ಬ್ರೇಕಿಂಗ್ ನ್ಯೂಸ್
06-08-20 08:39 am Headline Karnataka News Network ದೇಶ - ವಿದೇಶ
ಬೀಜಿಂಗ್ : ಮಹಾಮಾರಿ ಕೊರೋನಾ ವೈರಸ್ನ ಹುಟ್ಟು ಹಾಕಿ ಇಡೀ ಜಗತ್ತೇ ನಲುಗುವಂತೆ ಮಾಡಿತ್ತು ಚೀನಾ. ಇನ್ನು ಕೂಡ ಚೀನಾ ಈ ಹೆಮ್ಮಾರಿ ಕೊರೋನಾ ವೈರಸ್ನ ಸಮಸ್ಯೆಯಿಂದ ಚೇತರಿಸಿಕೊಂಡಿಲ್ಲ. ಹಾಗಿರುವಾಗಲೇ ಇನ್ನೊಂದು ಮಹಾಮಾರಿ ವೈರಸ್ ಚೀನಾಕ್ಕೆ ಎಂಟ್ರಿ ಕೊಟ್ಟಿದೆ. ಈ ವೈರಸ್ ಕೂಡ ಅಪಾಯಕಾರಿ ಆಗಿದ್ದು 7 ಜೀವವನ್ನು ಈಗಾಗಲೇ ಬಲಿ ಪಡೆದುಕೊಂಡಿದೆ.
ಈ ಕೊರೋನಾ ವೈರಸ್ ಮನುಷ್ಯರಿಂದ ಮನುಷ್ಯರಿಗೆ ಅತಿ ಬೇಗನೇ ಹರಡುತ್ತದೆ. ಜ್ವರ, ಗಂಟಲುನೋವು, ಕೆಮ್ಮು ಇದರ ಮೂಲ ಲಕ್ಷಣ. ಈ ವೈರಸ್ ಜೀವಕ್ಕೇ ಹಾನಿತಂದೊಡ್ಡುತ್ತೆ. ಅದೇ ರೀತಿ ಇದೀಗ ಚೀನಾದಲ್ಲಿ ಕಂಡುಬಂದಿರುವ ಹೊಸ ವೈರಸ್ ಒಂದು ಕೀಟದ ಮೂಲಕ ಮನುಷ್ಯರಿಗೆ ಹರಡಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಪೂರ್ವ ಚೀನಾದ ಜಿಯಾಂಗ್ಸು ಮತ್ತು ಅನ್ಹುಯಿ ಪ್ರಾಂತ್ಯಗಳಲ್ಲಿ ಈಗಾಗಲೇ 60 ಮಂದಿಯಲ್ಲಿ ಈ ಸೋಂಕು ಕಾಣಿಸಿಕೊಂಡಿದೆ ಎಂದು ಹೇಳಲಾಗಿದೆ.
ಥ್ರಂಬೋಸೈಟೋಫೆನಿಯಾ ಸಿಂಡ್ರೋಮ್ ಬುನ್ಯವೈರಸ್ (ಎಸ್ಎಫ್ಟಿಎಸ್ವಿ) ಎಂದು ಕರೆಯಲ್ಪಡುವ ಈ ವೈರಸ್ ಅಧ್ಯಯನದ ಪ್ರಕಾರ ಕೊರೋನಾ ರೀತಿಯ ಲಕ್ಷಣವನ್ನೇ ಹೊಂದಿದೆ. ಕೆಮ್ಮ ಮತ್ತು ಜ್ವರ ಇದರ ಮೂಲ ಲಕ್ಷಣಗಳಾಗಿವೆ. ಈ ವೈರಸ್ ಬಂದ ಕೂಡಲೇ ದೇಹದ ರಕ್ತದಲ್ಲಿರುವ ಲ್ಯುಕ್ಟೋಸೈಟ್ ಹಾಗೂ ಪ್ಲೇಟ್ಲೇಟ್ಸ್ಗಳ ಪ್ರಮಾಣ ಕಡಿಮೆ ಆಗಲಿದೆ. ಈ ವೈರಸ್ ತಿಗಣೆ ರೀತಿಯ ಕೀಟಗಳಿಂದ ಮನುಷ್ಯರಿಗೆ ಹರಡಿ ಆ ನಂತರ ಒಬ್ಬರಿಂದೊಬ್ಬರಿಗೆ ಹರಡುತ್ತಾ ಹೋಗುತ್ತದೆ.
ಈ ವೈರಸ್ ಕೂಡ ರೋಗ ನಿರೋಧಕ ಶಕ್ತಿ ಕಡಿಮೆ ಇರುವವರಲ್ಲಿ ಕಾಣಿಸಿಕೊಂಡರೆ ಪ್ರಾಣ ಕಳೆದುಕೊಳ್ಳುವ ಸಾಧ್ಯತೆ ಇದೆ. ಹೀಗಾಗಿ ಇದೀಗ ಚೀನಾದಲ್ಲಿ ಕೊರೋನಾ ವೈರಸ್ ಜೊತೆ ಈ ಹೊಸ ಎಸ್ಎಫ್ಟಿಎಸ್ವಿ ವೈರಸ್ ಕೂಡ ಬಂದಿದ್ದು ಇನ್ನಷ್ಟು ಹೆಣಗಾಡುವಂತೆ ಆಗಿದೆ.
15-06-25 09:29 pm
Bangalore Correspondent
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
A.H. Vishwanath, CM Sidddaramaiah ; ನವೆಂಬರ್ ನ...
14-06-25 07:45 pm
Bike Taxi, Ola, Uber, Karnataka: ರ್ಯಾಪಿಡೋ, ಉ...
13-06-25 08:47 pm
Agumbe Ghat, Closed: ಜೂ.15ರಿಂದ - ಸೆ. 30ರವರೆಗೆ...
13-06-25 07:01 pm
15-06-25 10:29 pm
HK News Desk
Israel Iran War, Generals Killed: ಮೂರನೇ ಮಹಾಯು...
14-06-25 12:00 pm
Kasaragod Deputy Tahsildar Suspended: ವಿಮಾನ ದ...
13-06-25 11:09 pm
Air India Plane Crash, Black Box Recovered: ವ...
13-06-25 10:42 pm
ಏರ್ ಇಂಡಿಯಾ ವಿಮಾನ ದುರಂತ ; ಲಂಡನ್ನಲ್ಲೇ ಬದುಕು ಕಟ್...
13-06-25 03:08 pm
15-06-25 11:04 pm
Mangalore Correspondent
Kadri Kaibattal, Mangalore Rain, Landslide: ಕ...
15-06-25 09:50 pm
Mangalore Rain, School Holiday: ರೆಡ್ ಅಲರ್ಟ್ ಮ...
15-06-25 09:35 pm
Mangalore Heavy Rains, Dinesh Gundu Rao: ಮಳೆ...
15-06-25 03:20 pm
Mangalore Rain, Compound Wall Collapsed Video...
15-06-25 12:12 pm
14-06-25 11:02 pm
Bangalore Correspondent
Lokayukta Corruption, Bengaluru SP Srinath Jo...
14-06-25 05:59 pm
Mangalore, Yeyyadi Bar, Murder, Kaushik: ಯೆಯ್...
13-06-25 07:30 pm
Mangalore, Puttur, Dr Adarsh, Sullia, Marriag...
13-06-25 05:37 pm
Goa Rape, Calangute Beach: ಬಕ್ರೀದ್ ಪಾರ್ಟಿಗೆ ಬ...
12-06-25 12:31 pm