ಬ್ರೇಕಿಂಗ್ ನ್ಯೂಸ್
02-10-23 08:38 pm HK News Desk ದೇಶ - ವಿದೇಶ
ಜೈಪುರ, ಅ.2: ಉದಯಪುರ- ಜೈಪುರ ನಡುವೆ ಸಂಚರಿಸುವ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಅವಘಡಕ್ಕೆ ಸಂಚು ಹೂಡಿದ್ದರೇ ಅನ್ನುವ ಅನುಮಾನ ಮೂಡಿದೆ. ಹಳಿಗಳ ಮೇಲೆ ಕಲ್ಲುಗಳನ್ನು ಇಟ್ಟು ರೈಲು ಹಳಿ ತಪ್ಪಿಸಲು ಪ್ರಯತ್ನಿಸಿದ್ದನ್ನು ಲೊಕೊಮೋಟಿವ್ ಪೈಲಟ್ಗಳು ಗಮನಿಸಿ ಅಪಘಾತ ತಪ್ಪಿಸಿದ್ದಾರೆ. ಕೂಡಲೇ ರೈಲನ್ನು ತುರ್ತು ನಿಲುಗಡೆ ಮಾಡಿದ್ದು, ಭಾರೀ ಅನಾಹುತ ತಪ್ಪಿಸಿದ್ದಾರೆ.
ಎಂದಿನಂತೆ ಈ ಮಾರ್ಗದಲ್ಲಿ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಸಾಗುವುದಿತ್ತು. ಇದನ್ನು ತಿಳಿದವರೇ ಹಳಿಯ ಮೇಲೆ ಕಲ್ಲು ಮತ್ತು ರಾಡ್ ಪೀಸನ್ನು ಕಿಡಿಗೇಡಿಗಳು ಇಟ್ಟಿದ್ದರು ಎನ್ನಲಾಗಿದೆ. ಇದನ್ನು ದೂರದಿಂದಲೇ ಗಮನಿಸಿದ ಲೋಕೊ ಪೈಲಟ್ಗಳು, ರೈಲನ್ನು ತುರ್ತಾಗಿ ನಿಲ್ಲಿಸಿದ್ದಾರೆ. ಆಮೂಲಕ ಎದುರಾಗುತ್ತಿದ್ದ ಅಪಘಾತವನ್ನು ತಪ್ಪಿಸಿದ್ದಾರೆ.

ಹಳಿಗಳ ಮೇಲೆ ಕಲ್ಲುಗಳನ್ನು ಇಟ್ಟಿರುವ ಘಟನೆಯ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಗಂಗಾರಾರ್- ಸೋನಿಯಾನಾ ವಿಭಾಗದಲ್ಲಿ ಹಳಿಯ ಪ್ಲೇಟ್ ಮೇಲೆ ಕಲ್ಲುಗಳು ಮತ್ತು ರಾಡ್ಗಳನ್ನು ಇಟ್ಟಿರುವುದು ಕಂಡುಬಂದಿದೆ. ಘಟನೆ ಸೋಮವಾರ ಬೆಳಗ್ಗೆ 9.55ರ ಸುಮಾರಿಗೆ ನಡೆದಿದ್ದು, ರೈಲ್ವೆ ಪೊಲೀಸರು ಮತ್ತು ಸ್ಥಳೀಯ ಪೊಲೀಸರು ತನಿಖೆ ಆರಂಭಿಸಿದ್ದಾರೆ.
Vigilant locomotive pilots of the Udaipur-Jaipur Vande Bharat Express on Monday helped avert a disaster after noticing stones and other obstructions on the tracks. The locomotive pilots applied emergency brakes.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm