ಬ್ರೇಕಿಂಗ್ ನ್ಯೂಸ್
30-09-23 08:23 pm HK News Desk ದೇಶ - ವಿದೇಶ
ನವದೆಹಲಿ, ಸೆ.30: 2,000ರೂ. ಮುಖಬೆಲೆಯ ನೋಟುಗಳನ್ನು ಹಿಂದಿರುಗಿಸಲು ಭಾರತೀಯ ರಿಸರ್ವ್ ಬ್ಯಾಂಕ್ ನೀಡಿರುವ ಗಡುವನ್ನು ಮತ್ತೆ ವಿಸ್ತರಿಸಿದೆ.
ಇದಕ್ಕೂ ಮೊದಲು ಆರ್ ಬಿಐ ಸೆಪ್ಟೆಂಬರ್ 30 ನೋಟು ವಿನಿಮಯಕ್ಕೆ ಕೊನೆಯ ದಿನವೆಂದು ಘೋಷಿಸಿತ್ತು ಅದರಂತೆ ಹೆಚ್ಚಿನ ಗ್ರಾಹಕರು ಬ್ಯಾಂಕ್ ಗೆ ತೆರಳಿ ನೋಟು ವಿನಿಮಯ ಮಾಡಿಕೊಂಡಿದ್ದಾರೆ ಆದರೆ ಆರ್ ಬಿಐ ಇಂದು ಹೊಸ ಪ್ರಕಟಣೆ ಹೊರಡಿಸಿದ್ದು ಅದರಂತೆ ನೋಟು ವಿನಿಮಯ ಮಾಡಿಕೊಳ್ಳದೆ ಬಾಕಿ ಉಳಿದಿರುವ ಗ್ರಾಹಕರು ಅಕ್ಟೋಬರ್ 7 ರವರೆಗೆ ಅವಕಾಶ ಕಲ್ಪಿಸಿದೆ.
ಅದರಂತೆ ಗ್ರಾಹಕರು ಒಂದು ವೇಳೆ ನೋಟು ವಿನಿಮಯ ಮಾಡಿಕೊಳ್ಳದಿದ್ದಲ್ಲಿ ಇನ್ನು ಬಾಕಿ ಉಳಿದಿರುವ ಏಳು ದಿನಗಳಲ್ಲಿ ವಿನಿಮಯ ಮಾಡಿಕೊಳ್ಳಬಹುದಾಗಿದೆ.
ಮೇ 19 ರಂದು, ಆರ್ಬಿಐ 2000 ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯಲು ನಿರ್ಧರಿಸಿತು. ಆದರೆ, ಅದು ಕಾನೂನುಬದ್ಧ ಟೆಂಡರ್ ಆಗಿ ಮುಂದುವರಿಯುತ್ತದೆ ಎಂದು ಹೇಳಿತ್ತು. ತಕ್ಷಣವೇ ಜಾರಿಗೆ ಬರುವಂತೆ ಇಂತಹ ನೋಟುಗಳನ್ನು ನೀಡುವುದನ್ನು ನಿಲ್ಲಿಸುವಂತೆ ಆರ್ಬಿಐ ಬ್ಯಾಂಕ್ಗಳಿಗೆ ಸೂಚಿಸಿತ್ತು.
2000 ಮುಖಬೆಲೆಯ ನೋಟನ್ನು 2016 ರ ನವೆಂಬರ್ನಲ್ಲಿ ದೇಶದಲ್ಲಿ ಚಲಾವಣೆಗೆ ಪರಿಚಯಿಸಲಾಯಿತು. ಆ ಸಮಯದಲ್ಲಿ ಚಲಾವಣೆಯಲ್ಲಿದ್ದ ಎಲ್ಲಾ 500 ಮತ್ತು 1000 ಬ್ಯಾಂಕ್ನೋಟುಗಳ ವಹಿವಾಟನ್ನು ಹಿಂಪಡೆಯಲಾಗಿತ್ತು.
The Reserve Bank of India (RBI) on Saturday extended deadline for exchanging Rs 2,000 notes till October 7, 2023. "According to the data received from banks, of the total value of Rs 3.56 lakh crore of Rs 2000 banknotes in circulation as on May 19, 2023, Rs 3.42 lakh crore has been received back leaving only ₹0.14 lakh crore in circulation as at the close of business on September 29, 2023," the central bank said in a release.
09-03-26 09:51 pm
HK News Staffer
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
ಕ್ಷುಲ್ಲಕ ಕಾರಣಕ್ಕೆ ಪತಿ- ಪತ್ನಿ ಜಗಳ, ಎರಡು ವರ್ಷದ...
09-03-26 05:44 pm
ಅವಕಾಶ ಕೊಟ್ಟರೆ ಮತ್ತೆರಡು ವರ್ಷ ಬಜೆಟ್ ಮಂಡಿಸುತ್ತೇನ...
09-03-26 04:17 pm
ಬಳ್ಳಾರಿ ವಸತಿ ಶಾಲೆಯಲ್ಲೇ ವಿದ್ಯಾರ್ಥಿಗಳ ಸಂಘರ್ಷ ;...
09-03-26 03:24 pm
09-03-26 01:44 pm
HK News Staffer
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
09-03-26 09:52 pm
HK News Staffer
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
CM Siddaramaiah, Kambala Bantwal: ರಮಾನಾಥ ರೈ ಐ...
07-03-26 11:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm