ಬ್ರೇಕಿಂಗ್ ನ್ಯೂಸ್
10-11-20 05:58 pm Headline Karnataka News Network ದೇಶ - ವಿದೇಶ
ನ್ಯೂಯಾರ್ಕ್, ನವೆಂಬರ್ 10: ಕೊರೊನಾ ಸೋಂಕಿಗೆ ಪ್ರತಿಯಾಗಿ ವ್ಯಾಕ್ಸಿನ್ ಪತ್ತೆ ಹಚ್ಚುವ ಕಾರ್ಯ ಅಂತಿಮ ಹಂತದಲ್ಲಿದೆ. ಕೆಲವು ದೇಶಗಳು ತಮ್ಮಲ್ಲಿ ವ್ಯಾಕ್ಸಿನ್ ರೆಡಿಯಾಗಿವೆ ಎನ್ನುವುದನ್ನೂ ಹೇಳಿಕೊಂಡಿವೆ. ಆದರೆ, ಯಾವುದೇ ದೇಶ ಕೂಡ ಜನರ ಮೇಲೆ ವ್ಯಾಕ್ಸಿನ್ ಪ್ರಯೋಗ ಮಾಡಿದ್ದನ್ನು ಖಚಿತಪಡಿಸಿಲ್ಲ. ಇದೇ ವೇಳೆ, ಅಮೆರಿಕದ ವಿಜ್ಞಾನಿಗಳು ವಿಭಿನ್ನ ಉಪಾಯ ಒಂದನ್ನು ಕಂಡುಹಿಡಿದಿದ್ದಾರೆ.
ಕೊರೊನಾ ಬರದಂತೆ ತಡೆಗಟ್ಟುವ ವ್ಯಾಕ್ಸಿನ್ ರೀತಿಯಲ್ಲೇ ಕಾರ್ಯ ನಿರ್ವಹಿಸುವ ಔಷಧಿ ಒಂದನ್ನು ಪತ್ತೆ ಮಾಡಿದ್ದಾರೆ. ಈ ಔಷಧಿಯನ್ನು ಮೂಗಿನ ಮೂಲಕ ಸ್ಪ್ರೇ ಮಾಡಬೇಕಿದ್ದು, ಒಮ್ಮೆ ಔಷಧಿಯನ್ನು ಮೂಗಿನಲ್ಲಿ ಒಳಗೆಳೆದುಕೊಂಡರೆ 24 ಗಂಟೆ ಕಾಲ ಕೊರೊನಾ ಸೋಂಕು ಬರದಂತೆ ತಡೆಯಬಲ್ಲದು ಎನ್ನುತ್ತಾರೆ ವಿಜ್ಞಾನಿಗಳು. ಅಮೆರಿಕದ ನ್ಯೂಯಾರ್ಕ್ ನಲ್ಲಿರುವ ಕೊಲಂಬಿಯಾ ವಿಶ್ವವಿದ್ಯಾನಿಲಯದ ವಿಜ್ಞಾನಿಗಳು ಈ ಮಾದರಿಯ ಔಷಧಿಯನ್ನು ರೆಡಿ ಮಾಡಿದ್ದಾರೆ.




ಟ್ಯೂಬ್ ನಲ್ಲಿ ಇರುವ ಈ ಔಷಧಿ ಕಡಿಮೆ ದರದಲ್ಲಿ ಸಿಗಲಿದ್ದು, ಮನೆಯಿಂದ ಹೊರಗೆ ಹೋಗುವ ಸಂದರ್ಭದಲ್ಲಿ ಮೂಗಿನಲ್ಲಿ ಎಳೆದುಕೊಂಡರೆ ಸಾಕು. ಒಂದು ಬಿಂದುವಿನಷ್ಟು ಮೂಗಿನಲ್ಲಿ ಒಳಗೆಳೆದುಕೊಂಡು ಉಳಿದುದನ್ನು ಸ್ಟೋರೇಜ್ ಮಾಡಿಡಬೇಕು. ರೆಫ್ರಿಜರೇಶನಲ್ಲಿ ಇಡಲೇಬೇಕೆಂದಿಲ್ಲ ಅನ್ನುತ್ತಾರೆ. ಇದರಲ್ಲಿರುವ ಔಷಧೀಯ ಗುಣಗಳು ಮೂಗಿನ ಮೂಲಕ ಬರುವ ಕೊರೊನಾ ವೈರಸನ್ನು ನಾಶ ಮಾಡಬಲ್ಲದಂತೆ. ಇಡೀ ಜನ ಸಮೂಹಕ್ಕೆ ವ್ಯಾಕ್ಸಿನ್ ತಲುಪುವಾಗ ವಿಳಂಬವಾಗುವ ಸನ್ನಿವೇಶದಲ್ಲಿ ಇಂಥ ವ್ಯಾಕ್ಸಿನ್ ಗಳು ಜನರಿಗೆ ಉಪಯುಕ್ತ ಆಗಬಲ್ಲದು ಎಂದು ಹೇಳುತ್ತಾರೆ, ವಿಜ್ಞಾನಿಗಳು.
Most efforts to combat the coronavirus have focused on public health measures and the race to develop a vaccine. However, a team from Columbia University, Cornell University, and others has developed something new: a nasal spray that attacks the virus directly. In a newly released study, the concoction was effective at deactivating the novel coronavirus before it could infect cells.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 05:01 pm
Mangaluru Staffer
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm