ಬ್ರೇಕಿಂಗ್ ನ್ಯೂಸ್
02-10-23 08:38 pm HK News Desk ದೇಶ - ವಿದೇಶ
ಜೈಪುರ, ಅ.2: ಉದಯಪುರ- ಜೈಪುರ ನಡುವೆ ಸಂಚರಿಸುವ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಅವಘಡಕ್ಕೆ ಸಂಚು ಹೂಡಿದ್ದರೇ ಅನ್ನುವ ಅನುಮಾನ ಮೂಡಿದೆ. ಹಳಿಗಳ ಮೇಲೆ ಕಲ್ಲುಗಳನ್ನು ಇಟ್ಟು ರೈಲು ಹಳಿ ತಪ್ಪಿಸಲು ಪ್ರಯತ್ನಿಸಿದ್ದನ್ನು ಲೊಕೊಮೋಟಿವ್ ಪೈಲಟ್ಗಳು ಗಮನಿಸಿ ಅಪಘಾತ ತಪ್ಪಿಸಿದ್ದಾರೆ. ಕೂಡಲೇ ರೈಲನ್ನು ತುರ್ತು ನಿಲುಗಡೆ ಮಾಡಿದ್ದು, ಭಾರೀ ಅನಾಹುತ ತಪ್ಪಿಸಿದ್ದಾರೆ.
ಎಂದಿನಂತೆ ಈ ಮಾರ್ಗದಲ್ಲಿ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಸಾಗುವುದಿತ್ತು. ಇದನ್ನು ತಿಳಿದವರೇ ಹಳಿಯ ಮೇಲೆ ಕಲ್ಲು ಮತ್ತು ರಾಡ್ ಪೀಸನ್ನು ಕಿಡಿಗೇಡಿಗಳು ಇಟ್ಟಿದ್ದರು ಎನ್ನಲಾಗಿದೆ. ಇದನ್ನು ದೂರದಿಂದಲೇ ಗಮನಿಸಿದ ಲೋಕೊ ಪೈಲಟ್ಗಳು, ರೈಲನ್ನು ತುರ್ತಾಗಿ ನಿಲ್ಲಿಸಿದ್ದಾರೆ. ಆಮೂಲಕ ಎದುರಾಗುತ್ತಿದ್ದ ಅಪಘಾತವನ್ನು ತಪ್ಪಿಸಿದ್ದಾರೆ.

ಹಳಿಗಳ ಮೇಲೆ ಕಲ್ಲುಗಳನ್ನು ಇಟ್ಟಿರುವ ಘಟನೆಯ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಗಂಗಾರಾರ್- ಸೋನಿಯಾನಾ ವಿಭಾಗದಲ್ಲಿ ಹಳಿಯ ಪ್ಲೇಟ್ ಮೇಲೆ ಕಲ್ಲುಗಳು ಮತ್ತು ರಾಡ್ಗಳನ್ನು ಇಟ್ಟಿರುವುದು ಕಂಡುಬಂದಿದೆ. ಘಟನೆ ಸೋಮವಾರ ಬೆಳಗ್ಗೆ 9.55ರ ಸುಮಾರಿಗೆ ನಡೆದಿದ್ದು, ರೈಲ್ವೆ ಪೊಲೀಸರು ಮತ್ತು ಸ್ಥಳೀಯ ಪೊಲೀಸರು ತನಿಖೆ ಆರಂಭಿಸಿದ್ದಾರೆ.
Vigilant locomotive pilots of the Udaipur-Jaipur Vande Bharat Express on Monday helped avert a disaster after noticing stones and other obstructions on the tracks. The locomotive pilots applied emergency brakes.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 04:01 pm
Mangalore Correspondent
ದೇವಸ್ಥಾನಕ್ಕೆ ಹೊರಟಿದ್ದ ಬಾಲಕನ ಶವ ಬಾವಿಯಲ್ಲಿ ಪತ್ತ...
14-01-26 03:15 pm
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
15-01-26 03:01 pm
Mangalore Correspondent
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm