ಬ್ರೇಕಿಂಗ್ ನ್ಯೂಸ್
10-11-20 06:53 pm Headline Karnataka News Network ದೇಶ - ವಿದೇಶ
ಮುಂಬೈ, ನವೆಂಬರ್ 10: ಭಾರತದ ಮೋಸ್ಟ್ ವಾಂಟೆಡ್ ಕ್ರಿಮಿನಲ್, ಭೂಗತ ಪಾತಕಿ ದಾವೂದ್ ಇಬ್ರಾಹಿಂ ಮತ್ತು ಸಹೋದರರಿಗೆ ಸೇರಿದ್ದ ಆರು ಕಡೆಯ ಆಸ್ತಿಗಳನ್ನು ಹರಾಜು ಹಾಕಲಾಗಿದ್ದು, 23 ಲಕ್ಷ ರೂಪಾಯಿಗೆ ಸೇಲ್ ಆಗಿದೆ.
ಮಹಾರಾಷ್ಟ್ರದ ರತ್ನಗಿರಿ ಜಿಲ್ಲೆಯ ಮುಂಬಾಕೆ ಎಂಬ ಗ್ರಾಮದಲ್ಲಿ ದಾವೂದ್ ಹೆಸರಲ್ಲಿದ್ದ ಖಾಲಿ ಜಾಗ, ಕೆಲವು ಅರ್ಧ ನಿರ್ಮಾಣಗೊಂಡಿದ್ದ ಕಟ್ಟಡಗಳು ಹೀಗೆ ಆರು ಆಸ್ತಿಗಳನ್ನು ಹರಾಜು ಹಾಕಲಾಗಿದೆ. ಅದನ್ನು ವಕೀಲರಾದ ಅಜಯ್ ಶ್ರೀವಾಸ್ತವ ಮತ್ತು ಸುಪ್ರೀಂ ಕೋರ್ಟ್ ವಕೀಲರಾದ ಭೂಪೇಂದ್ರ ಭಾರದ್ವಾಜ್ ಆನ್ ಲೈನ್ ಬಿಡ್ಡಿಂಗ್ ಮೂಲಕ ತಮ್ಮದಾಗಿಸಿಕೊಂಡಿದ್ದಾರೆ. ಕಳ್ಳಸಾಗಾಣಿಕೆದಾರರ ಆಸ್ತಿ ಮುಟ್ಟುಗೋಲು (ವಿದೇಶಿ ವಿನಿಮಯ) ಕಾಯ್ದೆಯಡಿ ಆನ್ ಲೈನ್ ಬಿಡ್ಡಿಂಗ್ ಮೂಲಕ ಹರಾಜು ಮಾಡಲಾಗಿದೆ.
ಕಳೆದ ವರ್ಷವೇ ದಾವೂದ್ ಇಬ್ರಾಹಿಂಗೆ ಸೇರಿದ ಮುಂಬೈ ಆಸುಪಾಸಿನಲ್ಲಿರುವ 13 ಆಸ್ತಿಗಳನ್ನು ಹರಾಜು ಹಾಕಲು ನಿರ್ಧರಿಸಲಾಗಿತ್ತು. ಆದರೆ ಕೊರೊನಾ ನಿರ್ಬಂಧ ಕಾರಣದಿಂದಾಗಿ ಮುಂದೆ ಹೋಗಿತ್ತು. ಇದರಲ್ಲಿ ದಾವೂದ್ ಆಪ್ತ ಇಕ್ಬಾಲ್ ಮೆನನ್ ಗೆ ಸೇರಿದ ಫ್ಲ್ಯಾಟ್ ಗಳು ಕೂಡ ಇರಲಿದ್ದು, ಇನ್ನಷ್ಟೇ ಹರಾಜು ನಡೆಯಬೇಕು.
Six properties belonging to underworld don Dawood Ibrahim's relatives were auctioned in Mumbai on Tuesday by Safema authorities.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm