ಬ್ರೇಕಿಂಗ್ ನ್ಯೂಸ್
11-11-20 07:30 pm Headline Karnataka News Network ದೇಶ - ವಿದೇಶ
ಮುಂಬೈ, ನ.11: 2020ನೇ ಹಣಕಾಸು ವರ್ಷದಲ್ಲಿ ಒಟ್ಟು 7,804 ಕೋಟಿ ರು.ಗಳನ್ನು ಸಮಾಜ ಸೇವೆಗೆ ನೀಡುವ ಮೂಲಕ ದೇಶದ ನಂ.1 ದಾನಿಯಾಗಿ ವಿಪ್ರೋ ಕಂಪನಿಯ ಮಾಜಿ ಅಧ್ಯಕ್ಷ ಅಜೀಂ ಪ್ರೇಮ್ಜಿ ಹೊರಹೊಮ್ಮಿದ್ದಾರೆ. ಈ ವರ್ಷ ಇವರು ದಿನಕ್ಕೆ ಸರಾಸರಿ 22 ಕೋಟಿ ರು. ಮಾಡಿದ್ದಾರೆ
ಕಳೆದ ವರ್ಷ ಎಚ್ಸಿಎಲ್ ಕಂಪನಿಯ ಶಿವ ನಾಡಾರ್ 826 ಕೋಟಿ ರು. ದಾನ ಮಾಡುವ ಮೂಲಕ ಅತಿದೊಡ್ಡ ದಾನಿಯಾಗಿದ್ದರು. ಈ ವರ್ಷ ಅವರು 795 ಕೋಟಿ ರು. ದಾನ ಮಾಡಿದ್ದಾರೆ. ಕಳೆದ ವರ್ಷ 426 ಕೋಟಿ ರು. ನೀಡಿದ್ದ ಅಜೀಂ ಪ್ರೇಮ್ಜಿ ಈ ವರ್ಷ ಅದನ್ನು ಭಾರಿ ಪ್ರಮಾಣದಲ್ಲಿ ಏರಿಸಿ ನಂ.1 ದಾನಿಯಾಗಿದ್ದಾರೆ.
ಶಿವ ನಾಡಾರ್ 2ನೇ ಅತಿ ದೊಡ್ಡ ದಾನಿಯಾಗಿದ್ದಾರೆ. ದೇಶದ ನಂ.1 ಶ್ರೀಮಂತ ಉದ್ಯಮಿ, ರಿಲಯನ್ಸ್ ಇಂಡಸ್ಟ್ರೀಸ್ ನ ಮುಕೇಶ್ ಅಂಬಾನಿ 458 ಕೋಟಿ ರು. ನೀಡುವ ಮೂಲಕ ಮೂರನೇ ಸ್ಥಾನದಲ್ಲಿದ್ದಾರೆ.
ಹುರುನ್ ರಿಪೋರ್ಟ್ ಇಂಡಿಯಾ ಹಾಗೂ ಎಡೆಲ್ಗಿವ್ ಫೌಂಡೇಶನ್ಗಳು ಸೇರಿ ಈ ಪಟ್ಟಿ ಸಿದ್ಧಪಡಿಸಿವೆ.
2020ರಲ್ಲಿ ದೇಶದಲ್ಲಿ ದಾನಿಗಳಿಂದ ಹರಿದುಬಂದ ಒಟ್ಟು ಮೊತ್ತ 12,050 ಕೋಟಿ ರು.ಗೆ ಏರಿಕೆಯಾಗಿದ್ದು, ಇದು ಕಳೆದ ವರ್ಷಕ್ಕಿಂತ ಶೇ.175 ಹೆಚ್ಚು. ಇನ್ನು, ಈ ವರ್ಷ ಒಟ್ಟು ದಾನಿಗಳ ಸಂಖ್ಯೆ 78ಕ್ಕೆ (ಕಳೆದ ವರ್ಷ 72) ಏರಿಕೆಯಾಗಿದೆ. ನಂದನ್ ನಿಲೇಕಣಿ 159 ಕೋಟಿ, ಅವರ ಪತ್ನಿ ರೋಹಿಣಿ 47 ಕೋಟಿ ದಾನ ಮಾಡಿದ್ದಾರೆ.
Azim Premji, the founder-chairman of Wipro, topped the list of philanthropists in India for 2020 with Rs 7,904 in donations. He donated Rs 22 crore per day, according to EdelGive Hurun India Philanthropy List 2020.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 05:01 pm
Mangaluru Staffer
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm