ಬ್ರೇಕಿಂಗ್ ನ್ಯೂಸ್
10-11-20 06:53 pm Headline Karnataka News Network ದೇಶ - ವಿದೇಶ
ಮುಂಬೈ, ನವೆಂಬರ್ 10: ಭಾರತದ ಮೋಸ್ಟ್ ವಾಂಟೆಡ್ ಕ್ರಿಮಿನಲ್, ಭೂಗತ ಪಾತಕಿ ದಾವೂದ್ ಇಬ್ರಾಹಿಂ ಮತ್ತು ಸಹೋದರರಿಗೆ ಸೇರಿದ್ದ ಆರು ಕಡೆಯ ಆಸ್ತಿಗಳನ್ನು ಹರಾಜು ಹಾಕಲಾಗಿದ್ದು, 23 ಲಕ್ಷ ರೂಪಾಯಿಗೆ ಸೇಲ್ ಆಗಿದೆ.
ಮಹಾರಾಷ್ಟ್ರದ ರತ್ನಗಿರಿ ಜಿಲ್ಲೆಯ ಮುಂಬಾಕೆ ಎಂಬ ಗ್ರಾಮದಲ್ಲಿ ದಾವೂದ್ ಹೆಸರಲ್ಲಿದ್ದ ಖಾಲಿ ಜಾಗ, ಕೆಲವು ಅರ್ಧ ನಿರ್ಮಾಣಗೊಂಡಿದ್ದ ಕಟ್ಟಡಗಳು ಹೀಗೆ ಆರು ಆಸ್ತಿಗಳನ್ನು ಹರಾಜು ಹಾಕಲಾಗಿದೆ. ಅದನ್ನು ವಕೀಲರಾದ ಅಜಯ್ ಶ್ರೀವಾಸ್ತವ ಮತ್ತು ಸುಪ್ರೀಂ ಕೋರ್ಟ್ ವಕೀಲರಾದ ಭೂಪೇಂದ್ರ ಭಾರದ್ವಾಜ್ ಆನ್ ಲೈನ್ ಬಿಡ್ಡಿಂಗ್ ಮೂಲಕ ತಮ್ಮದಾಗಿಸಿಕೊಂಡಿದ್ದಾರೆ. ಕಳ್ಳಸಾಗಾಣಿಕೆದಾರರ ಆಸ್ತಿ ಮುಟ್ಟುಗೋಲು (ವಿದೇಶಿ ವಿನಿಮಯ) ಕಾಯ್ದೆಯಡಿ ಆನ್ ಲೈನ್ ಬಿಡ್ಡಿಂಗ್ ಮೂಲಕ ಹರಾಜು ಮಾಡಲಾಗಿದೆ.
ಕಳೆದ ವರ್ಷವೇ ದಾವೂದ್ ಇಬ್ರಾಹಿಂಗೆ ಸೇರಿದ ಮುಂಬೈ ಆಸುಪಾಸಿನಲ್ಲಿರುವ 13 ಆಸ್ತಿಗಳನ್ನು ಹರಾಜು ಹಾಕಲು ನಿರ್ಧರಿಸಲಾಗಿತ್ತು. ಆದರೆ ಕೊರೊನಾ ನಿರ್ಬಂಧ ಕಾರಣದಿಂದಾಗಿ ಮುಂದೆ ಹೋಗಿತ್ತು. ಇದರಲ್ಲಿ ದಾವೂದ್ ಆಪ್ತ ಇಕ್ಬಾಲ್ ಮೆನನ್ ಗೆ ಸೇರಿದ ಫ್ಲ್ಯಾಟ್ ಗಳು ಕೂಡ ಇರಲಿದ್ದು, ಇನ್ನಷ್ಟೇ ಹರಾಜು ನಡೆಯಬೇಕು.
Six properties belonging to underworld don Dawood Ibrahim's relatives were auctioned in Mumbai on Tuesday by Safema authorities.
06-08-25 10:51 pm
Bangalore Correspondent
ಅಶೋಕನ ಕಾಲದ ಮೌರ್ಯರ ರಾಜಧಾನಿ ರಾಯಚೂರಿನ ಮಸ್ಕಿ ಆಗಿತ...
05-08-25 01:45 pm
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
06-08-25 12:15 pm
HK News Desk
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
06-08-25 11:11 pm
Mangalore Correspondent
Dharmasthala News, Banglegudde: ಬಂಗ್ಲೆಗುಡ್ಡೆ...
06-08-25 07:37 pm
Sharjah NRI dream college: ಕಾನೂನು ಉಲ್ಲಂಘಿಸಿ ವ...
06-08-25 06:00 pm
ಬೆಂಗಳೂರು ಹೋಗುತ್ತೇನೆಂದು ತೆರಳಿದ್ದ ದೇರಳಕಟ್ಟೆ ಯುವ...
06-08-25 03:45 pm
Looking for a Reliable Nurse, Nanny, or House...
06-08-25 01:06 pm
06-08-25 08:02 pm
Mangalore Correspondent
Bangalore Kidnap, Nischith Murder: ಬೆಂಗಳೂರು ನ...
06-08-25 05:43 pm
Cybercrime, New Fraud, Mobile Hacking: ಅಪರಿಚಿ...
06-08-25 11:23 am
Udupi Gold, Theft: ಕದ್ದ ಚಿನ್ನವನ್ನು ಕರಗಿಸಿ ಗಟ್...
06-08-25 11:04 am
Bangalore Cyber Fraud: 1.5 ಕೋಟಿ ರೂ. ಸೈಬರ್ ವಂಚ...
05-08-25 10:39 pm