ಬ್ರೇಕಿಂಗ್ ನ್ಯೂಸ್
27-09-23 05:08 pm HK News Desk ದೇಶ - ವಿದೇಶ
ತಿರುವನಂತಪುರಂ, ಸೆ.27: ಆರು ಜನರ ಗುಂಪು ದಾಳಿ ಮಾಡಿ ಬೆನ್ನಿನ ಮೇಲೆ ಪಿಎಫ್ಐ ಎಂದು ಬರೆದಿದ್ದಾರೆಂದು ಸುಳ್ಳು ಕಥೆ ಕಟ್ಟಿದ್ದ ಯೋಧನನ್ನು ಪೊಲೀಸರು ಬಂಧಿಸಿದ್ದಾರೆ. ಯೋಧ ತನ್ನ ಸ್ನೇಹಿತನೊಂದಿಗೆ ಸೇರಿಕೊಂಡು ಸುಳ್ಳು ಹೇಳಿಕೆ ನೀಡಿದ್ದಾನೆ ಎಂಬುದು ತನಿಖೆಯಲ್ಲಿ ಬಯಲಾಗಿದೆ.
ಶೈನ್ಕುಮಾರ್ (35) ಎಂಬ ಯೋಧ ತನ್ನ ಮೇಲೆ ಗುಂಪೊಂದು ಹಲ್ಲೆ ನಡೆಸಿದೆ ಎಂದು ಆರೋಪಿಸಿದ್ದ. ಬಳಿಕ ಕೈ ಕಟ್ಟಿ ಬೆನ್ನಿನ ಮೇಲೆ ಹಸಿರು ಬಣ್ಣದಲ್ಲಿ ಪಿಎಫ್ಐ ಎಂದು ಬರೆದಿದ್ದಾರೆ ಎಂದು ದೂರು ನೀಡಿದ್ದ. ದೂರಿನನ್ವಯ ಕೊಲ್ಲಂನ ಕಡಕ್ಕಲ್ ಠಾಣೆ ಪೊಲೀಸರು ತನಿಖೆ ನಡೆಸಿದ್ದರು. ಆದರೆ ಯಾವುದೇ ಸುಳಿವು ಸಿಗದಿದ್ದಾಗ ಯೋಧ ಹಾಗೂ ಆತನ ಸ್ನೇಹಿತನ ಮೇಲೆ ಅನುಮಾನಗೊಂಡು ವಿಚಾರಣೆ ನಡೆಸಿದ್ದು ಕಟ್ಟುಕತೆ ಎನ್ನೋದು ತಿಳಿದುಬಂದಿದೆ.

ಬಂಧಿತ ಯೋಧ, ತನ್ನ ನಿವಾಸದ ಹತ್ತಿರದ ರಬ್ಬರ್ ತೋಟದಲ್ಲಿ 6 ಜನರಿದ್ದ ಗುಂಪು ಭಾನುವಾರ ರಾತ್ರಿ ಈ ಕೃತ್ಯ ಎಸಗಿದೆ ಎಂದು ದೂರಿನಲ್ಲಿ ಹೇಳಿಕೊಂಡಿದ್ದ. ತನ್ನ ಎರಡೂ ಕೈಗಳನ್ನು ಹಿಂದಕ್ಕೆ ಕಟ್ಟಿ ಥಳಿಸಿದ್ದರು. ಬಳಿಕ ಬೆನ್ನಿನಲ್ಲಿ ಹಸಿರು ಬಣ್ಣ ಬಳಸಿ ಪಿಎಫ್ಐ ಎಂದು ಬರೆದಿರುವುದಾಗಿ ದೂರಿನಲ್ಲಿ ಉಲ್ಲೇಖಿಸಿದ್ದ.
An Army soldier, who had complained that he was assaulted by a group of six people who also wrote “PFI” on his back in green paint, was arrested on Tuesday along with a friend for allegedly giving a false statement, with the police saying their investigation found the man’s allegations to have been fabricated.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm