ಬ್ರೇಕಿಂಗ್ ನ್ಯೂಸ್
06-08-20 08:39 am Headline Karnataka News Network ದೇಶ - ವಿದೇಶ
ಬೀಜಿಂಗ್ : ಮಹಾಮಾರಿ ಕೊರೋನಾ ವೈರಸ್ನ ಹುಟ್ಟು ಹಾಕಿ ಇಡೀ ಜಗತ್ತೇ ನಲುಗುವಂತೆ ಮಾಡಿತ್ತು ಚೀನಾ. ಇನ್ನು ಕೂಡ ಚೀನಾ ಈ ಹೆಮ್ಮಾರಿ ಕೊರೋನಾ ವೈರಸ್ನ ಸಮಸ್ಯೆಯಿಂದ ಚೇತರಿಸಿಕೊಂಡಿಲ್ಲ. ಹಾಗಿರುವಾಗಲೇ ಇನ್ನೊಂದು ಮಹಾಮಾರಿ ವೈರಸ್ ಚೀನಾಕ್ಕೆ ಎಂಟ್ರಿ ಕೊಟ್ಟಿದೆ. ಈ ವೈರಸ್ ಕೂಡ ಅಪಾಯಕಾರಿ ಆಗಿದ್ದು 7 ಜೀವವನ್ನು ಈಗಾಗಲೇ ಬಲಿ ಪಡೆದುಕೊಂಡಿದೆ.
ಈ ಕೊರೋನಾ ವೈರಸ್ ಮನುಷ್ಯರಿಂದ ಮನುಷ್ಯರಿಗೆ ಅತಿ ಬೇಗನೇ ಹರಡುತ್ತದೆ. ಜ್ವರ, ಗಂಟಲುನೋವು, ಕೆಮ್ಮು ಇದರ ಮೂಲ ಲಕ್ಷಣ. ಈ ವೈರಸ್ ಜೀವಕ್ಕೇ ಹಾನಿತಂದೊಡ್ಡುತ್ತೆ. ಅದೇ ರೀತಿ ಇದೀಗ ಚೀನಾದಲ್ಲಿ ಕಂಡುಬಂದಿರುವ ಹೊಸ ವೈರಸ್ ಒಂದು ಕೀಟದ ಮೂಲಕ ಮನುಷ್ಯರಿಗೆ ಹರಡಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಪೂರ್ವ ಚೀನಾದ ಜಿಯಾಂಗ್ಸು ಮತ್ತು ಅನ್ಹುಯಿ ಪ್ರಾಂತ್ಯಗಳಲ್ಲಿ ಈಗಾಗಲೇ 60 ಮಂದಿಯಲ್ಲಿ ಈ ಸೋಂಕು ಕಾಣಿಸಿಕೊಂಡಿದೆ ಎಂದು ಹೇಳಲಾಗಿದೆ.

ಥ್ರಂಬೋಸೈಟೋಫೆನಿಯಾ ಸಿಂಡ್ರೋಮ್ ಬುನ್ಯವೈರಸ್ (ಎಸ್ಎಫ್ಟಿಎಸ್ವಿ) ಎಂದು ಕರೆಯಲ್ಪಡುವ ಈ ವೈರಸ್ ಅಧ್ಯಯನದ ಪ್ರಕಾರ ಕೊರೋನಾ ರೀತಿಯ ಲಕ್ಷಣವನ್ನೇ ಹೊಂದಿದೆ. ಕೆಮ್ಮ ಮತ್ತು ಜ್ವರ ಇದರ ಮೂಲ ಲಕ್ಷಣಗಳಾಗಿವೆ. ಈ ವೈರಸ್ ಬಂದ ಕೂಡಲೇ ದೇಹದ ರಕ್ತದಲ್ಲಿರುವ ಲ್ಯುಕ್ಟೋಸೈಟ್ ಹಾಗೂ ಪ್ಲೇಟ್ಲೇಟ್ಸ್ಗಳ ಪ್ರಮಾಣ ಕಡಿಮೆ ಆಗಲಿದೆ. ಈ ವೈರಸ್ ತಿಗಣೆ ರೀತಿಯ ಕೀಟಗಳಿಂದ ಮನುಷ್ಯರಿಗೆ ಹರಡಿ ಆ ನಂತರ ಒಬ್ಬರಿಂದೊಬ್ಬರಿಗೆ ಹರಡುತ್ತಾ ಹೋಗುತ್ತದೆ.
ಈ ವೈರಸ್ ಕೂಡ ರೋಗ ನಿರೋಧಕ ಶಕ್ತಿ ಕಡಿಮೆ ಇರುವವರಲ್ಲಿ ಕಾಣಿಸಿಕೊಂಡರೆ ಪ್ರಾಣ ಕಳೆದುಕೊಳ್ಳುವ ಸಾಧ್ಯತೆ ಇದೆ. ಹೀಗಾಗಿ ಇದೀಗ ಚೀನಾದಲ್ಲಿ ಕೊರೋನಾ ವೈರಸ್ ಜೊತೆ ಈ ಹೊಸ ಎಸ್ಎಫ್ಟಿಎಸ್ವಿ ವೈರಸ್ ಕೂಡ ಬಂದಿದ್ದು ಇನ್ನಷ್ಟು ಹೆಣಗಾಡುವಂತೆ ಆಗಿದೆ.
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am