ಬ್ರೇಕಿಂಗ್ ನ್ಯೂಸ್
10-11-20 06:53 pm Headline Karnataka News Network ದೇಶ - ವಿದೇಶ
ಮುಂಬೈ, ನವೆಂಬರ್ 10: ಭಾರತದ ಮೋಸ್ಟ್ ವಾಂಟೆಡ್ ಕ್ರಿಮಿನಲ್, ಭೂಗತ ಪಾತಕಿ ದಾವೂದ್ ಇಬ್ರಾಹಿಂ ಮತ್ತು ಸಹೋದರರಿಗೆ ಸೇರಿದ್ದ ಆರು ಕಡೆಯ ಆಸ್ತಿಗಳನ್ನು ಹರಾಜು ಹಾಕಲಾಗಿದ್ದು, 23 ಲಕ್ಷ ರೂಪಾಯಿಗೆ ಸೇಲ್ ಆಗಿದೆ.
ಮಹಾರಾಷ್ಟ್ರದ ರತ್ನಗಿರಿ ಜಿಲ್ಲೆಯ ಮುಂಬಾಕೆ ಎಂಬ ಗ್ರಾಮದಲ್ಲಿ ದಾವೂದ್ ಹೆಸರಲ್ಲಿದ್ದ ಖಾಲಿ ಜಾಗ, ಕೆಲವು ಅರ್ಧ ನಿರ್ಮಾಣಗೊಂಡಿದ್ದ ಕಟ್ಟಡಗಳು ಹೀಗೆ ಆರು ಆಸ್ತಿಗಳನ್ನು ಹರಾಜು ಹಾಕಲಾಗಿದೆ. ಅದನ್ನು ವಕೀಲರಾದ ಅಜಯ್ ಶ್ರೀವಾಸ್ತವ ಮತ್ತು ಸುಪ್ರೀಂ ಕೋರ್ಟ್ ವಕೀಲರಾದ ಭೂಪೇಂದ್ರ ಭಾರದ್ವಾಜ್ ಆನ್ ಲೈನ್ ಬಿಡ್ಡಿಂಗ್ ಮೂಲಕ ತಮ್ಮದಾಗಿಸಿಕೊಂಡಿದ್ದಾರೆ. ಕಳ್ಳಸಾಗಾಣಿಕೆದಾರರ ಆಸ್ತಿ ಮುಟ್ಟುಗೋಲು (ವಿದೇಶಿ ವಿನಿಮಯ) ಕಾಯ್ದೆಯಡಿ ಆನ್ ಲೈನ್ ಬಿಡ್ಡಿಂಗ್ ಮೂಲಕ ಹರಾಜು ಮಾಡಲಾಗಿದೆ.
ಕಳೆದ ವರ್ಷವೇ ದಾವೂದ್ ಇಬ್ರಾಹಿಂಗೆ ಸೇರಿದ ಮುಂಬೈ ಆಸುಪಾಸಿನಲ್ಲಿರುವ 13 ಆಸ್ತಿಗಳನ್ನು ಹರಾಜು ಹಾಕಲು ನಿರ್ಧರಿಸಲಾಗಿತ್ತು. ಆದರೆ ಕೊರೊನಾ ನಿರ್ಬಂಧ ಕಾರಣದಿಂದಾಗಿ ಮುಂದೆ ಹೋಗಿತ್ತು. ಇದರಲ್ಲಿ ದಾವೂದ್ ಆಪ್ತ ಇಕ್ಬಾಲ್ ಮೆನನ್ ಗೆ ಸೇರಿದ ಫ್ಲ್ಯಾಟ್ ಗಳು ಕೂಡ ಇರಲಿದ್ದು, ಇನ್ನಷ್ಟೇ ಹರಾಜು ನಡೆಯಬೇಕು.
Six properties belonging to underworld don Dawood Ibrahim's relatives were auctioned in Mumbai on Tuesday by Safema authorities.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm