bus collision. Four female passengers and the driver died on the spot in a head-on collision between their autorickshaw and a school bus in Kasaragod's Badiadka grama panchayat Monday evening.
08-10-25 11:04 pm
Bangalore Correspondent
ಕಳ್ಳತನ ಪ್ರಕರಣದಲ್ಲಿ ರಿಕವರಿ ಮಾಡಿದ್ದ 2 ಕಿಲೋ ಚಿನ್...
08-10-25 09:21 am
ಪರಿಶಿಷ್ಟ ಜಾತಿಗೆ ಸೇರಿದವರು ಬೌದ್ಧ ಧರ್ಮಕ್ಕೆ ಮತಾಂತ...
07-10-25 11:20 pm
Big Boss, Prashanth Sambargi, Dk Shivakumar,...
07-10-25 10:49 pm
Big Boss Kannada, Close, Update: ಬಿಗ್ ಬಾಸ್ ಮನ...
07-10-25 10:18 pm
08-10-25 08:57 pm
HK News Desk
Nirmala Sitharaman, Cybersecurity: ನನ್ನ ಹೆಸರಿ...
08-10-25 08:40 pm
ಕೆಮ್ಮಿನ ಸಿರಪ್ ಸೇವಿಸಿ ಮಧ್ಯಪ್ರದೇಶದಲ್ಲಿ ಮತ್ತೆ ಆರ...
08-10-25 05:49 pm
ಹಿಮಾಚಲ ಪ್ರದೇಶದಲ್ಲಿ ಭಾರೀ ಭೂಕುಸಿತ ; ಅವಶೇಷಗಳಡಿ ಸ...
08-10-25 09:24 am
ಚಿನ್ನ ಅಡವಿಟ್ಟು ಸಾಲ ; ಕಳೆನಾಶಕ ಕೆಮಿಕಲ್ ಸೇವಿಸಿ ದ...
07-10-25 11:16 pm
08-10-25 10:09 pm
Mangalore Correspondent
ಸಮೀಕ್ಷೆ ನಡೆಸಲು ರಾಜ್ಯ ಸರ್ಕಾರಕ್ಕೆ ಹಕ್ಕಿದೆ, ಸಹಕಾ...
08-10-25 06:07 pm
ತಲಪಾಡಿಯಲ್ಲಿ ಮಾನವ ಅಸ್ಥಿಪಂಜರ ಪತ್ತೆ ಪ್ರಕರಣ ; ಬಿಹ...
07-10-25 11:14 pm
Mangaluru, Sudheer Reddy: ಶಾರದೋತ್ಸವ ಗೊಂದಲ ಇತ್...
07-10-25 10:54 pm
Ullal News, Mangalore, BJP, Police: ಉಳ್ಳಾಲ ಶಾ...
07-10-25 05:17 pm
08-10-25 08:47 pm
HK News Desk
ಸುರತ್ಕಲ್, ಮೂಡುಬಿದ್ರೆಯಲ್ಲಿ ಅಕ್ರಮ ಕಸಾಯಿಖಾನೆಗೆ ಪ...
08-10-25 12:23 pm
ಉಡುಪಿಯಲ್ಲಿ ಶಾಲಾ, ಕಾಲೇಜು ಬಸ್ಗಳ ನಕಲಿ ವಿಮಾ ಜಾಲ...
08-10-25 09:17 am
ಸುರತ್ಕಲ್ ನಲ್ಲಿ ಪಿಕಪ್ ಕಳವು ; ಅಂತರಾಜ್ಯ ಕುಖ್ಯಾತ...
07-10-25 10:13 pm
Kasaragod Gang War, Crime: ಕುಂಬಳೆ ಸೀತಾಂಗೋಳಿಯಲ...
07-10-25 10:31 am