ಬ್ರೇಕಿಂಗ್ ನ್ಯೂಸ್
06-08-20 08:39 am Headline Karnataka News Network ದೇಶ - ವಿದೇಶ
ಬೀಜಿಂಗ್ : ಮಹಾಮಾರಿ ಕೊರೋನಾ ವೈರಸ್ನ ಹುಟ್ಟು ಹಾಕಿ ಇಡೀ ಜಗತ್ತೇ ನಲುಗುವಂತೆ ಮಾಡಿತ್ತು ಚೀನಾ. ಇನ್ನು ಕೂಡ ಚೀನಾ ಈ ಹೆಮ್ಮಾರಿ ಕೊರೋನಾ ವೈರಸ್ನ ಸಮಸ್ಯೆಯಿಂದ ಚೇತರಿಸಿಕೊಂಡಿಲ್ಲ. ಹಾಗಿರುವಾಗಲೇ ಇನ್ನೊಂದು ಮಹಾಮಾರಿ ವೈರಸ್ ಚೀನಾಕ್ಕೆ ಎಂಟ್ರಿ ಕೊಟ್ಟಿದೆ. ಈ ವೈರಸ್ ಕೂಡ ಅಪಾಯಕಾರಿ ಆಗಿದ್ದು 7 ಜೀವವನ್ನು ಈಗಾಗಲೇ ಬಲಿ ಪಡೆದುಕೊಂಡಿದೆ.
ಈ ಕೊರೋನಾ ವೈರಸ್ ಮನುಷ್ಯರಿಂದ ಮನುಷ್ಯರಿಗೆ ಅತಿ ಬೇಗನೇ ಹರಡುತ್ತದೆ. ಜ್ವರ, ಗಂಟಲುನೋವು, ಕೆಮ್ಮು ಇದರ ಮೂಲ ಲಕ್ಷಣ. ಈ ವೈರಸ್ ಜೀವಕ್ಕೇ ಹಾನಿತಂದೊಡ್ಡುತ್ತೆ. ಅದೇ ರೀತಿ ಇದೀಗ ಚೀನಾದಲ್ಲಿ ಕಂಡುಬಂದಿರುವ ಹೊಸ ವೈರಸ್ ಒಂದು ಕೀಟದ ಮೂಲಕ ಮನುಷ್ಯರಿಗೆ ಹರಡಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಪೂರ್ವ ಚೀನಾದ ಜಿಯಾಂಗ್ಸು ಮತ್ತು ಅನ್ಹುಯಿ ಪ್ರಾಂತ್ಯಗಳಲ್ಲಿ ಈಗಾಗಲೇ 60 ಮಂದಿಯಲ್ಲಿ ಈ ಸೋಂಕು ಕಾಣಿಸಿಕೊಂಡಿದೆ ಎಂದು ಹೇಳಲಾಗಿದೆ.

ಥ್ರಂಬೋಸೈಟೋಫೆನಿಯಾ ಸಿಂಡ್ರೋಮ್ ಬುನ್ಯವೈರಸ್ (ಎಸ್ಎಫ್ಟಿಎಸ್ವಿ) ಎಂದು ಕರೆಯಲ್ಪಡುವ ಈ ವೈರಸ್ ಅಧ್ಯಯನದ ಪ್ರಕಾರ ಕೊರೋನಾ ರೀತಿಯ ಲಕ್ಷಣವನ್ನೇ ಹೊಂದಿದೆ. ಕೆಮ್ಮ ಮತ್ತು ಜ್ವರ ಇದರ ಮೂಲ ಲಕ್ಷಣಗಳಾಗಿವೆ. ಈ ವೈರಸ್ ಬಂದ ಕೂಡಲೇ ದೇಹದ ರಕ್ತದಲ್ಲಿರುವ ಲ್ಯುಕ್ಟೋಸೈಟ್ ಹಾಗೂ ಪ್ಲೇಟ್ಲೇಟ್ಸ್ಗಳ ಪ್ರಮಾಣ ಕಡಿಮೆ ಆಗಲಿದೆ. ಈ ವೈರಸ್ ತಿಗಣೆ ರೀತಿಯ ಕೀಟಗಳಿಂದ ಮನುಷ್ಯರಿಗೆ ಹರಡಿ ಆ ನಂತರ ಒಬ್ಬರಿಂದೊಬ್ಬರಿಗೆ ಹರಡುತ್ತಾ ಹೋಗುತ್ತದೆ.
ಈ ವೈರಸ್ ಕೂಡ ರೋಗ ನಿರೋಧಕ ಶಕ್ತಿ ಕಡಿಮೆ ಇರುವವರಲ್ಲಿ ಕಾಣಿಸಿಕೊಂಡರೆ ಪ್ರಾಣ ಕಳೆದುಕೊಳ್ಳುವ ಸಾಧ್ಯತೆ ಇದೆ. ಹೀಗಾಗಿ ಇದೀಗ ಚೀನಾದಲ್ಲಿ ಕೊರೋನಾ ವೈರಸ್ ಜೊತೆ ಈ ಹೊಸ ಎಸ್ಎಫ್ಟಿಎಸ್ವಿ ವೈರಸ್ ಕೂಡ ಬಂದಿದ್ದು ಇನ್ನಷ್ಟು ಹೆಣಗಾಡುವಂತೆ ಆಗಿದೆ.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
ಕೆಎಫ್ ಸಿ ಬಳಿಕ ಮಂಗಳೂರಿನಲ್ಲಿ ಎಂಎಫ್ ಸಿ ರೆಸ್ಟೋರೆಂ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm