ಬ್ರೇಕಿಂಗ್ ನ್ಯೂಸ್
06-08-20 08:39 am Headline Karnataka News Network ದೇಶ - ವಿದೇಶ
ಬೀಜಿಂಗ್ : ಮಹಾಮಾರಿ ಕೊರೋನಾ ವೈರಸ್ನ ಹುಟ್ಟು ಹಾಕಿ ಇಡೀ ಜಗತ್ತೇ ನಲುಗುವಂತೆ ಮಾಡಿತ್ತು ಚೀನಾ. ಇನ್ನು ಕೂಡ ಚೀನಾ ಈ ಹೆಮ್ಮಾರಿ ಕೊರೋನಾ ವೈರಸ್ನ ಸಮಸ್ಯೆಯಿಂದ ಚೇತರಿಸಿಕೊಂಡಿಲ್ಲ. ಹಾಗಿರುವಾಗಲೇ ಇನ್ನೊಂದು ಮಹಾಮಾರಿ ವೈರಸ್ ಚೀನಾಕ್ಕೆ ಎಂಟ್ರಿ ಕೊಟ್ಟಿದೆ. ಈ ವೈರಸ್ ಕೂಡ ಅಪಾಯಕಾರಿ ಆಗಿದ್ದು 7 ಜೀವವನ್ನು ಈಗಾಗಲೇ ಬಲಿ ಪಡೆದುಕೊಂಡಿದೆ.
ಈ ಕೊರೋನಾ ವೈರಸ್ ಮನುಷ್ಯರಿಂದ ಮನುಷ್ಯರಿಗೆ ಅತಿ ಬೇಗನೇ ಹರಡುತ್ತದೆ. ಜ್ವರ, ಗಂಟಲುನೋವು, ಕೆಮ್ಮು ಇದರ ಮೂಲ ಲಕ್ಷಣ. ಈ ವೈರಸ್ ಜೀವಕ್ಕೇ ಹಾನಿತಂದೊಡ್ಡುತ್ತೆ. ಅದೇ ರೀತಿ ಇದೀಗ ಚೀನಾದಲ್ಲಿ ಕಂಡುಬಂದಿರುವ ಹೊಸ ವೈರಸ್ ಒಂದು ಕೀಟದ ಮೂಲಕ ಮನುಷ್ಯರಿಗೆ ಹರಡಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಪೂರ್ವ ಚೀನಾದ ಜಿಯಾಂಗ್ಸು ಮತ್ತು ಅನ್ಹುಯಿ ಪ್ರಾಂತ್ಯಗಳಲ್ಲಿ ಈಗಾಗಲೇ 60 ಮಂದಿಯಲ್ಲಿ ಈ ಸೋಂಕು ಕಾಣಿಸಿಕೊಂಡಿದೆ ಎಂದು ಹೇಳಲಾಗಿದೆ.

ಥ್ರಂಬೋಸೈಟೋಫೆನಿಯಾ ಸಿಂಡ್ರೋಮ್ ಬುನ್ಯವೈರಸ್ (ಎಸ್ಎಫ್ಟಿಎಸ್ವಿ) ಎಂದು ಕರೆಯಲ್ಪಡುವ ಈ ವೈರಸ್ ಅಧ್ಯಯನದ ಪ್ರಕಾರ ಕೊರೋನಾ ರೀತಿಯ ಲಕ್ಷಣವನ್ನೇ ಹೊಂದಿದೆ. ಕೆಮ್ಮ ಮತ್ತು ಜ್ವರ ಇದರ ಮೂಲ ಲಕ್ಷಣಗಳಾಗಿವೆ. ಈ ವೈರಸ್ ಬಂದ ಕೂಡಲೇ ದೇಹದ ರಕ್ತದಲ್ಲಿರುವ ಲ್ಯುಕ್ಟೋಸೈಟ್ ಹಾಗೂ ಪ್ಲೇಟ್ಲೇಟ್ಸ್ಗಳ ಪ್ರಮಾಣ ಕಡಿಮೆ ಆಗಲಿದೆ. ಈ ವೈರಸ್ ತಿಗಣೆ ರೀತಿಯ ಕೀಟಗಳಿಂದ ಮನುಷ್ಯರಿಗೆ ಹರಡಿ ಆ ನಂತರ ಒಬ್ಬರಿಂದೊಬ್ಬರಿಗೆ ಹರಡುತ್ತಾ ಹೋಗುತ್ತದೆ.
ಈ ವೈರಸ್ ಕೂಡ ರೋಗ ನಿರೋಧಕ ಶಕ್ತಿ ಕಡಿಮೆ ಇರುವವರಲ್ಲಿ ಕಾಣಿಸಿಕೊಂಡರೆ ಪ್ರಾಣ ಕಳೆದುಕೊಳ್ಳುವ ಸಾಧ್ಯತೆ ಇದೆ. ಹೀಗಾಗಿ ಇದೀಗ ಚೀನಾದಲ್ಲಿ ಕೊರೋನಾ ವೈರಸ್ ಜೊತೆ ಈ ಹೊಸ ಎಸ್ಎಫ್ಟಿಎಸ್ವಿ ವೈರಸ್ ಕೂಡ ಬಂದಿದ್ದು ಇನ್ನಷ್ಟು ಹೆಣಗಾಡುವಂತೆ ಆಗಿದೆ.
20-02-26 09:20 pm
HK News Desk
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
20-02-26 08:45 pm
HK News Desk
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
20-02-26 06:05 pm
Mangalore Correspondent
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
20-02-26 10:08 pm
Mangaluru Staffer
ಲಕ್ಕುಂಡಿ ನಿಧಿ ಹೆಸ್ರಲ್ಲಿ ಜನರಿಗೆ ಟೋಪಿ ; ಹಂಡಿಯೊಳ...
20-02-26 09:07 pm
ಗಂಡ ಸತ್ತ ಒಂದೇ ವಾರಕ್ಕೆ ಪತ್ನಿಗೆ ಪೊಲೀಸಪ್ಪನ ಕಿರುಕ...
20-02-26 08:54 pm
ಮುಡಾ ಹಗರಣ, ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಿ...
20-02-26 08:44 pm
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಮಸೀದಿಯಿಂದ ಕಲ್ಲು –...
20-02-26 03:03 pm