ಬ್ರೇಕಿಂಗ್ ನ್ಯೂಸ್
02-10-23 08:38 pm HK News Desk ದೇಶ - ವಿದೇಶ
ಜೈಪುರ, ಅ.2: ಉದಯಪುರ- ಜೈಪುರ ನಡುವೆ ಸಂಚರಿಸುವ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಅವಘಡಕ್ಕೆ ಸಂಚು ಹೂಡಿದ್ದರೇ ಅನ್ನುವ ಅನುಮಾನ ಮೂಡಿದೆ. ಹಳಿಗಳ ಮೇಲೆ ಕಲ್ಲುಗಳನ್ನು ಇಟ್ಟು ರೈಲು ಹಳಿ ತಪ್ಪಿಸಲು ಪ್ರಯತ್ನಿಸಿದ್ದನ್ನು ಲೊಕೊಮೋಟಿವ್ ಪೈಲಟ್ಗಳು ಗಮನಿಸಿ ಅಪಘಾತ ತಪ್ಪಿಸಿದ್ದಾರೆ. ಕೂಡಲೇ ರೈಲನ್ನು ತುರ್ತು ನಿಲುಗಡೆ ಮಾಡಿದ್ದು, ಭಾರೀ ಅನಾಹುತ ತಪ್ಪಿಸಿದ್ದಾರೆ.
ಎಂದಿನಂತೆ ಈ ಮಾರ್ಗದಲ್ಲಿ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಸಾಗುವುದಿತ್ತು. ಇದನ್ನು ತಿಳಿದವರೇ ಹಳಿಯ ಮೇಲೆ ಕಲ್ಲು ಮತ್ತು ರಾಡ್ ಪೀಸನ್ನು ಕಿಡಿಗೇಡಿಗಳು ಇಟ್ಟಿದ್ದರು ಎನ್ನಲಾಗಿದೆ. ಇದನ್ನು ದೂರದಿಂದಲೇ ಗಮನಿಸಿದ ಲೋಕೊ ಪೈಲಟ್ಗಳು, ರೈಲನ್ನು ತುರ್ತಾಗಿ ನಿಲ್ಲಿಸಿದ್ದಾರೆ. ಆಮೂಲಕ ಎದುರಾಗುತ್ತಿದ್ದ ಅಪಘಾತವನ್ನು ತಪ್ಪಿಸಿದ್ದಾರೆ.
ಹಳಿಗಳ ಮೇಲೆ ಕಲ್ಲುಗಳನ್ನು ಇಟ್ಟಿರುವ ಘಟನೆಯ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಗಂಗಾರಾರ್- ಸೋನಿಯಾನಾ ವಿಭಾಗದಲ್ಲಿ ಹಳಿಯ ಪ್ಲೇಟ್ ಮೇಲೆ ಕಲ್ಲುಗಳು ಮತ್ತು ರಾಡ್ಗಳನ್ನು ಇಟ್ಟಿರುವುದು ಕಂಡುಬಂದಿದೆ. ಘಟನೆ ಸೋಮವಾರ ಬೆಳಗ್ಗೆ 9.55ರ ಸುಮಾರಿಗೆ ನಡೆದಿದ್ದು, ರೈಲ್ವೆ ಪೊಲೀಸರು ಮತ್ತು ಸ್ಥಳೀಯ ಪೊಲೀಸರು ತನಿಖೆ ಆರಂಭಿಸಿದ್ದಾರೆ.
Vigilant locomotive pilots of the Udaipur-Jaipur Vande Bharat Express on Monday helped avert a disaster after noticing stones and other obstructions on the tracks. The locomotive pilots applied emergency brakes.
08-10-25 11:04 pm
Bangalore Correspondent
ಕಳ್ಳತನ ಪ್ರಕರಣದಲ್ಲಿ ರಿಕವರಿ ಮಾಡಿದ್ದ 2 ಕಿಲೋ ಚಿನ್...
08-10-25 09:21 am
ಪರಿಶಿಷ್ಟ ಜಾತಿಗೆ ಸೇರಿದವರು ಬೌದ್ಧ ಧರ್ಮಕ್ಕೆ ಮತಾಂತ...
07-10-25 11:20 pm
Big Boss, Prashanth Sambargi, Dk Shivakumar,...
07-10-25 10:49 pm
Big Boss Kannada, Close, Update: ಬಿಗ್ ಬಾಸ್ ಮನ...
07-10-25 10:18 pm
08-10-25 08:57 pm
HK News Desk
Nirmala Sitharaman, Cybersecurity: ನನ್ನ ಹೆಸರಿ...
08-10-25 08:40 pm
ಕೆಮ್ಮಿನ ಸಿರಪ್ ಸೇವಿಸಿ ಮಧ್ಯಪ್ರದೇಶದಲ್ಲಿ ಮತ್ತೆ ಆರ...
08-10-25 05:49 pm
ಹಿಮಾಚಲ ಪ್ರದೇಶದಲ್ಲಿ ಭಾರೀ ಭೂಕುಸಿತ ; ಅವಶೇಷಗಳಡಿ ಸ...
08-10-25 09:24 am
ಚಿನ್ನ ಅಡವಿಟ್ಟು ಸಾಲ ; ಕಳೆನಾಶಕ ಕೆಮಿಕಲ್ ಸೇವಿಸಿ ದ...
07-10-25 11:16 pm
08-10-25 10:09 pm
Mangalore Correspondent
ಸಮೀಕ್ಷೆ ನಡೆಸಲು ರಾಜ್ಯ ಸರ್ಕಾರಕ್ಕೆ ಹಕ್ಕಿದೆ, ಸಹಕಾ...
08-10-25 06:07 pm
ತಲಪಾಡಿಯಲ್ಲಿ ಮಾನವ ಅಸ್ಥಿಪಂಜರ ಪತ್ತೆ ಪ್ರಕರಣ ; ಬಿಹ...
07-10-25 11:14 pm
Mangaluru, Sudheer Reddy: ಶಾರದೋತ್ಸವ ಗೊಂದಲ ಇತ್...
07-10-25 10:54 pm
Ullal News, Mangalore, BJP, Police: ಉಳ್ಳಾಲ ಶಾ...
07-10-25 05:17 pm
08-10-25 08:47 pm
HK News Desk
ಸುರತ್ಕಲ್, ಮೂಡುಬಿದ್ರೆಯಲ್ಲಿ ಅಕ್ರಮ ಕಸಾಯಿಖಾನೆಗೆ ಪ...
08-10-25 12:23 pm
ಉಡುಪಿಯಲ್ಲಿ ಶಾಲಾ, ಕಾಲೇಜು ಬಸ್ಗಳ ನಕಲಿ ವಿಮಾ ಜಾಲ...
08-10-25 09:17 am
ಸುರತ್ಕಲ್ ನಲ್ಲಿ ಪಿಕಪ್ ಕಳವು ; ಅಂತರಾಜ್ಯ ಕುಖ್ಯಾತ...
07-10-25 10:13 pm
Kasaragod Gang War, Crime: ಕುಂಬಳೆ ಸೀತಾಂಗೋಳಿಯಲ...
07-10-25 10:31 am