ಬ್ರೇಕಿಂಗ್ ನ್ಯೂಸ್
25-09-23 11:06 pm HK News Desk ದೇಶ - ವಿದೇಶ
ಕಾಸರಗೋಡು, ಸೆ.25: ಬದಿಯಡ್ಕ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಳ್ಳತ್ತಡ್ಕ ಎಂಬಲ್ಲಿ ಸೋಮವಾರ ಸಂಜೆ ಆಟೋರಿಕ್ಷಾ ಮತ್ತು ಶಾಲಾ ಬಸ್ ನಡುವೆ ಡಿಕ್ಕಿಯಾಗಿ ನಾಲ್ವರು ಮೃತಪಟ್ಟಿದ್ದಾರೆ.
ಪೆರ್ಲ ಭಾಗದಿಂದ ತೆರಳುತ್ತಿದ್ದ ಮಾನ್ಯದ ಆಂಗ್ಲ ಮಾಧ್ಯಮ ಶಾಲೆಯ ಬಸ್ ಮತ್ತು ಮೊಗ್ರಾಲ್ ಪುತ್ತೂರು ಕಡೆಯಿಂದ ಬರುತ್ತಿದ್ದ ಆಟೋ ರಿಕ್ಷಾ ಡಿಕ್ಕಿಯಾಗಿ ಅಪಘಾತ ನಡೆದಿದೆ. ಆಟೋ ರಿಕ್ಷಾದಲ್ಲಿದ್ದ ಚಾಲಕ ಸಹಿತ ಮೂವರು ಪ್ರಯಾಣಿಕ ಮಹಿಳೆಯರು ಸಾವನ್ನಪ್ಪಿದ್ದಾರೆ.
ಶಾಲಾ ಮಕ್ಕಳನ್ನು ಪೆರ್ಲದಲ್ಲಿ ಇಳಿಸಿದ ಶಾಲಾ ಬಸ್ ಖಾಲಿಯಾಗಿ ಸಂಚರಿಸುತ್ತಿದ್ದಾಗ ಪಳ್ಳತ್ತಡ್ಕ ಬಳಿಯ ತಿರುವಿನಲ್ಲಿ ಅಪಘಾತ ನಡೆದಿದೆ. ಮೊಗ್ರಾಲ್ ಪುತ್ತೂರಿನ ಒಂದೇ ಕುಟುಂಬದ ಮನೆಯವರು ಆಟೋದಲ್ಲಿ ಸಂಬಂಧಿಕರ ಮನೆಗೆಂದು ಪೆರ್ಲಕ್ಕೆ ಬರುತ್ತಿದ್ದರು. ಈ ಪೈಕಿ ಮೂವರು ಸೋದರಿಯರು ಎನ್ನುವ ಮಾಹಿತಿ ಸಿಕ್ಕಿದೆ. ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದು ಮೃತದೇಹಗಳನ್ನು ಕಾಸರಗೋಡು ಜನರಲ್ ಆಸ್ಪತ್ರೆಗೆ ಸಾಗಿಸಲಾಗಿದೆ. ಡಿಕ್ಕಿಯ ರಭಸಕ್ಕೆ ಆಟೋ ಸಂಪೂರ್ಣ ಜಖಂಗೊಂಡಿದೆ.
Kasaragod accident, Five dead in auto school bus collision. Four female passengers and the driver died on the spot in a head-on collision between their autorickshaw and a school bus in Kasaragod's Badiadka grama panchayat Monday evening.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm