ಬ್ರೇಕಿಂಗ್ ನ್ಯೂಸ್
04-10-23 11:55 am HK News Desk ದೇಶ - ವಿದೇಶ
ಸಿಕ್ಕಿಂ, ಅ.4: ಉತ್ತರ ಸಿಕ್ಕಿಂ ಪ್ರಾಂತ್ಯದಲ್ಲಿ ಭಾರೀ ಮಳೆಯಾಗಿದ್ದು ನಿನ್ನೆ ನಡುರಾತ್ರಿ 1.30ರ ಸುಮಾರಿಗೆ ವಿಕೋಪ ಸೃಷ್ಟಿಯಾಗಿದೆ. ತೀಸ್ತಾ ನದಿಯಲ್ಲಿ ಭಾರೀ ಪ್ರವಾಹ ಉಂಟಾಗಿದ್ದು ರಕ್ಷಣಾ ಕಾರ್ಯದಲ್ಲಿ ನಿರತರಾಗಿದ್ದ 23 ಮಂದಿ ಯೋಧರು ಕೊಚ್ಚಿಕೊಂಡು ಹೋಗಿದ್ದಾರೆ.
ಸೇನಾ ಸಿಬ್ಬಂದಿ ಪ್ರವಾಹ ಸಂದರ್ಭದಲ್ಲಿ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದರು. ಏಕಾಏಕಿ ಪ್ರವಾಹ ಬಂದಿದ್ದರಿಂದ ವಾಹನಗಳ ಸಹಿತ ಸೇನಾ ಸಿಬ್ಬಂದಿ ಕೊಂಚಿಕೊಂಡು ಹೋಗಿದ್ದಾರೆ. ಸೇನಾ ವಾಹನ ಸೇರಿ 41 ವಾಹನಗಳು ನೀರಿನಲ್ಲಿ ಕೊಚ್ಚಿ ಹೋಗಿವೆ.
![]()
1696391485359.jpg)
ಲೋನಾಕ್ ಸರೋವರ ಇರುವ ಭಾಗದಲ್ಲಿ ಮೇಘಸ್ಫೋಟ ಉಂಟಾಗಿತ್ತು. ಜಲಾಶಯದಲ್ಲಿ ಭಾರೀ ನೀರು ತುಂಬಿಕೊಂಡಿದ್ದರಿಂದ ನೀರನ್ನು ಹೊರಬಿಡಲಾಗಿತ್ತು. ಈ ವೇಳೆ, ತೀಸ್ತಾ ನದಿಯಲ್ಲಿ ಅನಿರೀಕ್ಷಿತ ಪ್ರವಾಹ ಉಂಟಾಗಿದ್ದು ರಕ್ಷಣಾ ಸಿಬಂದಿಯೇ ಕೊಚ್ಚಿಕೊಂಡು ಹೋಗಿದ್ದಾರೆ. ಇದೇ ವೇಳೆ, ದುರಂತದಲ್ಲಿ ಸಿಲುಕಿದ್ದ 90 ಮಂದಿ ಸ್ಥಳೀಯರನ್ನು ರಕ್ಷಣೆ ಮಾಡಲಾಗಿದೆ.



ರಾಜಧಾನಿ ಗ್ಯಾಂಗ್ಟಕ್ ಬಳಿಯ ಸಿಂಗ್ಟಮ್ ನಲ್ಲಿ ನದಿಯ ಅಡ್ಡಲಾಗಿದ್ದ ಸ್ಟೀಲ್ ಸೇತುವೆ ಸಂಪೂರ್ಣ ಕೊಚ್ಚಿ ಹೋಗಿದೆ. ದುರಂತ ನಡೆದಿರುವ ಸಿಂಗ್ಟಮ್ ಪ್ರದೇಶಕ್ಕೆ ಸಿಎಂ ಪಿಎಸ್ ತಮಾಂಗ್ ಭೇಟಿ ನೀಡಿದ್ದು ಅಧಿಕಾರಿಗಳ ಜೊತೆ ಸಭೆ ನಡೆಸಿದ್ದಾರೆ. ರಾಜಧಾನಿಯಿಂದ 90 ಕಿಮೀ ದೂರದ ಚುಂಗ್ಥಾಂಗ್ನಲ್ಲೂ ಸಾಕಷ್ಟು ಅನಾಹುತ ಸಂಭವಿಸಿದ್ದು, ಸೇನಾ ಕಾರ್ಯಾಚರಣೆ ಭರದಿಂದ ಸಾಗಿದೆ.
ಮಳೆಯಿಂದಾಗಿ ಪಶ್ಚಿಮ ಬಂಗಾಳಕ್ಕೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 10 ಭಾಗಶಃ ಕೊಚ್ಚಿ ಹೋಗಿದೆ. ಇದರಿಂದ ಈ ಭಾಗದಲ್ಲಿ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಸಿಕ್ಕಿನಲ್ಲಿ ಭಾರೀ ಮಳೆ ಹಾಗೂ ಪ್ರವಾಹದ ಮುನ್ಸೂಚನೆ ನೀಡಲಾಗಿದೆ.
Connectivity to Sikkim, including capital Gangtok, has been affected on Wednesday after an overflowing Teesta river washed away parts of NH-10 that connects the state to the rest of the country. The river water rose to an alarming level after a cloudburst triggered a flash flood in the northeastern state.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm