ಬ್ರೇಕಿಂಗ್ ನ್ಯೂಸ್
02-10-23 08:38 pm HK News Desk ದೇಶ - ವಿದೇಶ
ಜೈಪುರ, ಅ.2: ಉದಯಪುರ- ಜೈಪುರ ನಡುವೆ ಸಂಚರಿಸುವ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಅವಘಡಕ್ಕೆ ಸಂಚು ಹೂಡಿದ್ದರೇ ಅನ್ನುವ ಅನುಮಾನ ಮೂಡಿದೆ. ಹಳಿಗಳ ಮೇಲೆ ಕಲ್ಲುಗಳನ್ನು ಇಟ್ಟು ರೈಲು ಹಳಿ ತಪ್ಪಿಸಲು ಪ್ರಯತ್ನಿಸಿದ್ದನ್ನು ಲೊಕೊಮೋಟಿವ್ ಪೈಲಟ್ಗಳು ಗಮನಿಸಿ ಅಪಘಾತ ತಪ್ಪಿಸಿದ್ದಾರೆ. ಕೂಡಲೇ ರೈಲನ್ನು ತುರ್ತು ನಿಲುಗಡೆ ಮಾಡಿದ್ದು, ಭಾರೀ ಅನಾಹುತ ತಪ್ಪಿಸಿದ್ದಾರೆ.
ಎಂದಿನಂತೆ ಈ ಮಾರ್ಗದಲ್ಲಿ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಸಾಗುವುದಿತ್ತು. ಇದನ್ನು ತಿಳಿದವರೇ ಹಳಿಯ ಮೇಲೆ ಕಲ್ಲು ಮತ್ತು ರಾಡ್ ಪೀಸನ್ನು ಕಿಡಿಗೇಡಿಗಳು ಇಟ್ಟಿದ್ದರು ಎನ್ನಲಾಗಿದೆ. ಇದನ್ನು ದೂರದಿಂದಲೇ ಗಮನಿಸಿದ ಲೋಕೊ ಪೈಲಟ್ಗಳು, ರೈಲನ್ನು ತುರ್ತಾಗಿ ನಿಲ್ಲಿಸಿದ್ದಾರೆ. ಆಮೂಲಕ ಎದುರಾಗುತ್ತಿದ್ದ ಅಪಘಾತವನ್ನು ತಪ್ಪಿಸಿದ್ದಾರೆ.

ಹಳಿಗಳ ಮೇಲೆ ಕಲ್ಲುಗಳನ್ನು ಇಟ್ಟಿರುವ ಘಟನೆಯ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಗಂಗಾರಾರ್- ಸೋನಿಯಾನಾ ವಿಭಾಗದಲ್ಲಿ ಹಳಿಯ ಪ್ಲೇಟ್ ಮೇಲೆ ಕಲ್ಲುಗಳು ಮತ್ತು ರಾಡ್ಗಳನ್ನು ಇಟ್ಟಿರುವುದು ಕಂಡುಬಂದಿದೆ. ಘಟನೆ ಸೋಮವಾರ ಬೆಳಗ್ಗೆ 9.55ರ ಸುಮಾರಿಗೆ ನಡೆದಿದ್ದು, ರೈಲ್ವೆ ಪೊಲೀಸರು ಮತ್ತು ಸ್ಥಳೀಯ ಪೊಲೀಸರು ತನಿಖೆ ಆರಂಭಿಸಿದ್ದಾರೆ.
Vigilant locomotive pilots of the Udaipur-Jaipur Vande Bharat Express on Monday helped avert a disaster after noticing stones and other obstructions on the tracks. The locomotive pilots applied emergency brakes.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
29-06-26 12:41 pm
HK News Staffer
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 02:00 pm
HK News Staffer
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am
'ಸನಾತನಿ ಸಿಂಹ' ಹೆಸರಲ್ಲಿ ಜಾಲತಾಣದಲ್ಲಿ ಅಕ್ಷೇಪಾರ್ಹ...
28-06-26 09:38 pm
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm