ಬ್ರೇಕಿಂಗ್ ನ್ಯೂಸ್
10-11-20 06:53 pm Headline Karnataka News Network ದೇಶ - ವಿದೇಶ
ಮುಂಬೈ, ನವೆಂಬರ್ 10: ಭಾರತದ ಮೋಸ್ಟ್ ವಾಂಟೆಡ್ ಕ್ರಿಮಿನಲ್, ಭೂಗತ ಪಾತಕಿ ದಾವೂದ್ ಇಬ್ರಾಹಿಂ ಮತ್ತು ಸಹೋದರರಿಗೆ ಸೇರಿದ್ದ ಆರು ಕಡೆಯ ಆಸ್ತಿಗಳನ್ನು ಹರಾಜು ಹಾಕಲಾಗಿದ್ದು, 23 ಲಕ್ಷ ರೂಪಾಯಿಗೆ ಸೇಲ್ ಆಗಿದೆ.
ಮಹಾರಾಷ್ಟ್ರದ ರತ್ನಗಿರಿ ಜಿಲ್ಲೆಯ ಮುಂಬಾಕೆ ಎಂಬ ಗ್ರಾಮದಲ್ಲಿ ದಾವೂದ್ ಹೆಸರಲ್ಲಿದ್ದ ಖಾಲಿ ಜಾಗ, ಕೆಲವು ಅರ್ಧ ನಿರ್ಮಾಣಗೊಂಡಿದ್ದ ಕಟ್ಟಡಗಳು ಹೀಗೆ ಆರು ಆಸ್ತಿಗಳನ್ನು ಹರಾಜು ಹಾಕಲಾಗಿದೆ. ಅದನ್ನು ವಕೀಲರಾದ ಅಜಯ್ ಶ್ರೀವಾಸ್ತವ ಮತ್ತು ಸುಪ್ರೀಂ ಕೋರ್ಟ್ ವಕೀಲರಾದ ಭೂಪೇಂದ್ರ ಭಾರದ್ವಾಜ್ ಆನ್ ಲೈನ್ ಬಿಡ್ಡಿಂಗ್ ಮೂಲಕ ತಮ್ಮದಾಗಿಸಿಕೊಂಡಿದ್ದಾರೆ. ಕಳ್ಳಸಾಗಾಣಿಕೆದಾರರ ಆಸ್ತಿ ಮುಟ್ಟುಗೋಲು (ವಿದೇಶಿ ವಿನಿಮಯ) ಕಾಯ್ದೆಯಡಿ ಆನ್ ಲೈನ್ ಬಿಡ್ಡಿಂಗ್ ಮೂಲಕ ಹರಾಜು ಮಾಡಲಾಗಿದೆ.
ಕಳೆದ ವರ್ಷವೇ ದಾವೂದ್ ಇಬ್ರಾಹಿಂಗೆ ಸೇರಿದ ಮುಂಬೈ ಆಸುಪಾಸಿನಲ್ಲಿರುವ 13 ಆಸ್ತಿಗಳನ್ನು ಹರಾಜು ಹಾಕಲು ನಿರ್ಧರಿಸಲಾಗಿತ್ತು. ಆದರೆ ಕೊರೊನಾ ನಿರ್ಬಂಧ ಕಾರಣದಿಂದಾಗಿ ಮುಂದೆ ಹೋಗಿತ್ತು. ಇದರಲ್ಲಿ ದಾವೂದ್ ಆಪ್ತ ಇಕ್ಬಾಲ್ ಮೆನನ್ ಗೆ ಸೇರಿದ ಫ್ಲ್ಯಾಟ್ ಗಳು ಕೂಡ ಇರಲಿದ್ದು, ಇನ್ನಷ್ಟೇ ಹರಾಜು ನಡೆಯಬೇಕು.
Six properties belonging to underworld don Dawood Ibrahim's relatives were auctioned in Mumbai on Tuesday by Safema authorities.
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am