ಬ್ರೇಕಿಂಗ್ ನ್ಯೂಸ್
30-09-23 08:23 pm HK News Desk ದೇಶ - ವಿದೇಶ
ನವದೆಹಲಿ, ಸೆ.30: 2,000ರೂ. ಮುಖಬೆಲೆಯ ನೋಟುಗಳನ್ನು ಹಿಂದಿರುಗಿಸಲು ಭಾರತೀಯ ರಿಸರ್ವ್ ಬ್ಯಾಂಕ್ ನೀಡಿರುವ ಗಡುವನ್ನು ಮತ್ತೆ ವಿಸ್ತರಿಸಿದೆ.
ಇದಕ್ಕೂ ಮೊದಲು ಆರ್ ಬಿಐ ಸೆಪ್ಟೆಂಬರ್ 30 ನೋಟು ವಿನಿಮಯಕ್ಕೆ ಕೊನೆಯ ದಿನವೆಂದು ಘೋಷಿಸಿತ್ತು ಅದರಂತೆ ಹೆಚ್ಚಿನ ಗ್ರಾಹಕರು ಬ್ಯಾಂಕ್ ಗೆ ತೆರಳಿ ನೋಟು ವಿನಿಮಯ ಮಾಡಿಕೊಂಡಿದ್ದಾರೆ ಆದರೆ ಆರ್ ಬಿಐ ಇಂದು ಹೊಸ ಪ್ರಕಟಣೆ ಹೊರಡಿಸಿದ್ದು ಅದರಂತೆ ನೋಟು ವಿನಿಮಯ ಮಾಡಿಕೊಳ್ಳದೆ ಬಾಕಿ ಉಳಿದಿರುವ ಗ್ರಾಹಕರು ಅಕ್ಟೋಬರ್ 7 ರವರೆಗೆ ಅವಕಾಶ ಕಲ್ಪಿಸಿದೆ.
ಅದರಂತೆ ಗ್ರಾಹಕರು ಒಂದು ವೇಳೆ ನೋಟು ವಿನಿಮಯ ಮಾಡಿಕೊಳ್ಳದಿದ್ದಲ್ಲಿ ಇನ್ನು ಬಾಕಿ ಉಳಿದಿರುವ ಏಳು ದಿನಗಳಲ್ಲಿ ವಿನಿಮಯ ಮಾಡಿಕೊಳ್ಳಬಹುದಾಗಿದೆ.
ಮೇ 19 ರಂದು, ಆರ್ಬಿಐ 2000 ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯಲು ನಿರ್ಧರಿಸಿತು. ಆದರೆ, ಅದು ಕಾನೂನುಬದ್ಧ ಟೆಂಡರ್ ಆಗಿ ಮುಂದುವರಿಯುತ್ತದೆ ಎಂದು ಹೇಳಿತ್ತು. ತಕ್ಷಣವೇ ಜಾರಿಗೆ ಬರುವಂತೆ ಇಂತಹ ನೋಟುಗಳನ್ನು ನೀಡುವುದನ್ನು ನಿಲ್ಲಿಸುವಂತೆ ಆರ್ಬಿಐ ಬ್ಯಾಂಕ್ಗಳಿಗೆ ಸೂಚಿಸಿತ್ತು.
2000 ಮುಖಬೆಲೆಯ ನೋಟನ್ನು 2016 ರ ನವೆಂಬರ್ನಲ್ಲಿ ದೇಶದಲ್ಲಿ ಚಲಾವಣೆಗೆ ಪರಿಚಯಿಸಲಾಯಿತು. ಆ ಸಮಯದಲ್ಲಿ ಚಲಾವಣೆಯಲ್ಲಿದ್ದ ಎಲ್ಲಾ 500 ಮತ್ತು 1000 ಬ್ಯಾಂಕ್ನೋಟುಗಳ ವಹಿವಾಟನ್ನು ಹಿಂಪಡೆಯಲಾಗಿತ್ತು.
The Reserve Bank of India (RBI) on Saturday extended deadline for exchanging Rs 2,000 notes till October 7, 2023. "According to the data received from banks, of the total value of Rs 3.56 lakh crore of Rs 2000 banknotes in circulation as on May 19, 2023, Rs 3.42 lakh crore has been received back leaving only ₹0.14 lakh crore in circulation as at the close of business on September 29, 2023," the central bank said in a release.
19-08-25 11:13 am
Bangalore Correspondent
Dharmasthala Case on Social Media: ಧರ್ಮಸ್ಥಳ ವ...
19-08-25 10:39 am
ಧರ್ಮಸ್ಥಳ ಪ್ರಕರಣ ; ಅಧಿವೇಶನದಲ್ಲಿ ಗೃಹ ಸಚಿವರ ಸ್ಪಷ...
18-08-25 10:47 pm
ನಿಮ್ಮ ಮನೆ ಹುಡುಗಿನ ನಮ್ಮ ಸಮುದಾಯದ ಯುವಕನಿಗೆ ಮದುವೆ...
18-08-25 10:35 pm
Dk Shivakumar, Dharmasthala Case: ಧರ್ಮಸ್ಥಳ ವಿ...
18-08-25 08:45 pm
19-08-25 06:59 pm
HK News Desk
ಇಂಡಿಯಾ ಬಣದಿಂದ ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ.ಸುದರ್...
19-08-25 06:41 pm
ಎನ್ ಡಿಎ ಒಕ್ಕೂಟಕ್ಕೆ ಇಂಡಿಯಾ ಕೂಟದ ಠಕ್ಕರ್ ; ಉಪ ರಾ...
18-08-25 09:19 pm
ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಇಂಡಿಯಾ ಒಕ್ಕೂಟದಿ...
18-08-25 01:28 pm
ಉಪ ರಾಷ್ಟ್ರಪತಿ ಸ್ಥಾನಕ್ಕೆ ಎನ್.ಡಿ.ಎ ಕೂಟದಿಂದ ಅಚ್ಚ...
17-08-25 09:09 pm
19-08-25 11:07 pm
Mangalore Correspondent
Mangalore Thokottu Sports Winner: ಕಂಪನಿ ಬ್ರಾಂ...
19-08-25 08:54 pm
Ullal Municipal Commissioner: ಉಳ್ಳಾಲ ನಗರಸಭೆಯಲ...
19-08-25 08:28 pm
Puttur, Baby, Sreekrishna J. Rao: ಬಿಜೆಪಿ ಮುಖಂ...
19-08-25 07:04 pm
Activists Mahesh Shetty Thimarodi, Harish Poo...
18-08-25 06:14 pm
19-08-25 10:52 pm
Mangalore Correspondent
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm
Ullal Police Raid, Sports Winners, Mangalore:...
19-08-25 12:41 pm