ಬ್ರೇಕಿಂಗ್ ನ್ಯೂಸ್
10-11-20 06:53 pm Headline Karnataka News Network ದೇಶ - ವಿದೇಶ
ಮುಂಬೈ, ನವೆಂಬರ್ 10: ಭಾರತದ ಮೋಸ್ಟ್ ವಾಂಟೆಡ್ ಕ್ರಿಮಿನಲ್, ಭೂಗತ ಪಾತಕಿ ದಾವೂದ್ ಇಬ್ರಾಹಿಂ ಮತ್ತು ಸಹೋದರರಿಗೆ ಸೇರಿದ್ದ ಆರು ಕಡೆಯ ಆಸ್ತಿಗಳನ್ನು ಹರಾಜು ಹಾಕಲಾಗಿದ್ದು, 23 ಲಕ್ಷ ರೂಪಾಯಿಗೆ ಸೇಲ್ ಆಗಿದೆ.
ಮಹಾರಾಷ್ಟ್ರದ ರತ್ನಗಿರಿ ಜಿಲ್ಲೆಯ ಮುಂಬಾಕೆ ಎಂಬ ಗ್ರಾಮದಲ್ಲಿ ದಾವೂದ್ ಹೆಸರಲ್ಲಿದ್ದ ಖಾಲಿ ಜಾಗ, ಕೆಲವು ಅರ್ಧ ನಿರ್ಮಾಣಗೊಂಡಿದ್ದ ಕಟ್ಟಡಗಳು ಹೀಗೆ ಆರು ಆಸ್ತಿಗಳನ್ನು ಹರಾಜು ಹಾಕಲಾಗಿದೆ. ಅದನ್ನು ವಕೀಲರಾದ ಅಜಯ್ ಶ್ರೀವಾಸ್ತವ ಮತ್ತು ಸುಪ್ರೀಂ ಕೋರ್ಟ್ ವಕೀಲರಾದ ಭೂಪೇಂದ್ರ ಭಾರದ್ವಾಜ್ ಆನ್ ಲೈನ್ ಬಿಡ್ಡಿಂಗ್ ಮೂಲಕ ತಮ್ಮದಾಗಿಸಿಕೊಂಡಿದ್ದಾರೆ. ಕಳ್ಳಸಾಗಾಣಿಕೆದಾರರ ಆಸ್ತಿ ಮುಟ್ಟುಗೋಲು (ವಿದೇಶಿ ವಿನಿಮಯ) ಕಾಯ್ದೆಯಡಿ ಆನ್ ಲೈನ್ ಬಿಡ್ಡಿಂಗ್ ಮೂಲಕ ಹರಾಜು ಮಾಡಲಾಗಿದೆ.
ಕಳೆದ ವರ್ಷವೇ ದಾವೂದ್ ಇಬ್ರಾಹಿಂಗೆ ಸೇರಿದ ಮುಂಬೈ ಆಸುಪಾಸಿನಲ್ಲಿರುವ 13 ಆಸ್ತಿಗಳನ್ನು ಹರಾಜು ಹಾಕಲು ನಿರ್ಧರಿಸಲಾಗಿತ್ತು. ಆದರೆ ಕೊರೊನಾ ನಿರ್ಬಂಧ ಕಾರಣದಿಂದಾಗಿ ಮುಂದೆ ಹೋಗಿತ್ತು. ಇದರಲ್ಲಿ ದಾವೂದ್ ಆಪ್ತ ಇಕ್ಬಾಲ್ ಮೆನನ್ ಗೆ ಸೇರಿದ ಫ್ಲ್ಯಾಟ್ ಗಳು ಕೂಡ ಇರಲಿದ್ದು, ಇನ್ನಷ್ಟೇ ಹರಾಜು ನಡೆಯಬೇಕು.
Six properties belonging to underworld don Dawood Ibrahim's relatives were auctioned in Mumbai on Tuesday by Safema authorities.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 05:01 pm
Mangaluru Staffer
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm