ಬ್ರೇಕಿಂಗ್ ನ್ಯೂಸ್
09-10-23 05:52 pm HK News Desk ದೇಶ - ವಿದೇಶ
ನವದೆಹಲಿ, ಅ.9: ಪಂಚ ರಾಜ್ಯಗಳ ಚುನಾವಣೆಗೆ ಮುಹೂರ್ತ ನಿಗದಿ ಮಾಡಲಾಗಿದೆ. ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್ಗಢ, ತೆಲಂಗಾಣ ಹಾಗೂ ಮಿಜೋರಾಂ ರಾಜ್ಯಗಳಿಗೆ ಕೇಂದ್ರ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿದೆ.
ಕೇಂದ್ರ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ದಿನಾಂಕ ಪ್ರಕಟ ಮಾಡಿದ್ದಾರೆ. ಮಿಜೋರಾಂ ವಿಧಾನಸಭೆಗೆ ನವೆಂಬರ್ 7 ರಂದು ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ. ಛತ್ತೀಸ್ಗಢದಲ್ಲಿ ಎರಡು ಹಂತದಲ್ಲಿ ನವೆಂಬರ್ 7 ಹಾಗೂ 17 ರಂದು ನಡೆಯಲಿದೆ. ಮಧ್ಯಪ್ರದೇಶದಲ್ಲಿ ನವೆಂಬರ್ 17ರಂದು ಮತ್ತು ರಾಜಸ್ಥಾನದಲ್ಲಿ ನವೆಂಬರ್ 23 ರಂದು ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ. ತೆಲಂಗಾಣದಲ್ಲಿ ನವೆಂಬರ್ 30 ರಂದು ಚುನಾವಣೆಗೆ ದಿನಾಂಕ ಪ್ರಕಟಿಸಲಾಗಿದೆ. ಐದು ರಾಜ್ಯಗಳ ಚುನಾವಣಾ ಫಲಿತಾಂಶ ಡಿಸೆಂಬರ್ 3 ರಂದು ಪ್ರಕಟಗೊಳ್ಳಲಿದೆ.


ಒಟ್ಟು ಐದು ರಾಜ್ಯಗಳಲ್ಲಿ 679 ವಿಧಾನಸಭಾ ಕ್ಷೇತ್ರಗಳಿದ್ದು ನವೆಂಬರ್ ತಿಂಗಳಲ್ಲಿ ಚುನಾವಣೆ ಕಾವೇರಲಿದೆ. ಐದು ರಾಜ್ಯಗಳಲ್ಲಿ ಒಟ್ಟು 16.14 ಕೋಟಿ ಮತದಾರರು ಇದ್ದಾರೆ. ಮಿಜೋರಾಮ್ನಲ್ಲಿ 8.52 ಲಕ್ಷ, ಛತ್ತೀಸ್ಗಢದಲ್ಲಿ 2.03 ಕೋಟಿ, ಮಧ್ಯಪ್ರದೇಶದಲ್ಲಿ 5.6 ಕೋಟಿ, ರಾಜಸ್ಥಾನದಲ್ಲಿ 5.25 ಕೋಟಿ ಹಾಗೂ ತೆಲಂಗಾಣದಲ್ಲಿ 3.17 ಕೋಟಿ ಮತದಾರರು ಇದ್ದಾರೆ ಎಂದು ಚುನಾವಣಾ ಆಯೋಗ ಮಾಹಿತಿ ನೀಡಿದೆ. ಐದೂ ರಾಜ್ಯಗಳಲ್ಲಿ 60.2 ಲಕ್ಷ ಹೊಸ ಮತದಾರರು ಇದ್ದಾರೆ. ಮುಂಬರುವ 5 ರಾಜ್ಯಗಳಲ್ಲಿ 7.8 ಕೋಟಿ ಮಹಿಳೆಯರು ಮತ ಚಲಾವಣೆ ಮಾಡಲಿದ್ದಾರೆ.
Chhattisgarh, Madhya Pradesh, Rajasthan, Telangana and Mizoram will go to polls on different days from November 7-30 and votes will be counted for the five States on December 3, the Election Commission of India (ECI) said on October 9, setting the stage for the 2024 Lok Sabha polls semi-finals.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm