ಬ್ರೇಕಿಂಗ್ ನ್ಯೂಸ್
10-11-20 06:53 pm Headline Karnataka News Network ದೇಶ - ವಿದೇಶ
ಮುಂಬೈ, ನವೆಂಬರ್ 10: ಭಾರತದ ಮೋಸ್ಟ್ ವಾಂಟೆಡ್ ಕ್ರಿಮಿನಲ್, ಭೂಗತ ಪಾತಕಿ ದಾವೂದ್ ಇಬ್ರಾಹಿಂ ಮತ್ತು ಸಹೋದರರಿಗೆ ಸೇರಿದ್ದ ಆರು ಕಡೆಯ ಆಸ್ತಿಗಳನ್ನು ಹರಾಜು ಹಾಕಲಾಗಿದ್ದು, 23 ಲಕ್ಷ ರೂಪಾಯಿಗೆ ಸೇಲ್ ಆಗಿದೆ.
ಮಹಾರಾಷ್ಟ್ರದ ರತ್ನಗಿರಿ ಜಿಲ್ಲೆಯ ಮುಂಬಾಕೆ ಎಂಬ ಗ್ರಾಮದಲ್ಲಿ ದಾವೂದ್ ಹೆಸರಲ್ಲಿದ್ದ ಖಾಲಿ ಜಾಗ, ಕೆಲವು ಅರ್ಧ ನಿರ್ಮಾಣಗೊಂಡಿದ್ದ ಕಟ್ಟಡಗಳು ಹೀಗೆ ಆರು ಆಸ್ತಿಗಳನ್ನು ಹರಾಜು ಹಾಕಲಾಗಿದೆ. ಅದನ್ನು ವಕೀಲರಾದ ಅಜಯ್ ಶ್ರೀವಾಸ್ತವ ಮತ್ತು ಸುಪ್ರೀಂ ಕೋರ್ಟ್ ವಕೀಲರಾದ ಭೂಪೇಂದ್ರ ಭಾರದ್ವಾಜ್ ಆನ್ ಲೈನ್ ಬಿಡ್ಡಿಂಗ್ ಮೂಲಕ ತಮ್ಮದಾಗಿಸಿಕೊಂಡಿದ್ದಾರೆ. ಕಳ್ಳಸಾಗಾಣಿಕೆದಾರರ ಆಸ್ತಿ ಮುಟ್ಟುಗೋಲು (ವಿದೇಶಿ ವಿನಿಮಯ) ಕಾಯ್ದೆಯಡಿ ಆನ್ ಲೈನ್ ಬಿಡ್ಡಿಂಗ್ ಮೂಲಕ ಹರಾಜು ಮಾಡಲಾಗಿದೆ.
ಕಳೆದ ವರ್ಷವೇ ದಾವೂದ್ ಇಬ್ರಾಹಿಂಗೆ ಸೇರಿದ ಮುಂಬೈ ಆಸುಪಾಸಿನಲ್ಲಿರುವ 13 ಆಸ್ತಿಗಳನ್ನು ಹರಾಜು ಹಾಕಲು ನಿರ್ಧರಿಸಲಾಗಿತ್ತು. ಆದರೆ ಕೊರೊನಾ ನಿರ್ಬಂಧ ಕಾರಣದಿಂದಾಗಿ ಮುಂದೆ ಹೋಗಿತ್ತು. ಇದರಲ್ಲಿ ದಾವೂದ್ ಆಪ್ತ ಇಕ್ಬಾಲ್ ಮೆನನ್ ಗೆ ಸೇರಿದ ಫ್ಲ್ಯಾಟ್ ಗಳು ಕೂಡ ಇರಲಿದ್ದು, ಇನ್ನಷ್ಟೇ ಹರಾಜು ನಡೆಯಬೇಕು.
Six properties belonging to underworld don Dawood Ibrahim's relatives were auctioned in Mumbai on Tuesday by Safema authorities.
05-10-25 09:41 pm
HK News Desk
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
ಬಿಹಾರ ಚುನಾವಣೆ ಬಳಿಕ ರಾಜ್ಯದಲ್ಲಿ ರಾಜಕೀಯ ಕ್ರಾಂತಿ...
05-10-25 07:38 pm
ಜಾತಿ ಗಣತಿ ತೆರಳಿದ್ದ ಶಿಕ್ಷಕಿ ಮತ್ತು ಪತಿಗೆ ಅಟ್ಟಾಡ...
05-10-25 07:18 pm
05-10-25 11:07 pm
HK News Desk
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
Coldrif syrup: ಸಿರಪ್ ಸೇವಿಸಿ 11 ಮಕ್ಕಳು ಸಾವು ;...
04-10-25 04:45 pm
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
06-10-25 02:58 pm
Mangalore Correspondent
Ullal, UT Khader, Sharadotsava Clash: ಉಳ್ಳಾಲ...
04-10-25 10:29 pm
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm