ಬ್ರೇಕಿಂಗ್ ನ್ಯೂಸ್
02-10-23 08:38 pm HK News Desk ದೇಶ - ವಿದೇಶ
ಜೈಪುರ, ಅ.2: ಉದಯಪುರ- ಜೈಪುರ ನಡುವೆ ಸಂಚರಿಸುವ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಅವಘಡಕ್ಕೆ ಸಂಚು ಹೂಡಿದ್ದರೇ ಅನ್ನುವ ಅನುಮಾನ ಮೂಡಿದೆ. ಹಳಿಗಳ ಮೇಲೆ ಕಲ್ಲುಗಳನ್ನು ಇಟ್ಟು ರೈಲು ಹಳಿ ತಪ್ಪಿಸಲು ಪ್ರಯತ್ನಿಸಿದ್ದನ್ನು ಲೊಕೊಮೋಟಿವ್ ಪೈಲಟ್ಗಳು ಗಮನಿಸಿ ಅಪಘಾತ ತಪ್ಪಿಸಿದ್ದಾರೆ. ಕೂಡಲೇ ರೈಲನ್ನು ತುರ್ತು ನಿಲುಗಡೆ ಮಾಡಿದ್ದು, ಭಾರೀ ಅನಾಹುತ ತಪ್ಪಿಸಿದ್ದಾರೆ.
ಎಂದಿನಂತೆ ಈ ಮಾರ್ಗದಲ್ಲಿ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಸಾಗುವುದಿತ್ತು. ಇದನ್ನು ತಿಳಿದವರೇ ಹಳಿಯ ಮೇಲೆ ಕಲ್ಲು ಮತ್ತು ರಾಡ್ ಪೀಸನ್ನು ಕಿಡಿಗೇಡಿಗಳು ಇಟ್ಟಿದ್ದರು ಎನ್ನಲಾಗಿದೆ. ಇದನ್ನು ದೂರದಿಂದಲೇ ಗಮನಿಸಿದ ಲೋಕೊ ಪೈಲಟ್ಗಳು, ರೈಲನ್ನು ತುರ್ತಾಗಿ ನಿಲ್ಲಿಸಿದ್ದಾರೆ. ಆಮೂಲಕ ಎದುರಾಗುತ್ತಿದ್ದ ಅಪಘಾತವನ್ನು ತಪ್ಪಿಸಿದ್ದಾರೆ.
ಹಳಿಗಳ ಮೇಲೆ ಕಲ್ಲುಗಳನ್ನು ಇಟ್ಟಿರುವ ಘಟನೆಯ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಗಂಗಾರಾರ್- ಸೋನಿಯಾನಾ ವಿಭಾಗದಲ್ಲಿ ಹಳಿಯ ಪ್ಲೇಟ್ ಮೇಲೆ ಕಲ್ಲುಗಳು ಮತ್ತು ರಾಡ್ಗಳನ್ನು ಇಟ್ಟಿರುವುದು ಕಂಡುಬಂದಿದೆ. ಘಟನೆ ಸೋಮವಾರ ಬೆಳಗ್ಗೆ 9.55ರ ಸುಮಾರಿಗೆ ನಡೆದಿದ್ದು, ರೈಲ್ವೆ ಪೊಲೀಸರು ಮತ್ತು ಸ್ಥಳೀಯ ಪೊಲೀಸರು ತನಿಖೆ ಆರಂಭಿಸಿದ್ದಾರೆ.
Vigilant locomotive pilots of the Udaipur-Jaipur Vande Bharat Express on Monday helped avert a disaster after noticing stones and other obstructions on the tracks. The locomotive pilots applied emergency brakes.
19-08-25 11:13 am
Bangalore Correspondent
Dharmasthala Case on Social Media: ಧರ್ಮಸ್ಥಳ ವ...
19-08-25 10:39 am
ಧರ್ಮಸ್ಥಳ ಪ್ರಕರಣ ; ಅಧಿವೇಶನದಲ್ಲಿ ಗೃಹ ಸಚಿವರ ಸ್ಪಷ...
18-08-25 10:47 pm
ನಿಮ್ಮ ಮನೆ ಹುಡುಗಿನ ನಮ್ಮ ಸಮುದಾಯದ ಯುವಕನಿಗೆ ಮದುವೆ...
18-08-25 10:35 pm
Dk Shivakumar, Dharmasthala Case: ಧರ್ಮಸ್ಥಳ ವಿ...
18-08-25 08:45 pm
19-08-25 06:59 pm
HK News Desk
ಇಂಡಿಯಾ ಬಣದಿಂದ ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ.ಸುದರ್...
19-08-25 06:41 pm
ಎನ್ ಡಿಎ ಒಕ್ಕೂಟಕ್ಕೆ ಇಂಡಿಯಾ ಕೂಟದ ಠಕ್ಕರ್ ; ಉಪ ರಾ...
18-08-25 09:19 pm
ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಇಂಡಿಯಾ ಒಕ್ಕೂಟದಿ...
18-08-25 01:28 pm
ಉಪ ರಾಷ್ಟ್ರಪತಿ ಸ್ಥಾನಕ್ಕೆ ಎನ್.ಡಿ.ಎ ಕೂಟದಿಂದ ಅಚ್ಚ...
17-08-25 09:09 pm
19-08-25 11:07 pm
Mangalore Correspondent
Mangalore Thokottu Sports Winner: ಕಂಪನಿ ಬ್ರಾಂ...
19-08-25 08:54 pm
Ullal Municipal Commissioner: ಉಳ್ಳಾಲ ನಗರಸಭೆಯಲ...
19-08-25 08:28 pm
Puttur, Baby, Sreekrishna J. Rao: ಬಿಜೆಪಿ ಮುಖಂ...
19-08-25 07:04 pm
Activists Mahesh Shetty Thimarodi, Harish Poo...
18-08-25 06:14 pm
19-08-25 10:52 pm
Mangalore Correspondent
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm
Ullal Police Raid, Sports Winners, Mangalore:...
19-08-25 12:41 pm