ಬ್ರೇಕಿಂಗ್ ನ್ಯೂಸ್
06-08-20 08:39 am Headline Karnataka News Network ದೇಶ - ವಿದೇಶ
ಬೀಜಿಂಗ್ : ಮಹಾಮಾರಿ ಕೊರೋನಾ ವೈರಸ್ನ ಹುಟ್ಟು ಹಾಕಿ ಇಡೀ ಜಗತ್ತೇ ನಲುಗುವಂತೆ ಮಾಡಿತ್ತು ಚೀನಾ. ಇನ್ನು ಕೂಡ ಚೀನಾ ಈ ಹೆಮ್ಮಾರಿ ಕೊರೋನಾ ವೈರಸ್ನ ಸಮಸ್ಯೆಯಿಂದ ಚೇತರಿಸಿಕೊಂಡಿಲ್ಲ. ಹಾಗಿರುವಾಗಲೇ ಇನ್ನೊಂದು ಮಹಾಮಾರಿ ವೈರಸ್ ಚೀನಾಕ್ಕೆ ಎಂಟ್ರಿ ಕೊಟ್ಟಿದೆ. ಈ ವೈರಸ್ ಕೂಡ ಅಪಾಯಕಾರಿ ಆಗಿದ್ದು 7 ಜೀವವನ್ನು ಈಗಾಗಲೇ ಬಲಿ ಪಡೆದುಕೊಂಡಿದೆ.
ಈ ಕೊರೋನಾ ವೈರಸ್ ಮನುಷ್ಯರಿಂದ ಮನುಷ್ಯರಿಗೆ ಅತಿ ಬೇಗನೇ ಹರಡುತ್ತದೆ. ಜ್ವರ, ಗಂಟಲುನೋವು, ಕೆಮ್ಮು ಇದರ ಮೂಲ ಲಕ್ಷಣ. ಈ ವೈರಸ್ ಜೀವಕ್ಕೇ ಹಾನಿತಂದೊಡ್ಡುತ್ತೆ. ಅದೇ ರೀತಿ ಇದೀಗ ಚೀನಾದಲ್ಲಿ ಕಂಡುಬಂದಿರುವ ಹೊಸ ವೈರಸ್ ಒಂದು ಕೀಟದ ಮೂಲಕ ಮನುಷ್ಯರಿಗೆ ಹರಡಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಪೂರ್ವ ಚೀನಾದ ಜಿಯಾಂಗ್ಸು ಮತ್ತು ಅನ್ಹುಯಿ ಪ್ರಾಂತ್ಯಗಳಲ್ಲಿ ಈಗಾಗಲೇ 60 ಮಂದಿಯಲ್ಲಿ ಈ ಸೋಂಕು ಕಾಣಿಸಿಕೊಂಡಿದೆ ಎಂದು ಹೇಳಲಾಗಿದೆ.
ಥ್ರಂಬೋಸೈಟೋಫೆನಿಯಾ ಸಿಂಡ್ರೋಮ್ ಬುನ್ಯವೈರಸ್ (ಎಸ್ಎಫ್ಟಿಎಸ್ವಿ) ಎಂದು ಕರೆಯಲ್ಪಡುವ ಈ ವೈರಸ್ ಅಧ್ಯಯನದ ಪ್ರಕಾರ ಕೊರೋನಾ ರೀತಿಯ ಲಕ್ಷಣವನ್ನೇ ಹೊಂದಿದೆ. ಕೆಮ್ಮ ಮತ್ತು ಜ್ವರ ಇದರ ಮೂಲ ಲಕ್ಷಣಗಳಾಗಿವೆ. ಈ ವೈರಸ್ ಬಂದ ಕೂಡಲೇ ದೇಹದ ರಕ್ತದಲ್ಲಿರುವ ಲ್ಯುಕ್ಟೋಸೈಟ್ ಹಾಗೂ ಪ್ಲೇಟ್ಲೇಟ್ಸ್ಗಳ ಪ್ರಮಾಣ ಕಡಿಮೆ ಆಗಲಿದೆ. ಈ ವೈರಸ್ ತಿಗಣೆ ರೀತಿಯ ಕೀಟಗಳಿಂದ ಮನುಷ್ಯರಿಗೆ ಹರಡಿ ಆ ನಂತರ ಒಬ್ಬರಿಂದೊಬ್ಬರಿಗೆ ಹರಡುತ್ತಾ ಹೋಗುತ್ತದೆ.
ಈ ವೈರಸ್ ಕೂಡ ರೋಗ ನಿರೋಧಕ ಶಕ್ತಿ ಕಡಿಮೆ ಇರುವವರಲ್ಲಿ ಕಾಣಿಸಿಕೊಂಡರೆ ಪ್ರಾಣ ಕಳೆದುಕೊಳ್ಳುವ ಸಾಧ್ಯತೆ ಇದೆ. ಹೀಗಾಗಿ ಇದೀಗ ಚೀನಾದಲ್ಲಿ ಕೊರೋನಾ ವೈರಸ್ ಜೊತೆ ಈ ಹೊಸ ಎಸ್ಎಫ್ಟಿಎಸ್ವಿ ವೈರಸ್ ಕೂಡ ಬಂದಿದ್ದು ಇನ್ನಷ್ಟು ಹೆಣಗಾಡುವಂತೆ ಆಗಿದೆ.
04-10-25 10:54 pm
Bangalore Correspondent
ಸ್ವತಃ ಕಾಂಗ್ರೆಸ್ ನಾಯಕರೇ ಸಿದ್ದು ಯಾವಾಗ ಸಿಎಂ ಪಟ್ಟ...
04-10-25 10:16 pm
ಮಹಾರಾಷ್ಟ್ರದ ಸಮುದ್ರದಲ್ಲಿ ಘೋರ ದುರಂತ ; ಬೆಳಗಾವಿಯ...
04-10-25 09:18 pm
Belagavi Heart Attack, SSLC: ಬೆಳಗಾವಿ ; SSLC ಓ...
04-10-25 07:22 pm
ಐಟಿ ನಗರಿ ಬೆಂಗಳೂರು 'ಸೈಬರ್ ಕ್ರೈಮ್' ಕ್ಯಾಪಿಟಲ್...
03-10-25 06:08 pm
04-10-25 04:45 pm
HK Staffer
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
ಸರ್ಕಾರಿ ಪ್ರಾಯೋಜಿತ ಭಯೋತ್ಪಾದನೆ ನಿಲ್ಲಿಸದಿದ್ದರೆ ಭ...
03-10-25 09:09 pm
ಮಕ್ಕಳ ವಿಡಿಯೋ ಗೇಮ್ ನಲ್ಲೂ ಸೈಬರ್ ಅಪರಾಧ ; ಶಾಲಾ ಹಂ...
03-10-25 04:50 pm
04-10-25 10:29 pm
Mangalore Correspondent
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
04-10-25 02:57 pm
HK News Desk
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm
ಸಹಾಯ ಕೇಳಿ ಬಂದ ಯುವತಿಯನ್ನು ಮದುವೆಯಾಗುತ್ತೇನೆಂದು ನ...
28-09-25 11:08 pm